Parliament: ಸಂಸತ್ ಭದ್ರತಾ ಲೋಪ- ಆರೋಪಿಗಳ ವಿಚಾರಣೆ
Team Udayavani, Jan 3, 2024, 12:29 AM IST
ಹೊಸದಿಲ್ಲಿ: ಡಿ.13ರ ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತರಾಗಿರುವ ಆರು ಆರೋಪಿಗಳನ್ನು ದಿಲ್ಲಿ ಪೊಲೀಸರು ಮಂಗಳವಾರ ಮುಖಾಮುಖೀ ವಿಚಾರಣೆ ನಡೆಸಿದರು.
ಆರೋಪಿಗಳಾದ ಸಾಗರ್ ಶರ್ಮಾ, ಮನೋರಂಜನ್ ಡಿ., ನೀಲಂ ಆಜಾದ್, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಕುಮಾವಟ್ ಅವರನ್ನು ದಿಲ್ಲಿ ಪೊಲೀ ಸರು ನೇರವಾಗಿ ವಿಚಾರಣೆ ನಡೆಸುತ್ತಿರುವುದು ಇದು ಎರಡನೇ ಬಾರಿ. ಮನೋರಂಜನ್ ಮತ್ತು ನೀಲಂನನ್ನು ದಿಲ್ಲಿ ಪೊಲೀಸರ ವಿಶೇಷ ಘಟಕದ ಗುಪ್ತಚರ ವಿಭಾಗದ ಕಚೇರಿಯಲ್ಲಿ ಹಾಗೂ ಉಳಿದ ನಾಲ್ವರು ಆರೋಪಿ ಗಳನ್ನು ವಿಶೇಷ ಘಟಕದ ವಿವಿಧ ಕಚೇ ರಿಗಳಲ್ಲಿ ವಿಚಾರಣೆ ನಡೆಸಲಾಯಿತು.
ಈ ಪ್ರಕರಣಕ್ಕಾಗಿ ನೇಮಿಸಿರುವ ವಿಶೇಷ ತಂಡವು ಆರೋಪಿಗಳನ್ನು ವಿವಿಧ ಮಜಲುಗಳಲ್ಲಿ ವಿಚಾರಣೆ ನಡೆಸಿತು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!