ದೇವಸ್ಥಾನ, ಮಠ-ಮಂದಿರ ಅನುದಾನ: ಹುಳಿ ಹಿಂಡಬಾರದು: ಪಲಿಮಾರು ಶ್ರೀ
Team Udayavani, Apr 19, 2022, 6:35 AM IST
ಉಡುಪಿ: ಸರಕಾರವು ದೇವಸ್ಥಾನ, ಮಠ-ಮಂದಿರಗಳಿಗೆ ನೀಡುವ ಅನುದಾನ ಶಾಸಕರು, ಮಂತ್ರಿಗಳಿಗೆ ಹೋಗುವುದಿಲ್ಲ. ಯಾವುದೋ ಪ್ರಲೋಭನೆಗೆಒಳಗಾಗಿ ತಪ್ಪು ಹೇಳಿಕೆ ನೀಡುವುದು ಸರಿಯಲ್ಲ ಎಂದು ಶ್ರೀ ಪಲಿಮಾರು ಮಠಾಧೀಶರು ಹೇಳಿದರು.
ಸರಕಾರ ಮಠ-ಮಂದಿರಕ್ಕೆ ನೀಡುವ ಅನುದಾನದಲ್ಲಿ ಅಪಸ್ವರ ಕೇಳಿ ಬರುತ್ತಿದೆ. ಅದು ಅವರ ಸ್ವರ ಆಗಿರಲಿಕ್ಕಿಲ್ಲ. ಅದರಲ್ಲಿ ಬೇರೆ ಯಾವುದೋ ಕಾರಣ ಇರಬಹುದು.
ಇದನ್ನೂ ಓದಿ:ಜಹಾಂಗೀರ್ ಪುರಿ ಹಿಂಸಾಚಾರ : ದೆಹಲಿ ಪೊಲೀಸರಿಗೆ ಓವೈಸಿ ಗಂಭೀರ ಪ್ರಶ್ನೆ
ಸರಕಾರದ ಪ್ರಾಮಾಣಿಕ ಸೇವೆಯನ್ನು ಜನ ಗುರುತಿಸಬೇಕು. ಇದರಲ್ಲಿ ಹುಳಿ ಹಿಂಡುವ ಕಾರ್ಯ ಯಾರೂ ಮಾಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ