ಕೃಷ್ಣಗಿರಿ ಕಾಲೋ‌ನಿಯ ಪಲ್ಲವಿಗೆ ಕೂಡಿಬಂತು ಕಂಕಣ ಭಾಗ್ಯ


Team Udayavani, Feb 10, 2022, 2:23 PM IST

ಕೃಷ್ಣಗಿರಿ ಕಾಲೋ‌ನಿಯ ಪಲ್ಲವಿಗೆ ಕೂಡಿಬಂತು ಕಂಕಣ ಭಾಗ್ಯ

ಕುಷ್ಟಗಿ: ಕುಷ್ಟಗಿಯ ಕೃಷ್ಣಗಿರಿ ಕಾಲೋ‌ನಿಯ ಹೊರವಲಯದಲ್ಲಿ ಜೋಪಡಿಯಲ್ಲಿ ವಾಸವಾಗಿದ್ದ ಪಲ್ಲವಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.

ಮನೆ ಇಲ್ಲದೇ ಅತಂತ್ರರಾಗಿದ್ದ ಬಡ ಕುಟುಂಬದ ಪಲ್ಲವಿ ತಂದೆ ಇಲ್ಲ. ತಾಯಿಯೊಂದಿಗೆ ಕೃಷ್ಣಗಿರಿ ಕಾಲೋನಿ ಹೊರವಲಯದಲ್ಲಿ ಜೋಪಡಿಯಲ್ಲಿ ಕುಟುಂಬ ವಾಸವಾಗಿದ್ದರು.

ಜೀವನೋಪಾಯಕ್ಕೆ ಸ್ಥಳೀಯ ಬ್ಯಾಂಜಿಯೋ ಹಸನ್ ಸಾಬ್ ಅವರ ಪುಟಪಾತ್ ಇಡ್ಲಿ ಸೆಂಟರ್ ನಲ್ಲಿ ಕೆಲಸಕ್ಕೆ ಇದ್ದಳು. ಪಲ್ಲವಿಯನ್ನು ವರಿಸಿದ ಯುವಕ ಅಮೀನಗಡ ಶಹರದ ಕ್ರೂಷರ್ ಚಾಲಕ ವೀರಣ್ಣ ಕಟಗಿ ಗೆ, ಈತನಿಗೆ ತಂದೆ-ತಾಯಿ ಇಲ್ಲ. ಸಹೋದರು ಈತನೊಂದಿಗೆ ಇಲ್ಲದೇ ಒಬ್ಬಂಟಿ ಜೀವನ ನಡೆಸುತ್ತಿದ್ದ. ಈತನ ಪೂರ್ವಪರ ವಿಚಾರಿಸಿದ್ದ ಸ್ಥಳೀಯರು, ಇಲ್ಲಿನ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವೀರಣ್ಣ ಹಾಗೂ ಪಲ್ಲವಿ ಹಸೆ ಮಣೆ ಏರಿದರು.

ಇವರ ವಿವಾಹ ಕಾರ್ಯಕ್ರಮ ಅತ್ಯಂತ ಸರಳವಾಗಿ, ಸಂಪ್ರದಾಯ ಪ್ರಕಾರ ಶಾಸ್ತ್ರೋಕ್ತ ಮದುವೆ ಕಾರ್ಯಕ್ರಮ ನಡೆಯಿತು. ಇವರಿಬ್ಬರ ಜಾತಿ ಬೇರೆ ಬೇರೆಯಾದರೂ, ಅನಾಥರು ಎನ್ನುವ ಭಾವನೆ ಬರದಂತೆ ಸ್ಥಳೀಯರು ಮದುವೆ ಖರ್ಚು ವೆಚ್ಚ ಸರಿದೂಗಿಸಿಕೊಂಡು, ಮದುವೆ ಮಾಡಿಸಿರುವುದು ವಿಶೇಷ ಎನಿಸಿತು.

ಪುರಸಭೆ ಸದಸ್ಯ ವಸಂತ ಮೇಲಿನಮನಿ, ವಜೀರ ಗೋನಾಳ, ಹಸನಸಾಬ ಬ್ಯಾಂಜೊ, ದುರಗಪ್ಪ ಜರಗಡ್ಡಿ, ಶರಣಪ್ಪ ಶಿವನಗುತ್ತಿ ಮರಿಯಪ್ಪ ಹಕ್ಕಲ,ಮಂಜುನಾಥ ಕಟ್ಟಿಮನಿ ಮೊದಲಾದವರು ಈ ವಿಶೇಷ ಮದುವೆಗೆ ಸಾಕ್ಷೀಯಾದರು.

ಇದನ್ನೂ ಓದಿ : ವಜಾಗೊಂಡಿದ್ದ100 ಜನ ನೌಕರರ ಮರು ನೇಮಕಾತಿ : ಸಾರಿಗೆ ಸಚಿವ ಬಿ.ಶ್ರೀರಾಮುಲು

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.