ಮರಾಠ ಸಮುದಾಯಕ್ಕೆ OBC ಸೌಲಭ್ಯ ನಿರ್ಧಾರ ಒಪ್ಪಲ್ಲ: ರಾಣೆ
Team Udayavani, Jan 28, 2024, 11:20 PM IST
ಮುಂಬೈ: ಮರಾಠ ಸಮುದಾಯಕ್ಕೆ ಮೀಸಲು ಸಿಗುವವರೆಗೂ ಒಬಿಸಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಆ ಸಮುದಾಯಕ್ಕೆ ನೀಡುವ ಮಹಾರಾಷ್ಟ್ರ ಸರಕಾರದ ನಿರ್ಧಾರವನ್ನು ತಾವು ಒಪ್ಪುವುದಿಲ್ಲ ಎಂದು ಕೇಂದ್ರ ಸಚಿವ ನಾರಾಯಣ ರಾಣೆ ಹೇಳಿದ್ದಾರೆ.
“ಈ ನಿರ್ಧಾರವು ಐತಿಹಾಸಿಕ ಪರಂಪರೆ ಹೊಂದಿರುವ ಮರಾಠ ಸಮುದಾಯದ ದಮನಕ್ಕೆ ಕಾರಣವಾಗಲಿದೆ ಮತ್ತು ಇದರಿಂದ ಇತರೆ ಹಿಂದುಳಿದ ಸಮುದಾಯಗಳ ಮೇಲೆ ಅತಿಕ್ರಮಣವಾಗಲಿದೆ. ಮಹಾರಾಷ್ಟ್ರದಲ್ಲಿ ಅಶಾಂತಿಗೂ ಇದು ಕಾರಣವಾಗಲಿದೆ’ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಕೂಡ ಆಗಿರುವ ರಾಣೆ ಟ್ವೀಟ್(ಎಕ್ಸ್) ಮಾಡಿದ್ದಾರೆ. ಶನಿವಾರವಷ್ಟೇ ಮಹಾರಾಷ್ಟ್ರ ಸರ್ಕಾರವು ಮರಾಠ ಸಮುದಾಯದ ಬೇಡಿಕೆಗಳಿಗೆ ಒಪ್ಪಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ