Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’


Team Udayavani, Apr 16, 2024, 12:40 AM IST

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ಮಂಗಳೂರು: ಕರಾವಳಿಯ ಯುವಕ ಬಿಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರ “ಆಯಿಲ್‌ ಕ್ಯಾನ್ವಾಸ್‌’ ಚಿತ್ರವೊಂದನ್ನು ರವಿವಾರ ಮಂಗಳೂರಿನಲ್ಲಿ ರೋಡ್‌ ಶೋ ನಡೆಸಿದ ಸಂದರ್ಭ ಪ್ರಧಾನಿ ಮೋದಿ ನೆಚ್ಚಿಕೊಂಡು ಸ್ವೀಕರಿಸಿದ್ದಾರೆ.

ತೊಕ್ಕೊಟ್ಟು ಮೂಲದ ಕಲಾವಿದ ಕಿರಣ್‌ ಅವರು 24 ಇಂಚು ಎತ್ತರ ಹಾಗೂ 20 ಇಂಚು ಅಗಲದ ಪ್ರಧಾನಿ ಮೋದಿಯವರ ಚಿತ್ರವನ್ನು ಹಿಡಿದುಕೊಂಡು ಕೊಡಿಯಾಲಬೈಲು ಸಮೀಪ ನಿಂತಿದ್ದರು. ಕಾರ್ಯಕ್ರಮ ಆರಂಭಕ್ಕೂ 2 ತಾಸು ಮೊದಲೇ ಫೋಟೋ ಹಿಡಿದು ಪ್ರಧಾನಿ ಬರುವಿಕೆಗೆ ಕಾಯುತ್ತಿದ್ದರು. ಮೋದಿ ಹತ್ತಿರ ಬರುತ್ತಿದ್ದಂತೆ ಪ್ರಧಾನಿಯವರತ್ತ ಫೋಟೋ ಎತ್ತಿ ಹಿಡಿದು ಅವರ ಗಮನ ಸೆಳೆದರು. ಫೋಟೋ ಕಂಡು ಸಂತಸಗೊಂಡ ಅವರು ತತ್‌ಕ್ಷಣ ಭದ್ರತಾ ಸಿಬಂದಿಗೆ ಸೂಚಿಸಿ ಅದನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಅದರಂತೆ ಕಿರಣ್‌ ತೊಕ್ಕೊಟ್ಟು ಬಿಡಿಸಿದ ಫೋಟೋ ಪ್ರಧಾನಿ ಮೋದಿ ಅವರ ಕೈ ಸೇರಿದೆ.

ರೋಡ್‌ ಶೋ ಸಂದರ್ಭ ನಾನು ಬಿಡಿಸಿದ ಪ್ರಧಾನಿಯವರ ಚಿತ್ರವನ್ನು ಅವರಿಗೆ ಹಸ್ತಾಂತರಿಸಬೇಕೆಂಬ ಆಶೆಯಿತ್ತು. ಆದರೆ ಜನಸ್ತೋಮದ ನಡುವೆ ನಾನು ಪ್ರದರ್ಶಿಸುತ್ತಿದ್ದ ಚಿತ್ರ ಅವರ ಗಮನಕ್ಕೆ ಬರಬಹುದು ಎಂದು ಭಾವಿಸಿರಲಿಲ್ಲ. ಆದರೆ ಪ್ರಧಾನಿಯವರ ಸೂಕ್ಷ್ಮ ದೃಷ್ಟಿಗೆ ನಾನು ಬಿಡಿಸಿದ ಚಿತ್ರ ಕಾಣಿಸಿದ್ದು, ಅವರು ದೂರದಿಂದಲೇ ಗಮನಿಸಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಲ್ಲದೆ ಫೋಟೋವನ್ನು ಸ್ವೀಕರಿಸುವಂತೆ ಭದ್ರತಾ ಸಿಬಂದಿಗೆ ಸೂಚಿಸಿದರು. ಸಾಮಾನ್ಯ ಕಲಾವಿದನನ್ನು ಪ್ರಧಾನಿ ಗುರುತಿಸಿರುವುದು ಮರೆಯಲಾಗದ ಸನ್ನಿವೇಶ.
– ಕಿರಣ್‌ ತೊಕ್ಕೊಟ್ಟು, ಕಲಾವಿದ

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.