ಪರ್ಕಳ: ಕೆಸರುಮಯ ರಸ್ತೆ ದುರಸ್ತಿ ಕಾರ್ಯ ಆರಂಭ


Team Udayavani, Jun 3, 2020, 5:37 AM IST

ಪರ್ಕಳ: ಕೆಸರುಮಯ ರಸ್ತೆ ದುರಸ್ತಿ ಕಾರ್ಯ ಆರಂಭ

ಉಡುಪಿ: ಮಣಿಪಾಲ-ಪರ್ಕಳ ರಾಷ್ಟ್ರೀಯ ಹೆದ್ದಾರಿಯ ಪರ್ಕಳದ ಪೇಟೆಯ ಕೆನರಾ (ಸಿಂಡಿಕೇಟ್‌) ಬ್ಯಾಂಕ್‌ ಮುಂಭಾಗದ ರಸ್ತೆ ಮಳೆಗೆ ಕೆಸರು ತುಂಬಿ ವಾಹನ ಹಾಗೂ ಪಾದಚಾರಿಗಳಿಗೆ ಸಂಚರಿಸಲು ತೊಡಕಾಗಿತ್ತು.

ಸಂಚಾರದಲ್ಲಿ ಆಗುವ ಸಮಸ್ಯೆಯನ್ನು ಮನಗಂಡ ಹೆದ್ದಾರಿ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ಮೂಲಕ ಮಂಗಳವಾರ ದುರಸ್ತಿ ಕೆಲಸ ಆರಂಭಿಸಿದ್ದಾರೆ.

ಹೆದ್ದಾರಿ 169ರಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇನ್ನೂ ಅದು ಪೂರ್ಣಗೊಂಡಿಲ್ಲ. ಬ್ಯಾಂಕ್‌ ಮುಂಭಾಗದ ಸುಮಾರು ನೂರೈವತ್ತು ಮೀಟರ್‌ ಉದ್ದದ ರಸ್ತೆಯ ಒಂದು ಬದಿಯನ್ನು ಮಣ್ಣು ತುಂಬಿಸಿ ಎತ್ತರಿಸಲಾಗಿದೆ. ಹಳೆಯ ಡಾಮರು ರಸ್ತೆಯ ಅವಶೇಷ ಮಾತ್ರ ಉಳಿದಿದ್ದು, ಈ ಭಾಗ ಸೇರಿದಂತೆ ಉಳಿದ ಭಾಗವು ಮಣ್ಣಿನಿಂದ‌ ಕೂಡಿದೆ. ಪರಿಸರವು ಕೆಸರಿನಲ್ಲಿ ತುಂಬಿ ವಾಹನಗಳ ಚಕ್ರಗಳು ಇಲ್ಲಿ ಹೂತು ಹೋಗುತ್ತಿದ್ದವು. ವಾಹನಗಳ ವೀಲ್‌ಗ‌ಳು ತಿರುಗದಷ್ಟು ಕೆಸರು ತುಂಬಿಕೊಂಡು ಸಮಸ್ಯೆಯಾಗಿತ್ತು.

ತೊಂದರೆ
ಹೊಂಡ ಮತ್ತು ಮಳೆಗೆ ಕೆಸರುಮಯವಾಗಿದ್ದ ಈ ರಸ್ತೆಯಲ್ಲಿ ಸಂಚಾರದ ವೇಳೆ ಹಲವು ಮಂದಿ ದ್ವಿಚಕ್ರ ಸವಾರರು ಜಾರಿ ಬೀಳುತ್ತಿದ್ದರು. ಇಲ್ಲಿ ಎಷ್ಟೇ ಜಾಗರೂಕತೆಯಿಂದ ಸಂಚಾರ ನಡೆಸಿದರೂ ಸಮಸ್ಯೆಯಾಗುತ್ತಿತ್ತು. ಸೋಮವಾರ ಅನೇಕ ಮಂದಿ ದ್ವಿಚಕ್ರ ಸವಾರರು ಸಂಚಾರ ವೇಳೆ ಜಾರಿ ಬಿದ್ದು ತೊಂದರೆಗೆ ಒಳಗಾಗಿದ್ದರು. ಮೈತುಂಬಾ ಮಣ್ಣು ಮೆತ್ತಿಕೊಂಡಿದ್ದರು.

ಸಾರ್ವಜನಿಕರ ಆಕ್ರೋಶ
ಸಾರ್ವಜನಿಕರು ರಸ್ತೆ ಅವ್ಯವಸ್ಥೆ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನು ಮನಗಂಡ ಇಲಾಖೆಯವರು ಮಣ್ಣಿನ ರಸ್ತೆ ಮೇಲೆ ಕಲ್ಲು, ಸಿಮೆಂಟ್‌, ಜಲ್ಲಿ ಮಿಶ್ರಿತ ಹುಡಿ ಚೆಲ್ಲಿ ದುರಸ್ತಿಗೊಳಿಸುವ ಕೆಲಸವನ್ನು ಆರಂಭಿಸಿದ್ದಾರೆ.

ಶಾಶ್ವತ ಪರಿಹಾರ ಕಾಣದು
ಹೆದ್ದಾರಿ ಕಾಮಗಾರಿ ನಿಧಾನಗತಿ ಮತ್ತು ಅಪೂರ್ಣದಿಂದ ಸಮಸ್ಯೆ ಇಷ್ಟೊಂದು ಗಂಭೀರತೆಗೆ ತಲುಪಿದೆ. ಈಗ ಅವಸರವಸರವಾಗಿ ಕಲ್ಲು, ಸಿಮೆಂಟ್‌ ಇತ್ಯಾದಿ ತುಂಬಿಸಿ ದುರಸ್ತಿ ಮಾಡಿದ್ದರೂ ಮುಂದೆ ಮಳೆಗೆ ಇಲ್ಲಿ ಮತ್ತಷ್ಟು ಸಮಸ್ಯೆ ಸೃಷ್ಟಿಯಾಗಿ ಇನ್ನಷ್ಟು ಅನಾಹುತಕ್ಕೆ ಅವಕಾಶ ನೀಡುತ್ತದೆ. ಈ ಮಳೆಗಾಲ ಸಂಚಾರದಲ್ಲಿ ಭಾರಿ ಸಮಸ್ಯೆ ತಲೆದೋರುವುದು. ಅಧಿಕಾರಿಗಳ ನಿರ್ಲಕ್ಷ್ಯದ ಕಾಮಗಾರಿಯಿಂದ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.