ಒಡಿಶಾದ ಪ್ರಸಿದ್ಧ ಪವಿತ್ರ ಕ್ಷೇತ್ರವಾದ ಪುರಿ ಜಗನ್ನಾಥ ದೇಗುಲದ ಒಲೆ ಧ್ವಂಸ ; ಆರೋಪಿ ಬಂಧನ
Team Udayavani, Apr 6, 2022, 9:30 PM IST
ಸಾಂದರ್ಭಿಕ ಚಿತ್ರ.
ಭುವನೇಶ್ವರ: ಒಡಿಶಾದ ಪ್ರಸಿದ್ಧ ಪವಿತ್ರ ಕ್ಷೇತ್ರವಾದ ಪುರಿ ಜಗನ್ನಾಥ ದೇಗುಲದ ಅಡುಗೆ ಮನೆಯಲ್ಲಿದ್ದ ಒಲೆಗಳನ್ನು ಧ್ವಂಸ ಮಾಡಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆತನನ್ನು ಜೆ.ಮಹೋಪಾತ್ರ ಎಂದು ಗುರುತಿಸಲಾಗಿದೆ. ಘಟನೆ ನಡೆದ ದಿನ ಆತ ದೇವಸ್ಥಾನಕ್ಕೆ ತೆರಳಿ, ಅಡುಗೆ ಮನೆಯೊಳಗೆ ತೆರಳಿದ್ದಾನೆ. ಅಲ್ಲಿ ದೇವರಿಗೆ ಮಹಾಪ್ರಸಾದ ಮಾಡಲು ಬಳಸಲಾಗುತ್ತಿದ್ದ 40 ಮಣ್ಣಿನ ಒಲೆಗಳನ್ನು ಹಾಳುಗೆಡವಿದ್ದಾನೆ.
ಇದನ್ನೂ ಓದಿ:ಹುಟ್ಟಿದ ಕೂಡಲೇ ಅಪಹರಣವಾಗಿದ್ದ ಮಗು 22 ದಿನಗಳ ನಂತರ ತಾಯಿ ಮಡಿಲಿಗೆ
ಭದ್ರತಾ ಸಿಬ್ಬಂದಿ ತಡೆಯಲು ಹೋದಾಗ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಮನಸ್ಸಿನಲ್ಲಿ ಸಾಕಷ್ಟು ನೋವು ತುಂಬಿಕೊಂಡು, ಜೀವನ ಕಷ್ಟ ಎನಿಸಿದ್ದರಿಂದಾಗಿ ಈ ರೀತಿ ಮಾಡಿದ್ದಾಗಿ ಆತ ಹೇಳಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…