ಬಿಜೆಪಿ ಜತೆ ಮಾತುಕತೆ ಪ್ರಸ್ತಾಪವೇ ಇಲ್ಲ: ಎಚ್ಡಿಕೆ
Team Udayavani, Jul 12, 2019, 5:57 AM IST
ಬೆಂಗಳೂರು: “ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟ ಸರ್ಕಾರ ಸುಭದ್ರವಾಗಿದೆ. ನಾಳೆಯಿಂದ ನಾವು ಸದನವನ್ನು ಸಮರ್ಥವಾಗಿ ನಡೆಸಲು ಸಿದ್ಧವಾಗಿದ್ದೇವೆ. ಬಿಜೆಪಿ ಜತೆ ಮಾತುಕತೆ ನಡೆಸಲು ನಾನು ಯಾರಿಗೂ ಹೊಣೆಗಾರಿಕೆ ಕೊಟ್ಟಿಲ್ಲ, ಅಂತಹ ಯಾವುದೇ ಬೆಳವಣಿಗೆಯೂ ನಡೆದಿಲ್ಲ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಸ್ಪಷ್ಟಪಡಿಸಿದ್ದಾರೆ.
ಸಾ.ರಾ.ಮಹೇಶ್ ಅವರು ಪ್ರವಾಸೋದ್ಯಮ ಸಚಿವರಿದ್ದು ಅವರು ಕುಮಾರಕೃಪ ಅತಿಥಿಗೃಹಕ್ಕೆ ಆಗಾಗ್ಗೆ ಹೋಗುತ್ತಿರುತ್ತಾರೆ. ಅವರ ಭೇಟಿ ಬಗ್ಗೆ ಮಾಹಿತಿ ಪಡೆಯುತ್ತೇನೆ. ಜೆಡಿಎಸ್ ವತಿಯಿಂದ ಯಾವುದೇ ಪ್ರಸ್ತಾವನೆ ಬಿಜೆಪಿ ನಾಯಕರಿಗೆ ತಲುಪಿಸಿಲ್ಲ.ಈ ಸಂದರ್ಭದಲ್ಲಿ ಇಂತಹ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಈ ಬಗ್ಗೆ ಯಾರಿಗೂ ಅಪನಂಬಿಕೆ ಅಥವಾ ಸಂಶಯ ಬೇಡ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ