ಕಾಸರಗೋಡಿನಲ್ಲಿ ಹೊಸ ಪ್ರಕರಣ ಇಲ್ಲ
Team Udayavani, May 14, 2020, 11:58 AM IST
ಕಾಸರಗೋಡು: ಕೇರಳ ರಾಜ್ಯದಲ್ಲಿ ಬುಧವಾರ ಹೊಸದಾಗಿ 10 ಮಂದಿಗೆ ಕೋವಿಡ್ ಸೋಂಕು ತಗಲಿರುವುದು ದೃಢವಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಯಾವುದೇ ಪ್ರಕರಣ ಇಲ್ಲ.
ಮಲಪ್ಪುರ ಜಿಲ್ಲೆಯಲ್ಲಿ ಮೂವರಿಗೆ, ವಯನಾಡು, ಪಾಲಾ^ಟ್ ಜಿಲ್ಲೆಗಳಲ್ಲಿ ತಲಾ ಇಬ್ಬರಿಗೆ, ಕೋಟ್ಟಯಂ, ಕಣ್ಣೂರು ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸೋಂಕು ತಗಲಿದೆ. ಅವರಲ್ಲಿ ನಾಲ್ವರು ದಿನಗಳ ಹಿಂದೆ ವಿದೇಶದಿಂದ ಬಂದವರು. ಇಬ್ಬರು ಚೆನ್ನೈಯಿಂದ ಬಂದವರು. ನಾಲ್ವರಿಗೆ ಸಂಪರ್ಕದಿಂದ ಸೋಂಕು ಹರಡಿದೆ.
10 ಮಂದಿ ಸೋಂಕು ಹಂಚಿದ ಲಾರಿ ಚಾಲಕ
ವಯನಾಡು ಜಿಲ್ಲೆಯ ಇಬ್ಬರಿಗೆ ಚೆನ್ನೈಯಿಂದ ಬಂದ ಟ್ರಕ್ ಚಾಲಕನ ಸಂಪರ್ಕದಿಂದ ಸೋಂಕು ಬಾಧಿಸಿದೆ. ಮಲಪ್ಪುರ, ಕಣ್ಣೂರು ಜಿಲ್ಲೆಯ ತಲಾ ಒಬ್ಬರು ವಯನಾಡಿನಲ್ಲಿ ಸೇವೆಯಲ್ಲಿದ್ದ ಪೊಲೀ ಸರು. ಹೀಗೆ ಟ್ರಕ್ ಚಾಲಕನ ಮೂಲಕ ಒಟ್ಟು 10 ಮಂದಿಗೆ ಸೋಂಕು ಹರಡಿದೆ.
ಲಾಕ್ಡೌನ್ ಉಲ್ಲಂಸಿದ ಆರೋಪ ದಲ್ಲಿ ಜಿಲ್ಲೆಯಲ್ಲಿ 12 ಪ್ರಕರಣಗಳನ್ನು ಪೊಲೀಸರು ದಾಖಲಿಸಿ ಕೊಂಡಿದ್ದಾರೆ. 19 ಮಂದಿಯನ್ನು ಬಂಧಿಸಿ, ಏಳು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ