ಇಂಡೋ-ಆಸೀಸ್‌ ಸರಣಿ ಖಚಿತ: ಕೆವಿನ್‌ ರಾಬರ್ಟ್ಸ್


Team Udayavani, May 23, 2020, 6:10 AM IST

ಇಂಡೋ-ಆಸೀಸ್‌ ಸರಣಿ ಖಚಿತ: ಕೆವಿನ್‌ ರಾಬರ್ಟ್ಸ್

ಸಿಡ್ನಿ: ವರ್ಷಾಂತ್ಯದಲ್ಲಿ ಭಾರತದ ಆಸ್ಟ್ರೇಲಿಯ ಪ್ರವಾಸ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಕ್ರಿಕೆಟ್‌ ಆಸ್ಟ್ರೇಲಿಯದ ಮುಖ್ಯ ಕಾರ್ಯನಿರ್ವಾಹಕ ಕೆವಿನ್‌ ರಾಬರ್ಟ್ಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಸ್ಟ್ರೇಲಿಯದಲ್ಲಿ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಯೋಜನೆ ಅನುಮಾನದಲ್ಲಿದೆ. ಆದರೆ ಭಾರತ ಆಸೀಸ್‌ ಪ್ರವಾಸ ಕೈಗೊಳ್ಳುವುದು 10ರಲ್ಲಿ 9ರಷ್ಟು ಸಾಧ್ಯತೆಯಿದೆ ಎಂದು ಆಶಾವಾದ ವ್ಯಕ್ತಪಡಿಸಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯ ನಡುವಣ ಸರಣಿಯು ನವೆಂಬರ್‌ತಿಂಗಳಲ್ಲಿ ಆರಂಭವಾಗಿ 2021 ಜನವರಿ ತಿಂಗಳವರೆಗೂ ಮುಂದುವರಿಯಲಿದೆ. ಈ ವೇಳೆಯಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯೂ ನಡೆಯಲಿದೆ.

ಎಲ್ಲ ಮಂಡಳಿಗಳಂತೆ ಕ್ರಿಕೆಟ್‌ ಆಸ್ಟ್ರೇಲಿಯ ಕೂಡ ಕೋವಿಡ್‌ ವೈರಸ್‌ನಿಂದಾಗಿ ಭಾರಿ ನಷ್ಟವನ್ನು ಅನುಭವಿಸುತ್ತಿದೆ. ಹಾಗೊಂದು ವೇಳೆ ಭಾರತ ಸರಣಿ ನಡೆದರೆ ಕ್ರಿಕೆಟ್‌ ಆಸ್ಟ್ರೇಲಿಯ ಜಾಹೀರಾತು ಹಕ್ಕಿನಿಂದ 300 ಮಿಲಿಯನ್‌ ಆಸ್ಟ್ರೇಲಿಯನ್‌ ಡಾಲರ್‌ ಗಿಟ್ಟಿಸಿಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

 

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.