ಕೋವಿಡ್‌ -19 ಎಫೆಕ್ಟ್: ನಾರ್ವೇಜಿಯನ್‌ ಅಂಗಸಂಸ್ಥೆ ಸಂಕಷ್ಟಕ್ಕೆ


Team Udayavani, Apr 21, 2020, 3:15 PM IST

ಕೋವಿಡ್‌ -19 ಎಫೆಕ್ಟ್: ನಾರ್ವೇಜಿಯನ್‌ ಅಂಗಸಂಸ್ಥೆ ಸಂಕಷ್ಟಕ್ಕೆ

ಮಣಿಪಾಲ: ಕೋವಿಡ್‌-19 ಜಗತ್ತಿನಾದ್ಯಂತ ನಷ್ಟದ ಮೇಲೆ ನಷ್ಟಗಳನ್ನು ತಂದು ಸುರಿಯುತ್ತಿದೆ. ಪ್ರತಿ ಕ್ಷೇತ್ರಗಳೂ ಇಂದು ಕೋವಿಡ್‌ ವೈರಸ್‌ನ ಭೀಕರ ನರ್ತನಕ್ಕೆ ತತ್ತರಿಸಿವೆ.

ಇದಕ್ಕೆ ವಿಮಾನಯಾನ ಕ್ಷೇತ್ರಗಳೂ ಹೊರತಾಗಿಲ್ಲ. ದೇಶಿಯ ಮತ್ತು ಅಂತಾರಾಷ್ಟ್ರೀಯ ವಾಯು ಮಾರ್ಗ ಬಂದ್‌ ಆದ ಕಾರಣ ವಿಮಾನಯಾನ ಸಂಸ್ಥೆಗಳು ದಿವಾಳಿಯಾಗುತ್ತಿವೆ. ಕಡಿಮೆ ವೆಚ್ಚದ ವಿಮಾನ ಸೇವೆ ಎಂದು ಹೆಸರಾದ ನಾರ್ವೇಜಿಯನ್‌ ಸಂಸ್ಥೆಯು ತನ್ನ ಡೆನ್ಮಾರ್ಕ್‌ ಮತ್ತು ಸ್ವೀಡನ್‌ನಲ್ಲಿನ ಅಂಗ ಸಂಸ್ಥೆಗಳನ್ನು ಮುಚ್ಚಲು ನಿರ್ಧರಿಸಿದೆ. ಇದರಿಂದ ಸರಿಸುಮಾರು ಮುಕ್ಕಾಲು ಭಾಗದಷ್ಟು (ಶೇ. 75ರಷ್ಟು) ಪೈಲಟ್‌ಗಳು, ಸಿಬಂದಿ ತಮ್ಮ ಕೆಲಸ ಕಳೆದುಕೊಳ್ಳಲಿದ್ದಾರೆ.

ನಷ್ಟವನ್ನು ತುಂಬುದು ಅಸಾಧ್ಯ
ಕೊರೊನಾ ವೈರಸ್‌ ವಿಮಾನಯಾನ ಉದ್ಯಮದ ಮೇಲೆ ಬೀರಿದ ನಷ್ಟವನ್ನು ತುಂಬುದು ಅಸಾಧ್ಯ. ಆದರೆ ಅನಿವಾರ್ಯವಾಗಿ ನಾವು ಈ ನಿರ್ಧಾರವನ್ನು ಪಾಲಿಸಬೇಕಾಯಿತು. ಈ ನಿರ್ಧಾರವನ್ನು ತಪ್ಪಿಸಲು ನಾವು ಎಲ್ಲವನ್ನು ಮಾಡಿದ್ದೇವೆ ಮತ್ತು ಸ್ವೀಡನ್‌ ಮತ್ತು ಡೆನ್ಮಾರ್ಕ್‌ ಸರಕಾರದ ಬೆಂಬಲವನ್ನು ಕೇಳಿದ್ದೇವೆ ಎಂದು ನಾರ್ವೇಜಿಯನ್‌ ಸಂಸ್ಥೆ ತಿಳಿಸಿದೆ.

ನಾರ್ವೆ ಸರಕಾರವು ಸ್ಥಳೀಯ ಸಹಕಾರ ನೀಡುತ್ತಿದ್ದು, ಇದೇ ಸಹಕಾರ ಸ್ವೀಡಿಷ್‌ ಮತ್ತು ಡೆನ್ಮಾರ್ಕ್‌ ಸರಕಾರಗಳು ನೀಡದ ಕಾರಣ ಈ ಸಮಸ್ಯೆ ಉದ್ಭವಿಸಿದೆ ಎಂದು ಹೇಳಿದೆ.

ಈ ಬಿಕ್ಕಟ್ಟಿನಿಂದ ಹೊರಬರಲು ಮತ್ತು ಸಾಧ್ಯವಾದಷ್ಟು ಪ್ರಯತ್ನಿಸುತ್ತಿದ್ದೇವೆ. ಸಹೋದ್ಯೋಗಿಗಳನ್ನು ಮತ್ತೆ ನಾವು ಆಗಸದಲ್ಲಿ ಹಾರಾಡುವುದನ್ನು ನೋಡಲು ದಿನಪೂರ್ತಿ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ ಉಳಿದ ಸಿಬಂದಿ. ಈ ಕ್ರಮದಿಂದ 1,571 ಪೈಲಟ್‌ಗಳು ಮತ್ತು 3,134 ಕ್ಯಾಬಿನ್‌ ಸಿಬಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.