ತೆಕ್ಕಟ್ಟೆ: ಕರ್ಕಾಟಕ ಅಮಾವಾಸ್ಯೆ; ಕೊಮೆ -ಕೊರವಡಿ ಸಮುದ್ರದಲ್ಲಿ ಸ್ನಾನ ಮಾಡಿದ ಜನ


Team Udayavani, Jul 28, 2022, 10:00 AM IST

2beach

ತೆಕ್ಕಟ್ಟೆ: ಪ್ರತಿ ವರ್ಷ ಆಷಾಢ ಮಾಸದ ಆಟಿ ಅಮಾವಾಸ್ಯೆಯಂದು ನಂಬಿಕೆಯಂತೆ  ಕೊಮೆ, ಕೊರವಡಿ ಕಡಲಿನಲ್ಲಿ ಗುರುವಾರ ಮುಂಜಾನೆಯಿಂದಲೇ ಜನ ಸಮುದ್ರ ಸ್ನಾನಕ್ಕಾಗಿ ಬಹು ಉತ್ಸಾಹದಿಂದ ಪಾಲ್ಗೊಂಡಿರುವ ದೃಶ್ಯ ಕಂಡುಬಂದಿದೆ.

ಕಡಲಿಗೆ ಹಿಡಿ ಮರಳು ಸಮರ್ಪಣೆ: ಸಮುದ್ರ ಸ್ನಾನಕ್ಕೆ  ಕಡಲ ತೀರದೆಡೆಗೆ ಆಗಮಿಸುತ್ತಿದ್ದ  ಸ್ಥಳೀಯರು ಬರಿಗೈಯಲ್ಲಿ  ಬಂದು ಸಮುದ್ರ ಸ್ನಾನಕ್ಕೆ ಇಳಿಯ ಬಾರದು ಎಂಬ ನಂಬಿಕೆ ಇದ್ದು ಅದಕ್ಕೆ ಪೂರಕವಾಗಿ ಸಮುದ್ರ ತೀರದಲ್ಲಿರುವ  ಮರಳು ಅಥವಾ ಒಂದು ಗುಲಗುಂಜಿಯನಾದರೂ ಕೈಯಲ್ಲಿ ಹಿಡಿದು ಸಮುದ್ರಕ್ಕೆ ಸಮರ್ಪಿಸಿ ತಮ್ಮ ಗ್ರಹಚಾರ ಪೀಡೆಯನ್ನು ಪರಿಹರಿಸಿಕೊಳ್ಳಬೇಕು ಎನ್ನುವ ನಂಬಿಕೆ ಇದೆ.

ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ನಾಯಿ ಖರೀದಿಸಲು ಹೋಗಿ ಹಣ ಕಳೆದುಕೊಂಡ ಯುವಕ  

ಈ ಹಿನ್ನೆಲೆಯಲ್ಲಿ ಸ್ನಾನಕ್ಕೆ ತೆರಳುವ ಮುನ್ನ ನೆರೆದವರು ಕೈನಲ್ಲಿ ಒಂದು ಹಿಡಿ ಮರಳು ಹಿಡಿದುಕೊಂಡು ಸಮುದ್ರದ ನೀರಿಗೆ ಅರ್ಪಿಸುತ್ತಿದ್ದ ದೃಶ್ಯ  ಸಾಮಾನ್ಯವಾಗಿ ಕಂಡು ಬಂತು. ಆಷಾಢ ಮಾಸದ ಆಟಿ ಅಮಾವಾಸ್ಯೆಯ ದಿನದಂದು ಕಡಲ ಅಬ್ಬರ ಹೆಚ್ಚಾಗಿದರೂ ಕೂಡಾ ಪರಿಸರದ ಮಂದಿ ಅತ್ಯುತ್ಸಾಹದಿಂದ ಪಾಲ್ಗೊಂಡರು. ಸಮುದ್ರ ಸ್ನಾನಕ್ಕೆ ತೆರಳಿದ ಕೆಲವೊಂದು  ಯುವಕರ ತಂಡ ಅಲೆಗಳ ಅಬ್ಬರದ ನಡುವೆ ನಿಂತು ಸೆಲ್ಪಿತೆಗೆದುಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿ ಕಂಡು ಬಂತು.

ಟಾಪ್ ನ್ಯೂಸ್

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.