ಪಿಎಂ ಕೇರ್ಸ್‌ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!


Team Udayavani, Jan 31, 2023, 7:46 PM IST

ಪಿಎಂ ಕೇರ್ಸ್‌ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ನವದೆಹಲಿ: ಪಿಎಂ ಕೇರ್ಸ್‌ ಫ‌ಂಡನ್ನು ಸಂವಿಧಾನದ ನಿಯಮಗಳಡಿ ಅಥವಾ ಸಂಸದೀಯ ಕಾನೂನುಗಳಡಿ ರಚಿಸಿಲ್ಲ. ಇದು ಪೂರ್ಣವಾಗಿ ಸ್ವತಂತ್ರ ಸಾರ್ವಜನಿಕ ದತ್ತಿ ಸಂಸ್ಥೆ (ಟ್ರಸ್ಟ್‌). ಹಾಗಾಗಿ ಇದನ್ನು ಆರ್‌ಟಿಐ ವ್ಯಾಪ್ತಿಗೆ ತರಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಉಚ್ಚ ನ್ಯಾಯಾಲಯಕ್ಕೆ ತಿಳಿಸಿದೆ.

ಪಿಎಂ ಕೇರ್ಸ್‌ ಫಂಡ್ ನ್ನು ಸರ್ಕಾರಿ ಎಂದು ಘೋಷಿಸಬೇಕೆಂಬ ಅರ್ಜಿಯ ಹಿನ್ನೆಲೆಯಲ್ಲಿ ಕೇಂದ್ರ ಈ ಉತ್ತರ ನೀಡಿದೆ. ಪಿಎಂ ಕೇರ್ಸ್‌ ಫಂಡ್ ಮೇಲೆ ಯಾವುದೇ ರಾಜ್ಯ, ಕೇಂದ್ರ ಸರ್ಕಾರಗಳ ನೇರ, ಪರೋಕ್ಷ ನಿಯಂತ್ರಣವಿಲ್ಲ. ಇದಕ್ಕೆ ಸರ್ಕಾರದಿಂದ, ಸರ್ಕಾರಿ ಸಂಸ್ಥೆಗಳಿಂದ ದೇಣಿಗೆ ಹೋಗುವುದಿಲ್ಲ. ಇದಕ್ಕೆ ಸರ್ಕಾರಿ ಅಧಿಕಾರಿಗಳು ಮುಖ್ಯಸ್ಥರಾಗಿರುವುದು ಕೇವಲ ಆಡಳಿತಾತ್ಮಕ ಉದ್ದೇಶದಿಂದ ಮಾತ್ರ. ಇದರ ಲೆಕ್ಕಪತ್ರಗಳು ಪಿಎಂ ಕೇರ್ಸ್‌ ವೆಬ್‌ಸೈಟ್‌ನಲ್ಲಿ ಲಭ್ಯವಿವೆ ಎಂದು ಕೇಂದ್ರ ಹೇಳಿದೆ.

 

ಟಾಪ್ ನ್ಯೂಸ್

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-csa-dsasad

ಮಿಸ್ಟರ್ ಹಾಲಪ್ಪ… ಅಭಿವೃದ್ಧಿ ಸಂಬಂಧ ಬಹಿರಂಗ ಚರ್ಚೆ; ಬೇಳೂರು ಸವಾಲು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

madhu

ತಮಿಳಿನತ್ತ ಮಧು ಗುರುಸ್ವಾಮಿ; ಮಫ್ತಿ ರೀಮೇಕ್‌ ನಲ್ಲಿ ನಟನೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು