Pollution: ಬೆಳಗ್ಗೆ ವಾಕಿಂಗ್ ಬೇಡ- ದಿಲ್ಲಿಗರಿಗೆ ಸೂಚನೆ
ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಆರೋಗ್ಯ ಸಚಿವಾಲಯ
Team Udayavani, Nov 11, 2023, 11:23 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ವಾಯುಮಾಲಿನ್ಯ ಸುಧಾರಣೆಗೆ ಹೆಣಗಾಡುತ್ತಿರುವ ನಡುವೆಯೇ ಕೇಂದ್ರ ಆರೋಗ್ಯ ಸಚಿವಾಲಯ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ. ಅದರ ಪ್ರಕಾರ ಹೊಸದಿಲ್ಲಿಯ ನಾಗರಿಕರು ಬೆಳಗ್ಗಿನ ವೇಳೆ ಮಾರ್ನಿಂಗ್ ವಾಕ್ಗೆ ತೆರಳುವುದು ಬೇಡ ಎಂದು ಸಲಹೆ ಮಾಡಿದೆ. ದಿಲ್ಲಿ ಮಾತ್ರವಲ್ಲದೇ ಇತರೆ ರಾಜ್ಯಗಳಲ್ಲೂ ಮಾರ್ಗ ಸೂಚಿಗಳನ್ನು ಅನುಸರಿಸುವಂತೆ ಸೂಚನೆ ನೀಡಿದೆ.
ಮಾಲಿನ್ಯ ತಡೆಯುವ ಕರ್ಚೀಫುಗಳಿಂದ ಮೂಗು, ಬಾಯಿಯನ್ನು ಮುಚ್ಚಿಕೊಳ್ಳುವುದು, ಎನ್95 ಮಾಸ್ಕ್ ಬಳಸುವುದು, ಏರ್ ಪ್ಯೂರಿಫೈರ್ಗಳನ್ನು ಬಳಸುವುದು ಮತ್ತು ಒಳಾಂಗಣದಲ್ಲಿ ನಡೆಯುವ ಸಮಾರಂಭಗಳಿಂದ ದೂರ ಇರಿ ಎಂದು ಸೂಚನೆ ಯಲ್ಲಿ ತಿಳಿಸಲಾಗಿದೆ. ಮಕ್ಕಳಿಗಾಗಿ ವಿಶೇಷ ಮಾರ್ಗಸೂಚಿ ನೀಡಿ ಶಾಲೆಗಳಲ್ಲಿ ಬಳಪಗಳ ಬದಲಿಗೆ ಮಾರ್ಕರ್ ಬಳಸಲು, ಕಾರಿನಲ್ಲೇ ಶಾಲೆಗೆ ತೆರಳುವುದು, ಹೊರಾಂಗಣದ ಆಟಗಳಿಂದ ದೂರವಿರು ವುದನ್ನು ಖಚಿತಪಡಿಸಿಕೊಳ್ಳಲು ಹೇಳಿದೆ. ಏತನ್ಮಧ್ಯೆ ದಿಲ್ಲಿಯಲ್ಲಿ ಮಳೆಯಿಂದಾಗಿ ವಾಯುಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ