Onion: ಈರುಳ್ಳಿ ರಫ್ತು ತೆರಿಗೆ- ಹರಾಜು ಸ್ಥಗಿತ
Team Udayavani, Aug 24, 2023, 10:16 PM IST
ನವದೆಹಲಿ: ಈರುಳ್ಳಿ ರಫ್ತಿನ ಮೇಲೆ ಶೇ.40ರ ತೆರಿಗೆ ವಿಧಿಸಿರುವ ಕೇಂದ್ರದ ನಿರ್ಣಯವನ್ನು ವಿರೋಧಿಸಿ ಮಹಾರಾಷ್ಟ್ರ ಹಾಗೂ ನಾಸಿಕ್ನ ಹಲವಾರು ಎಪಿಎಂಸಿ ಮಾರುಕಟ್ಟೆಗಳಲ್ಲಿ ಗುರುವಾರ ಈರುಳ್ಳಿ ಹರಾಜು ಪ್ರಕ್ರಿಯೆಯನ್ನು ಆರಂಭವಾಗುತ್ತಿದ್ದಂತೆಯೇ ಮತ್ತೆ ಸ್ಥಗಿತಗೊಳಿಸಲಾಗಿದೆ. ಸೋಮವಾರದಿಂದಲೂ ಹಲವಾರು ಎಪಿಎಂಸಿ ಮಾರುಕಟ್ಟೆಗಳ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ, ಈ ನಡುವೆ ಗುರುವಾರವೂ ಅದೇ ಸ್ಥಿತಿ ಮುಂದುವರಿದಿದೆ.
ಭಾರತದ ಅತಿದೊಡ್ಡ ಸಗಟು ಈರುಳ್ಳಿ ಮಾರುಕಟ್ಟೆ ಲಸಲ್ಗಾಂವ್ ಹಾಗೂ ಪಿಂಪಲ್ಗಾಂವ್ ಮತ್ತು ಛಂದ್ವಾಡ್ನಲ್ಲಿ ಹರಾಜು ಆರಂಭಿಸಲಾಯಿತು. ಆದರೆ ಕೇಂದ್ರ ಮಾತುಕೊಟ್ಟಂತೆ ಕ್ವಿಂಟಾಲ್ಗೆ 2,410 ರೂ. ಬಾರದ ಹಿನ್ನೆಲೆ ಹರಾಜು ಪ್ರಕ್ರಿಯೆ ನಿಲ್ಲಿಸಲಾಗಿದೆ. ಇದರ ನಡುವೆ 500ಕ್ಕೂ ಅಧಿಕ ಈರುಳ್ಳಿ ಬೆಳೆಗಾರರು ಛಂದ್ವಾಡ್ನಲ್ಲಿ ರಫ್ತು ತೆರಿಗೆ ವಿರೋಧಿಸಿ ಪ್ರತಿಭಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು