ಜೇಷ್ಮಾ ಬ್ಯಾಡ್ಮಿಂಟನ್‌ ಅಕಾಡೆಮಿ (ಜೆಬಿಎ) ಉದ್ಘಾಟನೆ


Team Udayavani, Apr 27, 2022, 5:15 AM IST

ಜೇಷ್ಮಾ ಬ್ಯಾಡ್ಮಿಂಟನ್‌ ಅಕಾಡೆಮಿ (ಜೆಬಿಎ) ಉದ್ಘಾಟನೆ

ಉಡುಪಿ: ಕುತ್ಪಾಡಿ ಭಗತ್‌ ಸಿಂಗ್‌ ರೋಡ್‌ನ‌ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಹಿಂಭಾಗದಲ್ಲಿ ಜೇಷ್ಮಾ ಬ್ಯಾಡ್ಮಿಂಟನ್‌ ಅಕಾಡೆಮಿ (ಜೆಬಿಎ)ಯ ಉದ್ಘಾಟನೆ ಸೋಮವಾರ ನಡೆಯಿತು.

ಉದ್ಘಾಟಿಸಿದ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕರಾದ ಡಾ| ಜಿ. ಶಂಕರ್‌ ಅವರು, ಸುಸಜ್ಜಿತ, ಅತ್ಯಾಧುನಿಕ ವ್ಯವಸ್ಥೆಯುಳ್ಳ ಈ ಕ್ರೀಡಾಂಗಣ ಮತ್ತು ಅಕಾಡೆಮಿಯು ಕ್ರೀಡೆ ಹಾಗೂ ಕ್ರೀಡಾಳುಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿದೆ. ಜಿಲ್ಲೆಯ ಕ್ರೀಡಾಪಟುಗಳು ಸದುಪಯೋಗ ಪಡೆದುಕೊಳ್ಳುವ ಮೂಲಕ ರಾಜ ಕೋರ್ಟ್‌ ನಿರ್ಮಿಸಿ ಅಕಾಡೆಮಿ ಸ್ಥಾಪಿಸು ವವರು ಬಲು ವಿರಳ. ಪ್ರಸ್ತುತ ಕ್ರೀಡಾ ಪಟುಗಳಿಗೆ ಸಾಕಷ್ಟು ಪ್ರೋತ್ಸಾಹ ದೊರೆಯುತ್ತಿದೆ. ಅದರೆ ಕ್ರೀಡೆಗೆ ಪ್ರೋತ್ಸಾಹ ನೀಡುವವರನ್ನು ಗುರು ತಿಸುವುದು ಕಂಡು ಬರುತ್ತಿಲ್ಲ. ನಾನು ಯುವಜನ ಸೇವಾ ಹಾಗೂ ಕ್ರೀಡಾ ಸಚಿವನಾಗಿದ್ದಾಗ ಇದೇ ಉದ್ದೇಶಕ್ಕೆ ಕ್ರೀಡಾ ಪ್ರೋತ್ಸಾಹ ಪ್ರಶಸ್ತಿಯನ್ನು ಜಾರಿಗೆ ತಂದಿದ್ದೇನೆ. ಕ್ರೀಡೆಗೆ ನಿರಂತರ ಪ್ರೋತ್ಸಾಹ ದೊರೆತಾಗ ಮಾತ್ರ ಹೆಚ್ಚು ಹೆಚ್ಚು ಕ್ರೀಡಾಪಟುಗಳು ಹೊರಹೊಮ್ಮಲು ಸಾಧ್ಯ ಎಂದರು.

ದ.ಕ., ಉಡುಪಿ ಜಿಲ್ಲಾ ಮೀನು ಮಾರುಕಟ್ಟೆ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಎ. ಸುವರ್ಣ, ಬೆಂಗಳೂರಿನ ಉದ್ಯಮಿ ಸಂಜಯ್‌ ಜಾಧವ್‌, ಉದ್ಯಾವರ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಪ್ರಾಂಶುಪಾಲೆ ಡಾ| ಮಮತಾ ಕೆ.ವಿ., ಸದಾಶಿವ ಉದ್ಯಾವರ ಶುಭಾಶಂಸನೆಗೈದರು.

ಉಡುಪಿಯ ಹಿರಿಯ ಬ್ಯಾಡ್ಮಿಂಟನ್‌ ಕೋಚ್‌ ಸದಾಶಿವ ಉದ್ಯಾವರ ಅವರನ್ನು ಸಮ್ಮಾನಿಸಲಾಯಿತು.

ಕಡೆಕಾರು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಉದ್ಯಾವರ ಗ್ರಾ.ಪಂ. ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್‌, ಕೀರ್ತಿ ಕನ್‌ಸ್ಟ್ರಕ್ಷನ್‌ನ ಸುಧೀರ್‌ ಶೆಟ್ಟಿ, ಕಡೆಕಾರು ಗ್ರಾ.ಪಂ. ಉಪಾಧ್ಯಕ್ಷ ನವೀನ್‌ ಶೆಟ್ಟಿ, ಸದಸ್ಯರಾದ ಪ್ರಶಾಂತ್‌ ಸಾಲ್ಯನ್‌ ಕುತ್ಪಾಡಿ, ರಾಘವೇಂದ್ರ ಕುತ್ಪಾಡಿ, ಸುಲೋಚನಾ ಸೋಮಯ್ಯ, ವೀಣಾ ಪ್ರಕಾಶ್‌, ಜೇಷ್ಮಾ ಬ್ಯಾಡ್ಮಿಂಟನ್‌ ಅಕಾಡೆಮಿ ಅಧ್ಯಕ್ಷ ಗುರುರಾಜ್‌ ಸಾಲ್ಯಾನ್‌ ಉಪಸ್ಥಿತರಿದ್ದರು. ಚೇತನ್‌ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

ಹಲವು ಸೌಲಭ್ಯ
ಜೇಷ್ಮಾ ಬ್ಯಾಡ್ಮಿಂಟನ್‌ ಅಕಾಡೆಮಿಯಲ್ಲಿ ನೋಂದಣಿ ಆರಂಭವಾಗಿದೆ. ಅಂತಾರಾಷ್ಟ್ರೀಯ ಗುಣಮಟ್ಟದ ವುಡನ್‌ ಫ್ಲೋರಿಂಗ್‌ ಮತ್ತು ಸಿಂಥೆಟಿಕ್‌ ಮ್ಯಾಟ್‌ ಹೊಂದಿರುವ ಎರಡು ಬ್ಯಾಡ್ಮಿಂಟನ್‌ ಕೋರ್ಟ್‌, ಅನುಭವಿ ರಾಷ್ಟ್ರ ಮಟ್ಟದ ಕ್ರೀಡಾಳುಗಳಿಂದ ತರಬೇತಿ, ನಿತ್ಯ ಬ್ಯಾಡ್ಮಿಂಟ್‌ನ ಆಟ, ಅಭ್ಯಾಸಕ್ಕೂ ಅವಕಾಶವಿದೆ. ಸದಸ್ಯರಿಗೆ ಪ್ರತ್ಯೇಕ ಸ್ಲಾಟ್‌ ಇರುತ್ತದೆ. ಮಹಿಳೆಯರಿಗೆ ಪ್ರತ್ಯೇಕ ಬ್ಯಾಚ್‌ ವ್ಯವಸ್ಥೆಯೂ ಇರುತ್ತದೆ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.