ಒಮಿಕ್ರಾನ್ ಆತಂಕ ಇಲ್ಲ: ಸಚಿವ ಡಾ.ಕೆ.ಸುಧಾಕರ್
Team Udayavani, Dec 17, 2021, 11:00 PM IST
ಬೆಳಗಾವಿ: ರಾಜ್ಯದಲ್ಲಿ ಎಂಟು ಮಂದಿಗೆ ಒಮಿಕ್ರಾನ್ ಪತ್ತೆಯಾಗಿದ್ದು ಪರೀಕ್ಷೆ ಮಾಡಿ ಅವರ ಮೂಲಕ ಬೇರೆಯವರಿಗೆ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ತಾಂತ್ರಿಕ ಸಲಹಾ ಸಮಿತಿ ಜತೆಯೂ ಸಭೆ ನಡೆಸಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕೆಂಬ ಸಲಹೆ ಪಡೆಯುತ್ತೇವೆ. ಕಡ್ಡಾಯವಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾಗಿದೆ. ಸಾರ್ವಜನಿಕರು ಸಹ ಎಚ್ಚರವಹಿಸಬೇಕು ಎಂದು ಹೇಳಿದರು.
ಸಚಿವ ಬೈರತಿ ಬಸವರಾಜ್ ವಿಚಾರದಲ್ಲಿ ಕಾಂಗ್ರೆಸ್ ಷಡ್ಯಂತ್ರ್ಯ ಮಾಡುತ್ತಿರಬಹುದು. 13 ವರ್ಷದ ಹಿಂದೆ ಬಸವರಾಜ್ ಪರವಾಗಿಯೇ ತೀರ್ಪು ಬಂದಿತ್ತು. ಹೈಕೋರ್ಟ್ನಲ್ಲೂ ಪ್ರಕರಣ ಬಾಕಿ ಇದೆ. ಪ್ರತಿಪಕ್ಷ ನಾಯಕರು ಹೇಳಿದಂತೆ ಚರ್ಚೆಗೆ ಅವಕಾಶ ಕೊಡಲು ಬರಲ್ಲ. ಅದೇ ವಿಚಾರ ಅವರಿಗೆ ತಿಳಿಸಿದ್ದೇನೆ ಅಷ್ಟೇ ಎಂದರು.
ಇದನ್ನೂ ಓದಿ:ದೆಹಲಿ: ಮಹಿಳೆಯನ್ನು ಸ್ಕೂಟರ್ ನಲ್ಲೇ ರಸ್ತೆಯುದ್ದಕ್ಕೂ ಎಳೆದೊಯ್ದ ಕಳ್ಳರು
ರಮೇಶ್ಕುಮಾರ್ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಎರಡು ಬಾರಿ ಸ್ಪೀಕರ್ ಆಗಿದ್ದು, ಮೌಲ್ಯಗಳಿಗೆ ರಾಯಭಾರಿ ಆಗಿದ್ದವರು. ನನಗೆ ಅವರ ಬಗ್ಗೆ ವೈಯಕ್ತಿಕ ದ್ವೇಷ ಇಲ್ಲ, ಆದರೆ ಅವರು ಮುಖವಾಡ ಹಾಕಿಕೊಂಡು ಬದುಕುತ್ತಿರುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ