ವಿರೋಧಿಗಳಿಗೆ ಟೀಕೆಗೆ ವಿಷಯವೇ ಇಲ್ಲ: ಸಿ.ಟಿ. ರವಿ
Team Udayavani, Feb 12, 2023, 11:59 PM IST
ಚಿಕ್ಕಮಗಳೂರು: ಅಭಿವೃದ್ಧಿ ವಿಚಾರದಲ್ಲಿ ವಿರೋಧಿಗಳು ಚರ್ಚೆಗೆ ಬಂದರೆ ಟೀಕೆ ಮಾಡಲು ವಸ್ತುಗಳೇ ಇಲ್ಲ. ಆದರೆ ನಾನು ಮಾತ್ರ ಅಧಿಕಾರವನ್ನು ಅಭಿವೃದ್ಧಿ ಸಾಧನ ಎಂದು ಭಾವಿಸಿದ್ದೇನೆ ಎಂದು ಶಾಸಕ ಸಿ.ಟಿ. ರವಿ ಹೇಳಿದರು.
ರವಿವಾರ ಜಿಲ್ಲಾ ಬಿಜೆಪಿ ಕಚೇರಿ ಯಲ್ಲಿ ಹಲವು ಪ್ರಮುಖರನ್ನು ಪಕ್ಷಕ್ಕೆ ಬರಮಾಡಿ ಕೊಂಡು ಅವರು ಮಾತನಾಡಿದರು.
ಬಿಜೆಪಿ ಸೈದ್ಧಾಂತಿಕವಾಗಿರುವ ಆಂದೋಲನದ ಮೂಲಕ ಬಂದ ಪಕ್ಷ. ಅದು ಜಾತಿ ಕೇಂದ್ರಿತವಲ್ಲ, ಹಿಂದುತ್ವದ ತತ್ವವನ್ನು ಪ್ರತಿ ಪಾದಿಸುವಂತಹದ್ದು. ಅಭಿವೃದ್ಧಿಗೆ ಆದ್ಯತೆ ಕೊಡುವಂತಹದ್ದು.
20 ವರ್ಷಗಳ ಹಿಂದಿನ ಚಿಕ್ಕಮಗಳೂರಿಗೂ ಇಂದಿನ ಚಿಕ್ಕಮಗಳೂರಿಗೂ ಎಷ್ಟು ಬದಲಾವಣೆ ಆಗಿದೆ ಎನ್ನುವುದು ಎಲ್ಲರ ಅನುಭವಕ್ಕೆ ಬರುತ್ತದೆ. ಸಾವಿರಾರು ಕೋಟಿ ರೂ. ಅನುದಾನ ತಂದು ಕೆಲಸ ಮಾಡಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…