ಸೋಂಕು ಕಾಣಿಸಿಕೊಂಡರೂ ಸಮನ್ವಯಕ್ಕೆ ಸೂಚನೆ


Team Udayavani, Apr 4, 2020, 5:27 AM IST

ಸೋಂಕು ಕಾಣಿಸಿಕೊಂಡರೂ ಸಮನ್ವಯಕ್ಕೆ ಸೂಚನೆ

ಬೆಂಗಳೂರು: ಜಿಲ್ಲೆಗಳಲ್ಲಿ ಕೋವಿಡ್ 19 ಸೋಂಕು ನಿಯಂತ್ರಣ ಚಟುವಟಿಕೆಯಲ್ಲಿ ನಿರತರಾಗಿರುವ ಹಿರಿಯ ಅಧಿಕಾರಿಗಳಿಗೆ ಯಾವುದೇ ಅನಾರೋಗ್ಯ ಅಥವಾ ಕೋವಿಡ್ 19 ಸೋಂಕು ತಗಲಿದರೆ ಅವರು ಸರಕಾರಿ ಕಟ್ಟಡದಲ್ಲಿಯೇ ಕ್ವಾರಂಟೈನ್‌ನಲ್ಲಿದ್ದು, ಇತರ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಲಹೆ-ಸೂಚನೆ ನೀಡಬೇಕು ಎಂದು ಆರೋಗ್ಯ ಇಲಾಖೆ ಆದೇಶಿಸಿದೆ.

ವಿವಿಧ ಜಿಲ್ಲಾಧಿಕಾರಿಗಳು, ನಗರ ಪಾಲಿಕೆ ಆಯಕ್ತರು, ಪೊಲೀಸ್‌ ವರಿಷ್ಠಾಧಿಕಾರಿಗಳು, ನಗರ ಪೊಲೀಸ್‌ ಆಯುಕ್ತರು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ವೈದ್ಯಕೀಯ ಕಾಲೇಜು ಡೀನ್‌, ಜಿಲ್ಲಾ ಶಸ್ತ್ರಚಿಕಿತ್ಸಕರ ಸಹಿತ ವಿವಿಧ ಹಿರಿಯ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಕೋವಿಡ್ 19 ನಿಯಂತ್ರಣ ಯೋಜನೆ, ಸಮನ್ವಯತೆ ಮತ್ತು ನಿರ್ಧಾರ ಕೈಗೊಳ್ಳುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಿಗೂ ಕೂಡಾ ಕೋವಿಡ್  19 ಸೊಂಕು ತಗಲುವ ಸಾಧ್ಯತೆ ಇದೆ. ಆ ವೇಳೆ ಆಧಿಕಾರಿಯನ್ನು ಬದಲಾಯಿಸಿ ಹೊಸ ಅಧಿಕಾರಿ ನೇಮಕ ಮಾಡಿದಾಗ ನಿಯಂತ್ರಣ ಕಾರ್ಯಗಳ ಬಗ್ಗೆ ಗೊಂದಲ ಉಂಟಾಗಿ ಅಡಚಣೆಯಾಗಬಹುದು. ಹೀಗಾಗಿ ಅಧಿಕಾರಿಗಳು ಸೋಂಕು ಕಡಿಮೆ ತಗಲಿದ್ದರೆ ಅಧಿಕಾರಿಯ ಸೇವೆ, ಸಾಮರ್ಥ್ಯ, ಜ್ಞಾನ ಮತ್ತು ಪರಿಸ್ಥಿತಿ ನಿಯಂತ್ರಿಸುವ ಅನುಭವವನ್ನು ಬಳಸಿಕೊಳ್ಳಬೇಕಿದೆ ಎಂದು ಆರೋಗ್ಯ ಇಲಾಖೆ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ಸರಕಾರಿ ಕಟ್ಟಡದಲ್ಲಿ ಕ್ವಾರಂಟೈನ್‌
ಸೋಂಕು ತಗಲಿರುವ ಹಿರಿಯ ಅಧಿಕಾರಿಗೆ ಸೋಂಕು ಪ್ರಮಾಣ ಕಡಿಮೆ ಇದ್ದರೆ ಅಂಥ ಅಧಿಕಾರಿಯನ್ನು ಸರಕಾರಿ ಕಟ್ಟಡದಲ್ಲಿ ಕ್ವಾರಂಟೈನ್‌ ಮಾಡಬೇಕು. ಅವರಿಗೆ ದೂರವಾಣಿ, ಇಂಟರ್ನೆಟ್‌ ಸಂಪರ್ಕ ಕಲ್ಪಿಸಬೇಕು. ಇಲ್ಲಿಂದಲೇ ಅವರು ಜಿಲ್ಲಾ ಮಟ್ಟದ ತಂಡದಲ್ಲಿ ಕಾರ್ಯನಿರ್ವಹಿಸುವ ಇತರರಿಗೆ ಸಂಪರ್ಕಿಸಿ ಸಲಹೆ, ಸೂಚನೆ, ಮೇಲ್ವಿಚಾರಣೆ ಮಾಡಬಹುದು. ಒಂದು ವೇಳೆ ಗಂಭೀರ ಪ್ರಮಾಣದಲ್ಲಿ ಸೋಂಕು ಉಂಟಾಗಿದ್ದರೆ ಅವರನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನ್‌ ಮಾಡಬೇಕು. ಈ ವೇಳೆ ಹೊಸದಾಗಿ ನೇಮಕವಾದ ಅಧಿಕಾರಿಯು ಸಂಪೂರ್ಣ ಜವಾಬ್ದಾರಿ ಮತ್ತು ನಿಯಂತ್ರಣ ಸಾಧಿಸಿ ಕೆಲಸ ಮಾಡಬೇಕು ಎಂದು ಆದೇಶಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.