ಸ್ವಿಜರ್ಲೆಂಡ್‌ ಗಡಿ ಹಾರುವವರಿಗೆ ಭಾರೀ ದಂಡ


Team Udayavani, Apr 28, 2020, 6:26 PM IST

ಸ್ವಿಜರ್ಲೆಂಡ್‌ ಗಡಿ ಹಾರುವವರಿಗೆ ಭಾರೀ ದಂಡ

ಮಣಿಪಾಲ: ಕೇವಲ ಸಾಮಾಜಿಕ ಅಂತರ ಮಾತ್ರವಲ್ಲ; ಕೋವಿಡ್‌ 19 ದೇಶ, ರಾಜ್ಯ ಹಾಗೂ ಜಿಲ್ಲೆಗಳ ನಡುವೆ ಅಂತರ ಕಾಪಾಡಿದೆ. ಬಹುತೇಕ ಗಡಿಗಳು ಮುಚ್ಚಲ್ಪಟ್ಟಿವೆ. ಇಂಥದ್ದೇ ಕ್ರಮವನ್ನು ಸ್ವಿಜರ್ಲೆಂಡ್‌ ಮಾಡಿದ್ದು, ಅದು ಸುಮಾರು 56,000 ಜನರನ್ನು ಸ್ವಿಸ್‌ ಗಡಿ ದಾಟದಂತೆ ತಡೆಯುವಲ್ಲಿ ಸಫ‌ಲವಾಗಿದೆ. ಆದೇಶ ಉಲ್ಲಂಘನೆಗೆ ಸಂಬಂಧಿಸಿ ಸುಮಾರು 50ರಷ್ಟು ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ.

ಸ್ವಿಜರ್ಲೆಂಡ್‌ ಮಾರ್ಚ್‌ 25ರಂದು ತನ್ನ ಗಡಿಗಳನ್ನು ಮುಚ್ಚಿದ್ದು, ಕೆಲವರಿಗೆ ನಿರ್ದಿಷ್ಟ ಅನುಮತಿ ಮುಖೇನ ಗಡಿ ದಾಟಲು ಅವಕಾಶ ನೀಡಿದೆ. ತನ್ನ ಗಡಿಗಳನ್ನು ಮುಚ್ಚಿರುವ ಈ ದೇಶವು ಕೆಲವು ಅಗತ್ಯ ಸೇವೆಗಳಿಗೆ ಹಾಗೂ ಸರಕಾರ ಅನುಮತಿ ನೀಡಿರುವ ವರ್ಗದವರಿಗೆ ಇದರಿಂದ ವಿನಾಯಿತಿ ನೀಡಿದೆ. ಇದನ್ನು ಮೀರಿ ಗಡಿ ದಾಟಲು ಶ್ರಮಿಸಿದವರನ್ನು ವಾಪಸ್‌ ಕಳುಹಿಸುವ ಕೆಲಸವನ್ನು ಸರಕಾರ ಚಾಚೂ ತಪ್ಪದೇ ಮಾಡುತ್ತಿದೆ. ಆದರೂ ಗಡಿ ದಾಟಲು ಪ್ರಯತ್ನಿಸಿ ನಿಯಮ ಉಲ್ಲಂ ಸುವವರನ್ನು ಸರಕಾರ ಸುಮ್ಮನೆ ಬಿಟ್ಟಿಲ್ಲ. ಅಂಥವರಿಗೆ 100 ಸಿಎಚ್‌ಎಫ್ದಂಡವನ್ನು ವಿಧಿಸಲಾಗುತ್ತಿದೆ ಎನ್ನುತ್ತಾರೆ ಪೊಲೀಸರು.

ಸ್ವಿಟ್ಜರ್ಲೆಂಡ್‌ನ‌ ಅಧಿಕೃತ ಸಂಚಾರದ ಗಡಿಗಳ ಸಂಖ್ಯೆಯೂ ಈಗ ಸೀಮಿತವಾಗಿದೆ.

ಆದರೆ ಕೆಲವರು ಅನಧಿಕೃತ ಸ್ಥಳಗಳಲ್ಲಿ ಗಡಿ ದಾಟುತ್ತಿದ್ದಾರೆ. ಶಾಪಿಂಗ್‌ ಸಹಿತ ಇತರ ಉದ್ದೇಶಗಳಿಗಾಗಿ ಅವರು ಬರುತ್ತಿದ್ದು, ಅಂಥವರನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗುತ್ತಿದೆ.

ಎ. 16ರಂದು ಸ್ವಿಜರ್ಲೆಂಡ್‌ನ‌ಲ್ಲಿ ಗಡಿಯಾಚೆಗಿನ ಶಾಪಿಂಗ್‌ ಅನ್ನೂ ನಿಷೇಧಿಸಿ ಸರಕಾರ ಆದೇಶಿಸಿತ್ತು. ಆದರೆ ಸೂಕ್ತ ಪರವಾನಿಗೆ ಹೊಂದಿರುವವರಿಗೆ, ಪ್ರವಾಸೋದ್ಯಮ ಹಾಗೂ ವಿಶ್ರಾಂತಿಗಾಗಿ ಗಡಿ ನಿರ್ಬಂಧ ಹೇರಿಲ್ಲ. ಈ ನೀತಿ ಬಗ್ಗೆಯೂ ಟೀಕೆ ಕೇಳಿ ಬರುತ್ತಿದೆ. ಕೆಲವು ಅಧಿಕಾರಿಗಳೇ ಇದು ಸರಿಯಾದ ಕ್ರಮವಲ್ಲ. ಇಂಥ ಸಂಚಾರಗಳನ್ನೂ ನಿರ್ಬಂಧಿಸುವುದು ಅಗತ್ಯ ಎಂದು ಆಗ್ರಹಿಸುತ್ತಿದ್ದಾರೆ.

ದೇಶದ ಗಡಿಯಲ್ಲಿರುವ ಮುಕ್ತ ಸಂಚಾರ ಅವಕಾಶವೇ ಸೋಂಕು ಹರಡಲು ಕಾರಣ ಎಂಬ ಅಭಿಪ್ರಾಯ ಬಲವಾಗಿ ಕೇಳಿ ಬಂದ ಬಳಿಕ ಸ್ವಿಟ್ಜರ್ಲೆಂಡ್‌ ತನ್ನ ಎಲ್ಲ ಗಡಿಗಳನ್ನೂ ಭಾಗಶಃ ಮುಚ್ಚಿದೆ.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.