ಶಿರಸಿ: ಪಂಡಿತ್ ದೀನ ದಯಾಳ್ ಉಪಾಧ್ಯಾಯ ಭವನ ಲೋಕಾರ್ಪಣೆ


Team Udayavani, Dec 25, 2021, 4:51 PM IST

15kageri

ಶಿರಸಿ: ನಗರದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಪಂಡಿತ್ ದೀನ ದಯಾಳ‌ ಉಪಾಧ್ಯಾಯರ ಭವನದ ಲೋಕಾರ್ಪಣೆ ನಗರದಲ್ಲಿ ಶನಿವಾರ ನಡೆಯಿತು. ಈ ವೇಳೆ‌ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೋ ಪೂಜೆ ನಡೆಸಿ ಭಾರತ‌ ಮಾತೆಗೆ ಪುಷ್ಪಾರ್ಚನೆ ನಡೆಸಿದರು.

ಸ್ಪೀಕರ್ ಕಾಗೇರಿ ಮಾತನಾಡಿ, ಭಾರತೀಯ ಸಂಸ್ಕ್ರತಿ ಗೆ ಅನುರೂಪವಾಗಿ ರಾಜಕೀಯ ಶಕ್ತಿ ಕೊಟ್ಟವರು ದೀನದಾಯಳರು. ಏಕಾತ್ಮ ಮಾನವತಾವಾದ ಬೆಳಸಿಕೊಟ್ಟವರು. ರಾಷ್ಟ್ರದ ಹಿತ ಬಯಸಿದ ದೀನ ದಯಾಳರ ಅಪೇಕ್ಷೆ ಈಡೇರಿಸುವ ಭವನ ಇದಾಗಬೇಕು. ರಚನಾತ್ಮಕ‌ ಕೆಲಸಕ್ಕೆ ಇಲ್ಲಿನ ಚಟುವಟಿಕೆಗಳು ಕಾರಣೀಕತೃರಾಗಬೇಕು ಎಂದರು.

ನಂಬಿಕೆ ಹಾಗೂ ಬದ್ದತೆ ಇದ್ದರೆ ಕಾರ್ಯ ಸಾಧನೆ ‌ಸಾಧ್ಯ. ಅದಕ್ಕೆ ಈ ಭವನ ಉದಾಹರಣೆ ಎಂದು ಹೇಳಿದ ಅವರು ದೀನದಯಾಳರ ವಿಚಾರಗಳಿಗೆ ಯುವ ಶಕ್ತಿ ಎಣ್ಣೆಯಾಗಿ ದೀಪವಾಗಿಸಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಶಾಂತಾರಾಮ‌ ಸಿದ್ದಿ, ಸಮಾಜದ ಕಟ್ಟ‌ಕಡೆಯ ವ್ಯಕ್ತಿಯ ಜೋಡಿಸುವ ಕಲ್ಪನೆ ಕೊಟ್ಟವರು. ದುರ್ಬಲ‌ ಸಮಾಜವನ್ನು ಸೌಲಭ್ಯ ತಲುಪಿಸುವ ಅಂತ್ಯೋದಯ‌ದ ಕಲ್ಪನೆ ಕೊಟ್ಟವರು ಅವರು. ಅವರ ಹೆಸರಿನ‌ ಭವನ ನಿರ್ಲಕ್ಷಿತ‌ ಸಮಾಜಕ್ಕೆ ನೆರವಾಗುವಂತಾಗಬೇಕು. ದುರ್ಬಲ ಸಮಾಜದ ಮೇಲೆ ರಾಷ್ಟ್ರ ವಿರೋಧಿ ಚಟುವಟಿಕೆ ನಡೆಸುತ್ತಾರೆ. ಇದನ್ನೂ ಎದುರಿಸುವ ಶಕ್ತಿ, ಒಕ್ಕಟ್ಟು ಬೇಕು ಎಂದು ಆತಂಕಿಸಿದರು.

ಇದನ್ನೂ ಓದಿ:ನಾಡಿನ ನೆಲ-ಜಲ ರಕ್ಷಣೆಗೆ ಸರಕಾರ ಬದ್ಧ; ಬಂದ್ ಆಚರಣೆ ಬೇಡ: ಸಚಿವ ಅಶ್ವತ್ಥನಾರಾಯಣ ಮನವಿ

ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ, ಸಮಾಜದ ಕೊಟ್ಟ‌ ಕೊನೆಯ ವ್ಯಕ್ತಿಗೂ‌ ನಾವು ನೆರವಾಗಲು ನಾವು‌ ಮುಂದಾಗಬೇಕು ಎಂದರು.

ಪ್ರಮುಖರಾದ ವಿ.ಆರ್.ಹೆಗಡೆ,  ಎನ್.ಎಸ್.ಹೆಗಡೆ, ಎಸ್.ಎನ್. ಭಟ್ಟ, ನಗರಸಭೆ ಅಧ್ಯಕ್ಷ ‌ಗಣಪತಿ‌ ನಾಯ್ಕ, ಮಾಜಿ ಶಾಸಕ ಸುನೀಲ್‌ ಹೆಗಡೆ ಇತರರು ಇದ್ದರು. ಶ್ರೀರಾಮ ನಾಯ್ಕ ಸ್ವಾಗತಿಸಿದರು‌. ಸದಾನಂದ ಭಟ್ಟ ನಿರ್ವಹಿಸಿದರು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.