Panaji: ರೈಲ್ವೆ ಹಳಿಗಳ ಮೇಲೆ ಬಂಡೆ ಕುಸಿದು ಬಿದ್ದು ಕೆಲಕಾಲ ರೈಲು ಸಂಚಾರ ಅಸ್ತವ್ಯಸ್ತ
Team Udayavani, Jul 17, 2023, 1:41 PM IST
ಪಣಜಿ: ದೂಧಸಾಗರ್ ಸುರಂಗದ ಬಳಿ ರೈಲ್ವೆ ಟ್ರ್ಯಾಕ್ ಮೇಲೆ ಜು.17ರ ಭಾನುವಾರ ಸಂಜೆ ಬಂಡೆ ಕುಸಿದು ಬಿದ್ದು ಕೆಲಕಾಲ ರೈಲು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಾರ್ಯಾಚರಣೆ ನಡೆಸಿ ಕೆಲ ಗಂಟೆಗಳಲ್ಲಿಯೇ ರೈಲ್ವೆ ಕಾರ್ಮಿಕರು ಈ ಬಂಡೆಗಳನ್ನು ತೆರವುಗೊಳಿಸಿ ರೈಲ್ವೆ ಸಂಚಾರ ಸುಗಮಗೊಳಿಸಿದರು.
ಘಟನೆ ನಡೆದು ಎರಡು ಗಂಟೆಗಳ ನಂತರ ರೈಲ್ವೆ ಟ್ರ್ಯಾಕ್ ಮೇಲೆ ಬಿದ್ದಿದ್ದ ಬಂಡೆಗಳನ್ನು ತೆಗೆದು ಹಾಕುವಲ್ಲಿ ರೈಲ್ವೆ ಆಡಳಿತ ಯಶಸ್ವಿಯಾಗಿದೆ.
ರೈಲ್ವೆ ಹಳಿಗಳ ಮೇಲೆ ಬಿದ್ದಿದ್ದ ಬಂಡೆಗಳನ್ನು ಕೂಡಲೇ ತೆರವುಗೊಳಿಸಿದ್ದರಿಂದ ವಾಸ್ಕೋದಿಂದ ಪುಣೆಗೆ ಹೋಗುವ ನಿಜಾಮುದ್ದೀನ್ ಎಕ್ಸ್ಪ್ರೆಸ್ ಪ್ರಯಾಣಕ್ಕೆ ಕೆಲ ಗಂಟೆಗಳ ನಂತರ ರೈಲ್ವೆ ಪ್ರಯಾಣ ಆರಂಭಗೊಂಡಿದೆ ಎನ್ನಲಾಗಿದೆ. ಈ ರೈಲು ರೈಲು ರಾತ್ರಿ 9 ಗಂಟೆಗೆ ಪುಣೆಗೆ ಹೊರಟಿತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ