ರೈತ ಸೇತುವಿನಿಂದ ಅನುಕೂಲವಾಯಿತು


Team Udayavani, Apr 25, 2020, 6:10 AM IST

ರೈತ ಸೇತುವಿನಿಂದ ಅನುಕೂಲವಾಯಿತು

ಮೂಡುಬಿದಿರೆ: ಉದಯವಾಣಿಯ “ರೈತಸೇತು’ ಅಂಕಣವು ಶ್ರೀಕಾಂತ್‌ ಶೆಟ್ಟಿ ಅವರ ಕೈ ಹಿಡಿದಿದೆ.ಪಾಲಡ್ಕದ ಪ್ರಗತಿ ಪರ ಕೃಷಿಕ ಸೀತಾರಾಮ ಶೆಟ್ಟರ ಪುತ್ರರಾದ ಶ್ರೀಕಾಂತ್‌, ಎಂಟು ಎಕ್ರೆ ಜಾಗದಲ್ಲಿ ಸುಮಾರು 75 ಟನ್‌ ಅನಾನಸ್‌ ಬೆಳೆದಿದ್ದರು. ಸುಮಾರು 17ಟನ್‌ನಷ್ಟು ಫ‌ಸಲು ಕೊಯ್ಲಿಗೆ ಬಂದಿತ್ತು. ಈ ಸಂದರ್ಭದಲ್ಲೇ ಲಾಕ್‌ಡೌನ್‌ ಸಮಸ್ಯೆ ಆರಂಭವಾದದ್ದು. ಬೆಳೆದ ಬೆಳೆಯ ಬಗೆಗೂ ಮಾಹಿತಿ ನೀಡಲು ಅವಕಾಶವಿಲ್ಲದಂಥ ಸಂಕಷ್ಟ.

ಈ ಸಂದರ್ಭದಲ್ಲಿ ಪತ್ರಿಕೆಯ ರೈತ ಸೇತು ಅಂಕಣಕ್ಕೆ ಮಾಹಿತಿ ಕಳಿಸಿದರು. ಅದರಂತೆ ಪತ್ರಿಕೆಯಲ್ಲಿ ಪ್ರಕಟವಾಯಿತು. ಅದಾದ ಬಳಿಕ ಹಲವಾರು ಕರೆಗಳು ಬಂದಿದ್ದು, ವ್ಯಾಪಾರ ಕುರಿತು ಚರ್ಚಿಸಿವೆ. ಈಗಾಗಲೇ ಸುಮಾರು 6 ಟನ್‌ ನಷ್ಟು ಹಣ್ಣು ಖರ್ಚಾಗಿದ್ದು, ಉಳಿದ ಹಣ್ಣಿಗೂ ಬೇಡಿಕೆ ಬಂದಿದೆ. ಈ ಬಗ್ಗೆ ಹರ್ಷ ವ್ಯಕ್ತಪಡಿಸುವ ಶ್ರೀಕಾಂತ್‌ ಶೆಟ್ಟಿ, “ಉದಯವಾಣಿಯ ಈ ರೈತ ಸೇತು ಅಂಕಣದಿಂದ ನನಗಂತೂ ಉಪಕಾರವಾಗಿದೆ. ನೇರ ಗ್ರಾಹಕರು ಸಿಗುವುದರಿಂದ ಉತ್ತಮ ದರವೂ ಬೆಳೆಗಾರರಿಗೆ ಸಿಗುತ್ತದೆ. ಈ ಅಂಕಣ ಹೀಗೆಯೇ ಮುಂದುವರಿಯಲಿ’ ಎನ್ನುತ್ತಾರೆ ಶ್ರೀಕಾಂತ ಶೆಟ್ಟಿ ಅವರು .

 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.