ಕಾಡು ಬಿಟ್ಟು ನಾಡಿನತ್ತ ನವಿಲುಗಳ ಆಗಮನ : ನವಿಲುಗಳ ವಯ್ಯಾರ ನೋಡುವುದೇ ಒಂದು ರೋಮಾಂಚನ


Team Udayavani, Jul 27, 2021, 6:22 PM IST

ಕಾಡು ಬಿಟ್ಟು ನಾಡಿನತ್ತ ನವಿಲುಗಳ ಆಗಮನ : ನವಿಲುಗಳ ವಯ್ಯಾರ ನೋಡುವುದೇ ಒಂದು ರೋಮಾಂಚನ

ಗುಡಿಬಂಡೆ: ಬರಪೀಡಿತ ಪ್ರದೇಶ, ಬೆಟ್ಟ ಗುಡ್ಡಗಳಿಂದ ಕೂಡಿರುವ ತಾಲೂಕಿನಲ್ಲಿ ನವಿಲುಗಳ ವಯ್ಯಾರ ನೋಡುವುದೇ ಒಂದು ರೋಮಾಂಚನ. ಹಸಿರಿನಿಂದ ಕೂಡಿದ ರೈತರ ಜಮೀನಿನಲ್ಲಿ, ರಸ್ತೆ ಬದಿಯಲ್ಲಿ ಕುಳಿಯುತ್ತ, ನಲಿಯುತ್ತಾ ಓಡುವ ನವಿಲುಗಳು ಗ್ರಾಮೀಣ ಜನರ ಚಿತ್ತಾಕರ್ಷಿಸುತ್ತಿವೆ.

ಅತಿ ಹೆಚ್ಚು ನವಿಲು ಸಂತತಿ ಇರುವ ತಾಲೂಕಿನ ವಲಯ ಅರಣ್ಯ ಪ್ರದೇಶದಲ್ಲಿ ರಾಷ್ಟ್ರಪಕ್ಷಿಯ ದಂಡೇ ಇದೆ. ಇತ್ತೀಚಿಗೆ ತಾಲೂಕಿನಲ್ಲಿ ಹೆಚ್ಚು ಮಳೆ ಬೀಳುತ್ತಿರುವುದರಿಂದ ಸೂರ್ಯೋದಯ ಹಾಗೂ ಸೂರ್ಯಾಸ್ತದ ಸಂದರ್ಭದಲ್ಲಿ ಕಾಡಿನಿಂದ ನಾಡಿಗೆ ಬರುವ ನವಿಲುಗಳು, ರೈತರ ಜಮೀನಿನಲ್ಲಿ, ಊರ ಹೊರವಲಯದಲ್ಲಿ ಕಾಣಸಿಗುತ್ತವೆ.

ನಾಡಲ್ಲೇ ಬೀಡು ಬಿಟ್ಟ ನವಿಲುಗಳು:
ಆಹಾರ ಕೊರತೆಯಿಂದ ಕಾಡು ಬಿಟ್ಟು ನಾಡಿಗೆ ಬರುತ್ತಿರುವ ನವಿಲುಗಳು ರೈತರ ಜಮೀನಿನಲ್ಲಿ, ಊರ ಹೊರಹೊರಗಡೆ ಇರುವ ತೋಪಿನಲ್ಲಿ ಬೀಡು ಬಿಟ್ಟು, ರೈತರು ಬೆಳೆದ ರಾಗಿ, ಇನ್ನಿತರೆ ಬೆಳೆಯನ್ನು ತಿಂದು ನಾಶ ಮಾಡುತ್ತಿವೆ. ಇದು ರೈತರ ಅಸಮಾಧಾನಕ್ಕೂ ಕಾರಣವಾಗಿದೆ. ನವಿಲಿನಿಂದ ರೈತರಿಗೆ ಸಮಸ್ಯೆ ಆದರೆ, ದಾರಿಯಲ್ಲಿ ಹೋಗುವವರಿಗೆ, ಮಕ್ಕಳು, ಮಹಿಳೆಯರಿಗೆ ಆನಂದ.

ಇದನ್ನೂ ಓದಿ :ಟಿ ಸೀರಿಸ್ -ಲಹರಿ ಸಂಸ್ಥೆ ತೆಕ್ಕೆಗೆ ‘RRR’ ಆಡಿಯೋ ರೈಟ್ಸ್ :ಸೇಲಾಗಿದ್ದು ಎಷ್ಟು ಕೋಟಿಗೆ ?  

ನವಿಲು ನೋಡಲೆಂದೇ ವಾಯುವಿಹಾರ:
ಬೆಳಗ್ಗೆ, ಸಂಜೆ ಸಮಯದಲ್ಲಿ ತಾಲೂಕಿನ ವಾಬಸಂದ್ರ, ಎಲ್ಲೋಡು, ಯರ್ರಹಳ್ಳಿ, ಗೌರಿಬಿದನೂರು ರಸ್ತೆಯ ಅರಣ್ಯ ಪ್ರದೇಶದಲ್ಲಿ ನವಿಲುಗಳ ಸಂಖ್ಯೆ ಹೆಚ್ಚಾಗಿದೆ. ಅವುಗಳನ್ನು ನೊಡಲೆಂದೇ ಪಟ್ಟಣದ ಜನರು, ಸಂಸಾರ ಸಮೇತವಾಗಿ ಕಾರು, ಬೈಕ್, ಮತ್ತಿತರ ವಾಹನಗಳಲ್ಲಿ ಸಂಜೆ ವಾಯುವಿಹಾರಕ್ಕೆ ತೆರಳುತ್ತಾರೆ.

ಪ್ರಾಣಿ-ಪಕ್ಷಿ ಸೇರಿ ಸಕಲ ಜೀವ ಸಂಕುಲಕ್ಕೆ ಗುಡಿಬಂಡೆ ಅರಣ್ಯ ಪ್ರದೇಶವು ಆಶ್ರಯ ತಾಣವಾಗಿದೆ. ಇಲಾಖೆಯ ಪ್ರಕಾರ 10 ಸಾವಿರಕ್ಕೂ ಹೆಚ್ಚು ನವಿಲುಗಳು ಈ ಮೀಸಲು ಅರಣ್ಯ ಪ್ರದೇಶದಲ್ಲಿವೆ ಎನ್ನುತ್ತಾರೆ ವಲಯ ಅರಣ್ಯ ಸಂರಕ್ಷಣಾಧಿಕಾರಿ ಹುಲುಗಪ್ಪ.

ನವಿಲುವನ ಸ್ಥಾಪಿಸಿ:
ತಾಲೂಕಿನಲ್ಲಿ ದಿನೇ ದಿನೆ ನವಿಲುಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅರಣ್ಯ ಪ್ರದೇಶ ಪಟ್ಟಣಕ್ಕೆ ಸಮೀಪ ಇರುವುದರಿಂದ ನವಿಲು ವನ ಸ್ಥಾಪಿಸಿದಲ್ಲಿ, ತಾಲೂಕಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಬಹುದು. ಇದರಿಂದ ಸ್ಥಳವಾಗಿ ಕೆಲವರಿಗೆ ಉದ್ಯೋಗ, ವ್ಯಾಪಾರವೂ ವೃದ್ಧಿ ಆಗಲಿದೆ ಎಂಬುದು ಜನರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಮೃತ್ಯು

ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಮೃತ್ಯು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

Lok Sabha Election; ಅಕ್ರಮ ತಡೆಗೆ ಗಡಿ ಭಾಗದಲ್ಲಿ ಕಚ್ಚೆಚ್ಚರ

Lok Sabha Election; ಅಕ್ರಮ ತಡೆಗೆ ಗಡಿ ಭಾಗದಲ್ಲಿ ಕಚ್ಚೆಚ್ಚರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.