Paryaya:ಪುತ್ತಿಗೆ ಶ್ರೀಗಳ ಪರ್ಯಾಯೋತ್ಸವ: ಪುತ್ತಿಗೆ ಶ್ರೀ ಭೇಟಿ, ಭಕ್ತರಿಂದ ತುಲಾಭಾರ ಸೇವೆ

ಅಕ್ಕಿ ಸಹಿತವಾಗಿ ಧಾನ್ಯ ವಸ್ತುಗಳೊಂದಿಗೆ ತುಲಾಭಾರ ನೆರವೇರಿಸಲಾಯಿತು.

Team Udayavani, Jan 16, 2024, 1:02 PM IST

Paryaya:ಪುತ್ತಿಗೆ ಶ್ರೀಗಳ ಪರ್ಯಾಯೋತ್ಸವ: ಪುತ್ತಿಗೆ ಶ್ರೀ ಭೇಟಿ, ಭಕ್ತರಿಂದ ತುಲಾಭಾರ ಸೇವೆ

ಕಾಪು: ಉಡುಪಿ ಶ್ರೀ ಕೃಷ್ಣ ಮಠದ ಭಾವೀ ಪರ್ಯಾಯ ಪೀಠಾಧಿಪತಿ, ನಾಲ್ಕನೇ ಬಾರಿಗೆ ಯಪೀಠಾರೋಹಣಗೈಯ್ಯಲಿರುವ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ರವಿವಾರ ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಭೇಟಿ ನೀಡಿದರು.

ಪರ್ಯಾಯ ಪೂರ್ವದಲ್ಲಿ ಶ್ರೀ ಜನಾರ್ದನ ದೇಗುಲಕ್ಕೆ ಭೇಟಿ ನೀಡಿದ ಪುತ್ತಿಗೆ ಶ್ರೀಗಳನ್ನು ಕಾಪು ಸಾವಿರ ಸೀಮೆಯ ಭಗವದ್ಭಕ್ತರು ಸ್ವಾಗತಿಸಿ, ಪಾದಪೂಜೆ ಸಹಿತವಾಗಿ ಮಹಾಮಂಗಳಾರತಿ ಬೆಳಗಿದರು. ಬಳಿಕ ದೇಗುಲದ ಪ್ರಧಾನ ತಂತ್ರಿ ಜ್ಯೋತಿಷ್ಯ ವಿದ್ವಾನ್‌ ಕೆ.ಪಿ. ಶ್ರೀನಿವಾಸ ತಂತ್ರಿ ಹಾಗೂ ಭಕ್ತಾದಿಗಳ ವತಿಯಿಂದ ನಾಣ್ಯ, ಅಕ್ಕಿ ಸಹಿತವಾಗಿ ಧಾನ್ಯ ವಸ್ತುಗಳೊಂದಿಗೆ ತುಲಾಭಾರ ನೆರವೇರಿಸಲಾಯಿತು.

ಈ ಸಂದರ್ಭ ಆಶೀರ್ವಚನ ನೀಡಿದ ಅವರು ಉಡುಪಿ ಪರ್ಯಾಯಕ್ಕೂ ಕಾಪುವಿಗೂ ಅವಿನಾಭಾವವಾದ ಸಂಬಂಧ ವಿದೆ. ತಮ್ಮ ಪರ್ಯಾಯಕ್ಕೆ ಪ್ರತೀ ವರ್ಷವೂ ಕಾಪುವಿನ ಬಹಳಷ್ಟು ಭಕ್ತರು, ಅಭಿಮಾನಿಗಳು ಸಹಕಾರ ನೀಡುತ್ತಾ ಬರುತ್ತಿದ್ದಾರೆ. ಈ ಬಾರಿಯ ಚತುರ್ಥ ಪರ್ಯಾಯಕ್ಕೂ ಕಾಪುವಿನ ಮಹಾಜನತೆ ಆಗಮಿಸಿ, ಪರ್ಯಾಯದುದ್ದಕ್ಕೂ ಕೃಷ್ಣ ಸೇವೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿದರು.

ಕಾಪು ತಹಶೀಲ್ದಾರ್‌ ಡಾ| ಪ್ರತಿಭಾ ಆರ್‌., ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರುಣ್‌
ಕುಮಾರ್‌ ಬಿ.ಕೆ., ಗೌರವ ಸಲಹೆಗಾರ ಕೆ.ಪಿ.ಆಚಾರ್ಯ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಮಾಜಿ ಆಡಳಿತ
ಮೊಕ್ತೇಸರ ಮೋಹನ್‌ ಬಂಗೇರ ಕಾಪು,ಅರ್ಚಕರಾದ ವೇ| ಮೂ| ನಾರಾಯಣ ತಂತ್ರಿ, ವೇ| ಮೂ| ಜನಾರ್ದನ ತಂತ್ರಿ, ಕಾಪು
ಬೀಡು ಅನಿಲ್‌ ಬಲ್ಲಾಳ್‌, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮೇಶ್‌ ಹೆಗ್ಡೆ ಕಲ್ಯ, ಕಾಪು ಕಾಳಿಕಾಂಬಾ
ದೇವಸ್ಥಾನದ ಆಡಳಿತ ಮೊಕ್ತೇಸರ ಶೇಖರ ಆಚಾರ್ಯ, ಕಾಪು ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಸಾದ್‌
ಜಿ. ಶೆಣೈ, ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಾಮಕೃಷ್ಣ ತಂತ್ರಿ, ಪ್ರಮುಖರಾದ ಸದಾಶಿವ ಭಟ್‌, ಮನೋಹರ ಶೆಟ್ಟಿ ಕಾಪು, ಸಖೇಂದ್ರ ಸುವರ್ಣ, ರಘುರಾಮ ಶೆಟ್ಟಿ, ಯೋಗೀಶ್‌ ಕೋಟ್ಯಾನ್‌, ದೇಗುಲದ ಪ್ರಬಂಧಕ ದಿವಾಕರ್‌ ಕಾಪು, ಸಿಬಂದಿಗಳಾದ ರಾಧಾಕೃಷ್ಣ ಕಲ್ಲೂರಾಯ, ಲಕ್ಷ್ಮಿ¾ಕಾಂತ್‌ ದೇವಾಡಿಗ ಉಪಸ್ಥಿತರಿದ್ದರು. ಕಾಪು ಬಿಲ್ಲವರ ಸಹಾಯಕ ಸಂಘದ ಮಹಿಳಾ ಘಟಕದ ಸದಸ್ಯರು ಪುತ್ತಿಗೆ ಶ್ರೀಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡರು.

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಧ್ವವಿಜಯ ಪಾಠದ ಮಂಗಲೋತ್ಸವ

Udupi ಮಧ್ವವಿಜಯ ಪಾಠದ ಮಂಗಲೋತ್ಸವ

Udupi Paryaya: ಪಶ್ಚಿಮಕ್ಕೆ ಪೂರ್ವದ ಕೃಷ್ಣ ಸಂದೇಶ- ಡಾ| ಹೆಗ್ಗಡೆ

Udupi Paryaya: ಪಶ್ಚಿಮಕ್ಕೆ ಪೂರ್ವದ ಕೃಷ್ಣ ಸಂದೇಶ- ಡಾ| ಹೆಗ್ಗಡೆ

Udupi: ಪುತ್ತಿಗೆ ಪರ್ಯಾಯಕ್ಕೆ “ರಾಜ ದರ್ಬಾರ್‌” ಮೆರುಗು

Udupi: ಪುತ್ತಿಗೆ ಪರ್ಯಾಯಕ್ಕೆ “ರಾಜ ದರ್ಬಾರ್‌” ಮೆರುಗು

Udupi Paryaya: ಹಿಂದೂ ಧಾರ್ಮಿಕ ಆಚರಣೆಗೆ ವಿದೇಶಿಗರ ಮೆಚ್ಚುಗೆ

Udupi Paryaya: ಹಿಂದೂ ಧಾರ್ಮಿಕ ಆಚರಣೆಗೆ ವಿದೇಶಿಗರ ಮೆಚ್ಚುಗೆ

puthige ud

ಜಗತ್ತಿನ ಎಲ್ಲ ಜನಾಂಗದ ಉನ್ನತಿಗೆ ಭಗವದ್ಗೀತೆಯಲ್ಲಿದೆ ಸಂದೇಶ: ಪುತ್ತಿಗೆ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.