ಚಿಕ್ಕಮಗಳೂರು : ವೇದಾವತಿ ನದಿ ಆರ್ಭಟಕ್ಕೆ ಕೊಚ್ಚಿ ಹೋದ ವೃದ್ದೆ
Team Udayavani, Oct 24, 2019, 4:33 PM IST
ಚಿಕ್ಕಮಗಳೂರು ; ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಜಿಲ್ಲೆಯ ವೇದಾವತಿ ನದಿಯಲ್ಲಿ ವೃದ್ಧೆಯೊಬ್ಬರು ಕೊಚ್ಚಿ ಹೋದ ಘಟನೆ ಕಡೂರು ತಾಲೂಕಿನ ಮಲ್ಲಿದೇವಿಹಳ್ಳಿ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಕಡೂರು ತಾಲೂಕಿನ ಮಲ್ಲಿದೇವಿಹಳ್ಳಿಯ ನಿವಾಸಿಯಾದ ಕರಿಯಮ್ಮ 70 ಮೃತ ವೃದ್ದೆ.
ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ವೇದಾವತಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿ ಬಯಲುಸೀಮೆ ಭಾಗಕ್ಕೆ ಹರಿದು ಬಂದ ನೀರನ್ನು ನೋಡಲು ಹೋಗಿದ್ದ ವೇಳೆ ವೃದ್ದೆ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?