Hijab: ಹಿಜಾಬ್ ಇಲ್ಲದ ಸಮವಸ್ತ್ರಕ್ಕೆ ಆಕ್ರೋಶ
Team Udayavani, Aug 13, 2023, 5:30 AM IST
ತಿರುವನಂತಪುರ: ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪದ ಶಾಲೆಗಳಲ್ಲಿ ಹೊಸ ಸಮವಸ್ತ್ರ ಜಾರಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅದರಲ್ಲಿ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಲು ಅವಕಾಶ ಮಾಡಿಕೊಡಲಾಗಿಲ್ಲ.
ಈ ಬಗ್ಗೆ ಮಾಜಿ ಸಂಸದ, ಕಾಂಗ್ರೆಸ್ ನಾಯಕ ಹಮುªಲ್ಲಾಹ ಸಯೀದ್ರನ್ನು ಕೆರಳಿಸಿದೆ. ಆಡಳಿತ ಅನಗತ್ಯವಾಗಿ ದ್ವೀಪದಲ್ಲಿ ವಿವಾದವೆಬ್ಬಿಸುತ್ತಿದೆ, ಹೊಸ ಸಮವಸ್ತ್ರ ನೀತಿಯಲ್ಲಿ ಹಿಜಾಬ್ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಇದು ದ್ವೀಪವಾಸಿಗಳ ಆಂತರಿಕ ಸಂಸ್ಕೃತಿ, ಜೀವನಪದ್ಧತಿಯನ್ನು ಹಾಳು ಮಾಡುವ ಉದ್ದೇಶ ಹೊಂದಿದೆ. ಅನಗತ್ಯವಾಗಿ ಉದ್ವಿಗ್ನ ಪರಿಸ್ಥಿತಿಯನ್ನು ಸೃಷ್ಟಿಸಲಾಗುತ್ತಿದೆ. ಇದನ್ನು ಸರಿಪಡಿಸದಿದ್ದರೆ ಕಾಂಗ್ರೆಸ್ ದೊಡ್ಡಮಟ್ಟದ ಹೋರಾಟ ತೆಗೆದುಕೊಳ್ಳುತ್ತದೆ, ಶಾಲೆಗಳನ್ನು ಬಹಿಷ್ಕರಿಸುತ್ತದೆ ಎಂದು ಹಮುªಲ್ಲಾಹ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ