ವಿಕಿಪೀಡಿಯಾ ಮೇಲೆ ನಿರ್ಬಂಧ ವಿಧಿಸಿದ ಪಾಕಿಸ್ಥಾನ !


Team Udayavani, Feb 5, 2023, 7:15 AM IST

ವಿಕಿಪೀಡಿಯಾ ಮೇಲೆ ನಿರ್ಬಂಧ ವಿಧಿಸಿದ ಪಾಕಿಸ್ಥಾನ !

ಇಸ್ಲಾಮಾಬಾದ್‌: ಆನ್‌ಲೈನ್‌ ಮಾಹಿತಿ ಪೂರೈಕೆ ಜಾಲತಾಣ ವಿಕಿಪೀಡಿಯಾದಿಂದ ಧರ್ಮನಿಂದನೆ ಹಾಗೂ ಆಕ್ಷೇಪಾರ್ಹ ಮಾಹಿತಿಗಳನ್ನು ತೆಗೆದು ಹಾಕುವಲ್ಲಿ ವಿಫ‌ಲವಾಗಿರುವ ಹಿನ್ನೆಲೆ ಪಾಕಿಸ್ಥಾನ ಸರಕಾರ ವಿಕಿಪೀಡಿಯಾ ಮೇಲೆ ನಿರ್ಬಂಧ ವಿಧಿಸಿದೆ.

ಇತ್ತೀಚೆಗಷ್ಟೇ ವಿಕಿಪೀಡಿಯಾದಲ್ಲಿ ಇಸ್ಲಾಂ ಕುರಿತಂತೆ ಕೆಲವು ಆಕ್ಷೇಪಾರ್ಹ ಸಂಗತಿಗಳು ಹಾಗೂ ಧರ್ಮನಿಂದನೆ ಸಹಿತ ವಿವಿಧ ಮಾಹಿತಿಗಳು ಹಂಚಿಕೆಯಾಗಿರುವುದನ್ನು ಪಾಕಿಸ್ಥಾನ ದೂರ ಸಂಪರ್ಕ ಪ್ರಾಧಿಕಾರ (ಪಿಟಿಎ) ಗಮನಿಸಿತ್ತು. ಅಲ್ಲದೇ ಆ ವಿಚಾರಗಳನ್ನು ತೆಗೆದು ಹಾಕುವಂತೆಯೂ ತಾಕೀತು ಮಾಡಿತ್ತು.

ದೇಶಾದ್ಯಂತ ವಿಕಿಪೀಡಿಯಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತ ಗೊಳಿಸುವುದಲ್ಲದೇ 48 ಗಂಟೆಗಳ ಗಡುವು ನೀಡಿ, ಮಾಹಿತಿಗಳನ್ನು ಸರಿಪಡಿಸುವಂತೆ ಕೇಳಿತ್ತು. ಆದರೆ ಪಾಕ್‌ ಸರಕಾರದ ಆದೇಶಕ್ಕೆ ವಿಕಿಪೀಡಿಯಾ ಕಿಮ್ಮತ್ತು ನೀಡದೇ ಇದ್ದ ಕಾರಣ ಸರಕಾರ ದೇಶದಲ್ಲಿ ವಿಕಿಪೀಡಿಯಾ ಸೇವೆಯನ್ನೇ ಸ್ಥಗಿತಗೊಳಿಸಿದೆ. ವಿಕಿಪೀಡಿಯಾದಲ್ಲಿನ ಮಾಹಿತಿಗಳನ್ನು ಯಾರು ಬೇಕಾದರೂ ಬದಲಿಸುವ ಅವಕಾಶವಿರುವುದರಿಂದ ಪಾಕ್‌ ವಿರುದ್ಧದ ಮಾಹಿತಿಗಳನ್ನೇ ಬಿತ್ತರಿಸಲು ಅದು ಸಹಕಾರಿಯಾಗುತ್ತಿದೆ ಎನ್ನುವ ಮಾತುಗಳೂ ಕೇಳಿ ಬಂದಿವೆ.

ಸಾಲ ಕೊಡದಿದ್ದರೆ ಬಾಂಬ್‌ ಬೆದರಿಕೆ!: “ಬಲದ ಕೈಯ್ಯಲ್ಲಿ ಕುರಾನ್‌ ಹಿಡಿದುಕೊಳ್ಳಿ ಮತ್ತು ಎಡ ಕೈಯಲ್ಲಿ ಪರಮಾಣು ಬಾಂಬ್‌ ಇರುವ ಸೂಟ್‌ಕೇಸ್‌ ಹಿಡಿದುಕೊಂಡು ಪಾಕಿಸ್ಥಾನದ ಪ್ರಧಾನಿ ಮತ್ತು ಸಂಪುಟ ಸ್ವೀಡನ್‌ಗೆ ತೆರಳಬೇಕು. ಅಲ್ಲಿ ನಾವು ಕುರಾನ್‌ ರಕ್ಷಣೆಗೆ ಬಂದಿದ್ದೇವೆ ಎಂದು ಹೇಳಿ. ಜಗತ್ತಿನ ರಾಷ್ಟ್ರಗಳು ನಿಮ್ಮ ಕಾಲಿಗೆ ಬೀಳದಿದ್ದರೆ ನನ್ನ ಹೆಸರು ಬದಲಾವಣೆ ಮಾಡಿಕೊಳ್ಳುತ್ತೇನೆ’!ಹೀಗೆಂದು ಹೇಳಿದ್ದು ಪಾಕಿಸ್ಥಾನದಲ್ಲಿ ಮೂಲಭೂತ ನಿಲುವು ಹೊಂದಿರುವ ತೆಹ್ರೀಕ್‌-ಇ-ಲಬೈಕ್‌ ಪಾಕಿಸ್ಥಾನ್‌ ಪಕ್ಷದ ನಾಯಕ ಸಾದ್‌ ರಿಜ್ವಿ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕ್‌ ವಿಶ್ವರಾಷ್ಟ್ರಗಳ ಮುಂದೆ ಸಾಲ ಕೇಳುತ್ತಿರುವುದನ್ನು ಖಂಡಿಸಿದ ರಿಜ್ವಿ ಬೇಡುವುದರ ಬದಲು ಕುರಾನ್‌ ಮತ್ತು ಪರಮಾಣು ಬಾಂಬ್‌ ಹಿಡಿದುಕೊಂಡು ರಾಷ್ಟ್ರಗಳನ್ನು ಬೆದರಿಸಿಬೇಕು ಎಂದು ಸರಕಾರಕ್ಕೆ ಸಲಹೆ ನೀಡಿದ್ದಾನೆ.

ಟಾಪ್ ನ್ಯೂಸ್

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!

Bhuvneshwar Kumar Replaces Adien Markram As Captain Of Sunrisers Hyderabad?

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

BIHULLU

ಬೈ ಹುಲ್ಲು ತುಂಬಿದ್ದ ಲಾರಿ ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

ಪೋಪ್‌ ಫ್ರಾನ್ಸಿಸ್‌ ನೋಡಿ ಬೆರಗಾದ ಜನ! ಫೋಟೋ ವೈರಲ್‌

ಪೋಪ್‌ ಫ್ರಾನ್ಸಿಸ್‌ ನೋಡಿ ಬೆರಗಾದ ಜನ! ಫೋಟೋ ವೈರಲ್‌

“ಸುಡುವ ಕುಲುಮೆ’ ಈ ಗ್ರಹ! ಭೂಮಿಯನ್ನೇ ಹೋಲುವ ಗ್ರಹದ ನೈಜ ಮುಖ ದರ್ಶನ

“ಸುಡುವ ಕುಲುಮೆ’ ಈ ಗ್ರಹ! ಭೂಮಿಯನ್ನೇ ಹೋಲುವ ಗ್ರಹದ ನೈಜ ಮುಖ ದರ್ಶನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

sonda

ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್