ಇಮ್ರಾನ್‌ ಬದಲಾವಣೆ ಸನ್ನಿಹಿತ ; ಅಸಿಫ್ ಜರ್ದಾರಿ ಮುಂದಿನ ಪ್ರಧಾನಿ?

ಪಾಕಿಸ್ಥಾನ ರಾಜಕೀಯದಲ್ಲಿ ಬಿರುಗಾಳಿ ;ಪ್ರಧಾನಿ ಪಟ್ಟಕ್ಕೆ ಏರಲು ಒಪ್ಪದ ನವಾಜ್‌

Team Udayavani, Feb 14, 2022, 6:50 AM IST

ಇಮ್ರಾನ್‌ ಬದಲಾವಣೆ ಸನ್ನಿಹಿತ ; ಅಸಿಫ್ ಜರ್ದಾರಿ ಮುಂದಿನ ಪ್ರಧಾನಿ?

ಇಸ್ಲಾಮಾಬಾದ್‌: ಪಾಕಿಸ್ಥಾನದಲ್ಲಿ ಮತ್ತೆ ರಾಜಕೀಯ ಬದಲಾವಣೆಯ ಗಾಳಿ ಬೀಸುತ್ತಿದೆ. ಇತ್ತೀಚೆಗಷ್ಟೇ ತನ್ನ ಸಚಿವರ ಕಾರ್ಯಕ್ಷಮತೆ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿದ್ದ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಕೆಳಗಿಳಿಸಲು ಅಲ್ಲಿನ ವಿಪಕ್ಷಗಳು ಒಟ್ಟಾಗಿವೆ. ಇಮ್ರಾನ್‌ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಈ ಪಕ್ಷಗಳು ಮುಂದಾಗಿವೆ.

ವಿಪಕ್ಷಗಳಾದ ಪಾಕಿಸ್ಥಾನ ಪೀಪಲ್ಸ್‌ ಪಾರ್ಟಿ, ಪಾಕಿಸ್ಥಾನ ಸರಕಾರದ ಭಾಗವಾಗಿರುವ ಪಾಕಿಸ್ಥಾನ ತೆಹ್ರಿಕ್‌ ಇ ಇನ್ಸಾಫ್, ಮುತ್ತಹಿದಾ ಖ್ವಾಮಿ ಮೂವ್‌ಮೆಂಟ್‌, ಪಾಕಿಸ್ಥಾನ ಮುಸ್ಲಿಂ ಲೀಗ್‌(ಪಿಎಂಎಲ್‌-ಕ್ಯು)ಗಳು ತಮ್ಮ ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾಗಿವೆ.

ಶುಕ್ರವಾರವೇ ಈ ಬಗ್ಗೆ ನಿರ್ಧಾರ ಮಾಡಿರುವ ಪಕ್ಷಗಳು ಪರಸ್ಪರ ಮಾತುಕತೆಯಲ್ಲಿ ತೊಡಗಿವೆ. ಸರಕಾರ ಉರುಳಿದ ಮೇಲೆ ಪ್ರಧಾನಿಯಾಗಲು ಪಿಎಂಎಲ್‌-ಎನ್‌ ಪಕ್ಷದ ನವಾಜ್‌ ಷರೀಪ್‌ ಒಪ್ಪಿಲ್ಲ. ಹೀಗಾಗಿ, ಪಿಪಿಪಿಯ ಆಸಿಫ್ ಅಲಿ ಜರ್ದಾರಿ ಅವರು ಪ್ರಧಾನಿಯಾಗಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ವಕೀಲ ಜಗದೀಶ್‌ ಸೆರೆ: 14 ದಿನ ನ್ಯಾಯಾಂಗ ಬಂಧನ

ಇತ್ತೀಚೆಗಷ್ಟೇ ಪಿಎಂಎಲ್‌-ಎನ್‌ನ ಉಪಾಧ್ಯಕ್ಷೆಯಾಗಿರುವ ಮರ್ಯಾಮ್‌ ನವಾಜ್‌, “”ಸರಕಾರದ ವಿರುದ್ಧ ನಾವೇನಾದರೂ ಕ್ರಮ ತೆಗೆದುಕೊಳ್ಳದಿದ್ದರೆ ಜನ ನಮ್ಮ ಮೇಲೆ ಭರವಸೆ ಕಳೆದುಕೊಳ್ಳುತ್ತಾರೆ” ಎಂದಿದ್ದರು.

ಪ್ರಧಾನಿ ಇಮ್ರಾನ್‌ ಖಾನ್‌, ಚುನಾವಣೆ ವೇಳೆಯಲ್ಲಿ ತಾವು ನೀಡಿದ್ದ ಭರವಸೆಗಳನ್ನು ಈಡೇರಿಸಿಕೊಳ್ಳಲು ಆಗಲಿಲ್ಲ. ಇದಕ್ಕೆ ವ್ಯವಸ್ಥೆಯೇ ಕಾರಣ. ಪಕ್ಷದ ಸಚಿವರೂ ಸರಿಯಾಗಿ ಕಾರ್ಯ ನಿರ್ವಹಿಸಲಿಲ್ಲ ಎಂದು ಹೇಳಿದ್ದರು. ಈ ಮೂಲಕ ಜನರ ಆಸೆಗಳನ್ನು ಈಡೇರಿಸುವಲ್ಲಿ ಸೋತಿದ್ದಾಗಿ ಹೇಳಿಕೊಂಡಿದ್ದರು.

ಧರ್ಮ ನಿಂದನೆ ಆರೋಪ: ವ್ಯಕ್ತಿ ಹತ್ಯೆ 
ಪಾಕಿ­ಸ್ಥಾನದ ಪಂಜಾಬ್‌  ಪ್ರಾಂತ್ಯದ ಕುಗ್ರಾಮ­ವೊಂದರಲ್ಲಿ ಧರ್ಮ ನಿಂದನೆ ಮಾಡಿದ್ದಾರೆ ಎಂಬ ಕಾರಣಕ್ಕಾಗಿ ವ್ಯಕ್ತಿಯನ್ನು ಕಲ್ಲು ಹೊಡೆದು ಹತ್ಯೆ ಮಾಡಲಾಗಿದೆ. ಆತನನ್ನು ಮರದ ಕೊಂಬೆಗೆ ಇಳಿಬಿಟ್ಟು ಇಟ್ಟಿಗೆಗಳಿಂದ ಹೊಡೆದು ಕೊಲ್ಲಲಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.