ಆಸ್ಪತ್ರೆಗಳಲ್ಲಿ ಆಮ್ಲಜನಕದ ಅಭಾವ : ದರವೂ ಏಕಾಏಕಿ ಹೆಚ್ಚಳ


Team Udayavani, Jun 25, 2020, 3:47 PM IST

ಆಸ್ಪತ್ರೆಗಳಲ್ಲಿ ಆಮ್ಲಜನಕದ ಅಭಾವ : ದರವೂ ಏಕಾಏಕಿ ಹೆಚ್ಚಳ

ಕೊನಾಕ್ರೈ(ಗಿನಿ): ಆಫ್ರಿಕಾ, ದ.ಅಮೆರಿಕ ದೇಶದ ಹಲವು ಆಸ್ಪತ್ರೆಗಳಲ್ಲಿ ಆಮ್ಲಜನಕದ ತೀವ್ರ ಕೊರತೆ ಬಾಧಿಸುತ್ತಿರುವಂತೆ, ವಿಶ್ವದ ಇತರ ಆಸ್ಪತ್ರೆಗಳೂ ಕಷ್ಟ ಕಾಲ ಎದುರಿಸುತ್ತಿವೆ.

ಈ ಮೊದಲು ಬಡ ರಾಷ್ಟ್ರಗಳ ಆಸ್ಪತ್ರೆಗಳಲ್ಲಿ ಪೂರೈಕೆ ಕೊರತೆಯಿಂದ ಇಂತಹ ಸಮಸ್ಯೆ ಇದೆ ಎಂದು ಹೇಳಲಾಗಿತ್ತು. ಆದರೆ ಈಗ ಯುರೋಪ್‌, ಅಮೆರಿಕದಂತಹ ಮುಂದುವರಿದ ದೇಶಗಳಲ್ಲೇ ಆಮ್ಲಜನಕದ ಕೊರತೆ ತೀವ್ರವಾಗಿ ಕಾಡುತ್ತಿದೆ.

ಆಮ್ಲಜನಕ ಆಸ್ಪತ್ರೆಗಳಲ್ಲಿ ಸಾಮಾನ್ಯ ಅಗತ್ಯವಾಗಿದ್ದು, ವಿದ್ಯುತ್‌, ನೀರಿನಂತೆ ಬೇಡಿಕೆ ಹೊಂದಿದೆ. ಇದನ್ನು ದ್ರವ ರೂಪದಲ್ಲಿ ಟ್ಯಾಂಕರ್‌ ಟ್ರಕ್‌ಗಳಲ್ಲಿ ಆಸ್ಪತ್ರೆಗಳಲ್ಲಿರುವ ಟ್ಯಾಂಕ್‌ಗಳಿಗೆ ಪೂರೈಸಲಾಗುತ್ತದೆ. ಅಲ್ಲಿಂದ ಪೈಪ್‌ಗ್ಳ ಮೂಲಕ ರೋಗಿಯ ವಾರ್ಡ್‌ಗೆ ಸಂಪರ್ಕ ಕಲ್ಪಿಸಿ ನೀಡಲಾಗುತ್ತದೆ. ಕೋವಿಡ್‌ ರೋಗಿಗಳಿಗೆ ಆಮ್ಲಜನಕ ಅತಿ ಹೆಚ್ಚು ಬೇಕಾಗಿದ್ದು, ಈ ಕಾರಣದಿಂದ ಪೂರೈಕೆಯಾದಷ್ಟೂ ಸಾಕಾಗುತ್ತಿಲ್ಲ.

ಬಡ ದೇಶಗಳಾದ ಪೆರು ಮತ್ತು ಬಾಂಗ್ಲಾದೇಶಗಳಲ್ಲಿ ಈಗ ಆಮ್ಲಜನಕ ಸಿಗುತ್ತಲೇ ಇಲ್ಲ. ಪರಿಣಾಮ ಅದು ದುಬಾರಿ ವಸ್ತುವಾಗಿ ಪರಿಣಮಿಸಿದೆ. ಸಹರಾ ಆಸುಪಾಸಿನ ಆಫ್ರಿಕಾ ದೇಶಗಳಲ್ಲಿ ಆಮ್ಲಜನಕ್ಕೆ ಲಕ್ಷಾಂತರ ರೂ.ಗಳನ್ನು ಸರಕಾರಗಳು ವ್ಯಯಿಸುತ್ತಿವೆ.

ಹಲವಾರು ಆಸ್ಪತ್ರೆಗಳು ತಮ್ಮಲ್ಲೇ ಒಂದು ಆಮ್ಲಜನಕ ತಯಾರಿಕೆ ಕೇಂದ್ರ ಮಾಡಲು ಉದ್ದೇಶಿಸಿದ್ದರೂ ಹಣದ ಅಭಾವದಿಂದಾಗಿ ಅವುಗಳು ಆರಂಭವಾಗಿಲ್ಲ. ಇದರಿಂದ ವಿವಿಧ ತಯಾರಿಕೆ ಕೇಂದ್ರಗಳಿಂದ ಸಿಲಿಂಡರ್‌ಗಳ ಮೂಲಕ ಆಮ್ಲಜನಕವನ್ನು ತಯಾರಿಸಬೇಕಾಗಿದೆ. ಗಿನಿ ದೇಶದಲ್ಲಿ ಸೊಗೆಡಿ ಹೆಸರಿನ ಒಂದೇ ಒಂದು ಆಮ್ಲಜನಕ ತಯಾರಿಕೆ ಕೇಂದ್ರವಿದ್ದು ಅಲ್ಲೀಗ ಮಾಡುವ ಉತ್ಪಾದನೆ ಏನಕ್ಕೂ ಸಾಲುತ್ತಿಲ್ಲ. ಇತ್ತ ಬಾಂಗ್ಲಾದೇಶದಲ್ಲಿ ಏಕೀಕೃತ ವ್ಯವಸ್ಥೆ ಇಲ್ಲದ್ದರಿಂದ ಎಲ್ಲ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಮಸ್ಯೆ ಶುರುವಾಗಿದೆ. ಇದರಿಂದ ಜನರು ಸಿಲಿಂಡರ್‌ ಖರೀದಿಸಿ, ಕಾಳಸಂತೆಯಲ್ಲಿ ಆಮ್ಲಜನಕ ಖರೀದಿಸಿ ತಮ್ಮವರಿಗೆ ಆಮ್ಲಜನಕ ವ್ಯವಸ್ಥೆ ಮಾಡಬೇಕಾಗಿದೆ. ಪೆರು ದೇಶದಲ್ಲಿ ಕೊರತೆಯಿಂದಾಗಿ ಹೆಚ್ಚೆಚ್ಚು ಉತ್ಪಾದನೆ ಮಾಡುವಂತೆ ಅಲ್ಲಿನ ಅಧ್ಯಕ್ಷರು ಕಂಪೆನಿಗಳಿಗೆ ಹೇಳಿದ್ದಾರೆ.

ಅಲ್ಲದೇ ಹೊಸ ಟ್ಯಾಂಕ್‌ಗಳು ತಯಾರಿಕೆ ಕೇಂದ್ರಗಳಿಗೆ ಸರಕಾರವೇ 212 ಕೋಟಿ ರೂ.ಗಳ ನೆರವಿಗೆ ಮುಂದಾಗಿದೆ.
ಶ್ವಾಸಕೋಶದ ಸಮಸ್ಯೆ ಹೊಂದಿರುವ ರೋಗಿಗಳಿಗೂ ಆಮ್ಲಜನಕ ಬೇಕು. ನ್ಯುಮೋನಿಯಾದಂತಹ ಕಾಯಿಲೆಗೆ ಆಮ್ಲಜನಕ ನೀಡಿ ಚಿಕಿತ್ಸೆ ನೀಡಲಾಗುತ್ತದೆ. ಕೋವಿಡ್‌ ಕಾಲದಲ್ಲಿ ಇದರ ಅಗತ್ಯ ಹಿಂದಿಗಿಂತಲೂ ಹೆಚ್ಚಾಗಿದೆ. ಈವರೆಗೆ ಆಮ್ಲಜನಕವನ್ನು ಅಗತ್ಯ ಔಷಧಗಳ ಪಟ್ಟಿಯಲ್ಲಿ ಸೇರಿಸಿರಲಿಲ್ಲ. ಆದರೆ ಈಗ ಸಹರಾ ಆಫ್ರಿಕಾ, ಲ್ಯಾಟಿನ್‌ ಅಮೆರಿಕ, ಏಷ್ಯಾದ ಪರಿಸ್ಥಿತಿಯಿಂದ ಆಮ್ಲಜನಕ ಅಗತ್ಯ ವಸ್ತುಗಳಲ್ಲಿ ಸೇರಬೇಕಾದ ಸ್ಥಿತಿ ಬಂದೊದಗಿದೆ. ಸಂಶೋಧನೆಯೊಂದರ ಪ್ರಕಾರ ಕಾಂಗೋದಲ್ಲಿ ಅಗತ್ಯದ ಶೇ.2ರಷ್ಟು ಮಾತ್ರ ಆಮ್ಲಜನಕ ಲಭ್ಯ. ತಾಂಜೇನಿಯಾದಲ್ಲಿ ಶೇ.8, ಬಾಂಗ್ಲಾದಲ್ಲಿ ಶೇ.7ರಷ್ಟು ಮಾತ್ರ ಲಭ್ಯವಿದೆ. ಕೋವಿಡ್‌ನಿಂದಾಗಿ ಕೊರತೆ ಇತರ ದೇಶಗಳಲ್ಲೂ ಹೆಚ್ಚಾಗಿರಬಹುದು ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.