ರಾಹುಲ್ ವಿಮಾನಕ್ಕೆ ವಾರಾಣಸಿಯಲ್ಲಿ ಲ್ಯಾಂಡಿಂಗ್ಗೆ ಅವಕಾಶ ನೀಡಿಲ್ಲ: ಕಾಂಗ್ರೆಸ್
Team Udayavani, Feb 15, 2023, 6:45 AM IST
ವಾರಾಣಾಸಿ: ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವನ್ನು ವಾರಾಣಸಿಯ ಬಬತ್ ವಿಮಾನ ನಿಲ್ದಾಣಕ್ಕೆ ಇಳಿಯಲು ಅವಕಾಶ ನೀಡಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.
ವಯನಾಡ್ನಿಂದ ಆಗಮಿಸುತ್ತಿದ್ದ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿತ್ತು. ಆದರೆ, ನಿಲ್ದಾಣದ ಅಧಿಕಾರಿಗಳು ಅದಕ್ಕೆ ಅವಕಾಶ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕ ಅಜಯ್ ರಾಯ್ ಆರೋಪಿಸಿದ್ದಾರೆ.
ಈ ಆರೋಪವನ್ನು ವಾರಾಣಾಸಿ ವಿಮಾನ ನಿಲ್ದಾಣದ ಅಧಿಕಾರಿಗಳು ನಿರಾಕರಿಸಿದ್ದಾರೆ. ಅಜಯ್ ರಾಯ್ ಪ್ರಕಾರ, ಕಾಂಗ್ರೆಸ್ ನಾಯಕರು ರಾಹುಲ್ ಅವರನ್ನು ಸ್ವಾಗತಿಸಲು ಕಾದು ನಿಂತಿದ್ದರು. ಕಡೇಗಳಿಗೆಯಲ್ಲಿ ವಿಮಾನವನ್ನಿಳಿಸಲು ಅವಕಾಶ ನೀಡದೇ ಇದ್ದಿದ್ದರಿಂದ ರಾಹುಲ್ ನೇರವಾಗಿ ದೆಹಲಿಗೆ ತೆರಳಿದ್ದಾರೆ. ಇದಕ್ಕೆ ಸ್ಪಷ್ಟನೆ ನೀಡಿರುವ ವಾರಾಣಾಸಿ ನಿಲ್ದಾಣ ನಿರ್ದೇಶಕ ಆರ್ಯಮ ಸನ್ಯಾಲ್, ಅನುಮತಿ ನಿರಾಕರಣೆ ಮಾಡಿದ್ದು ನಾವಲ್ಲ.
ರಾಹುಲ್ರನ್ನು ಒಯ್ಯುತ್ತಿದ್ದ ಎಂ/ಎಸ್ ಏರ್ ಏರ್ವೆàಸ್ ಸೋಮವಾರ ಇ-ಮೇಲ್ ಕಳಿಸಿ, ವಾರಾಣಸಿಯಲ್ಲಿಳಿಯುವ ಕಾರ್ಯಕ್ರಮ ರದ್ದಾಗಿದೆ. ಆ ಪ್ರಕಾರವೇ ಎಲ್ಲ ನಡೆದಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ