ಮೋದಿ ನಂ.1 ವಿಶ್ವನಾಯಕ; ಬೈಡೆನ್‌, ಸುನಕ್‌, ಮ್ಯಾಕ್ರನ್‌ರನ್ನು ಹಿಂದಿಕ್ಕಿದ ಭಾರತದ ಪ್ರಧಾನಿ


Team Udayavani, Feb 4, 2023, 7:25 AM IST

ಮೋದಿ ನಂ.1 ವಿಶ್ವನಾಯಕ; ಬೈಡೆನ್‌, ಸುನಕ್‌, ಮ್ಯಾಕ್ರನ್‌ರನ್ನು ಹಿಂದಿಕ್ಕಿದ ಭಾರತದ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದ ಅತ್ಯಂತ ಜನಪ್ರಿಯ ರಾಜಕೀಯ ನಾಯಕರು ಎನ್ನುವ ವಿಚಾರ ಗೊತ್ತಿರುವುದೇ. ಆದರೆ, ಸತತ 9 ವರ್ಷಗಳ ಆಡಳಿತದ ಬಳಿಕವೂ ಮೋದಿ ವರ್ಚಸ್ಸು ಹೆಚ್ಚುತ್ತಲೇ ಇದೆ ಎನ್ನುವುದು ನಿಮಗೆ ಗೊತ್ತಾ? ಬರೀ ದೇಶದಲ್ಲಷ್ಟೇ ಅಲ್ಲ, ವಿಶ್ವದಲ್ಲೇ ಮೋದಿ ನಂ.1 ನಾಯಕ.

ಅಮೆರಿಕ, ಫ್ರಾನ್ಸ್‌ ಸೇರಿದಂತೆ 22 ಜಾಗತಿಕ ರಾಷ್ಟ್ರಗಳ ನಾಯಕರನ್ನು ಹಿಂದಿಕ್ಕಿ ಪ್ರಧಾನಿ ಮೋದಿ ನಂ 1 ಪಟ್ಟವನ್ನು ಪಡೆದುಕೊಂಡಿದ್ದಾರೆ.

ಗ್ಲೋಬಲ್‌ ಬಿಸಿನೆಸ್‌ ಇಂಟೆಲಿಜೆನ್ಸ್‌ ಕಂಪನಿ ಮಾರ್ನಿಂಗ್‌ ಕನ್ಸಲ್ಟ್, ಜಾಗತಿಕ ಪ್ರಭಾವಿ ನಾಯಕರ ಕುರಿತು ಸರ್ವೆ ನಡೆಸಿದೆ. ಜ.26ರಿಂದ ಜ.31ರ ವರೆಗೆ 20 ಸಾವಿರ ಜಾಗತಿಕ ಸಂದರ್ಶನಗಳನ್ನು ಸಂಸ್ಥೆ ನಡೆಸಿದ್ದು, ಜನಾಭಿಪ್ರಾಯ ಸಂಗ್ರಹಿಸಿ, ಅದರ ಆಧಾರದ ಮೇಲೆ ಸರ್ವೆ ವರದಿ ಬಿಡುಗಡೆಗೊಳಿಸಿದೆ. ಶೇ.78 ರೇಟಿಂಗ್‌ನೊಂದಿಗೆ ಮೋದಿ ಅವರು ನಂ.1 ನಾಯಕ ಎಂಬ ಖ್ಯಾತಿ ಗಳಿಸಿದರೆ, ಮೆಕ್ಸಿಕೋ ಅಧ್ಯಕ್ಷ ಲೋಪೆಜ್‌ 2ನೇ ಸ್ಥಾನ ಪಡೆದಿದ್ದಾರೆ.

ಅಗ್ರ 10ರಲ್ಲಿ ಬೈಡನ್‌,ರಿಷಿ
ಜಾಗತಿಕ ನಾಯಕರ ಪಟ್ಟಿಯಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಈ ಬಾರಿ ಅಗ್ರ 5ರ ಸ್ಥಾನದಿಂದ ಕೆಳಗಿಳಿದು, ಶೇ.40 ಮಂದಿಯ ಸಮ್ಮತಿಯೊಂದಿಗೆ 6ನೇ ಸ್ಥಾನದಲ್ಲಿದ್ದಾರೆ. ಭಾರತೀಯ ಮೂಲದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರಿಗೂ 10ನೇ ಸ್ಥಾನ ದೊರೆತಿದ್ದು, ಶೇ.30 ಮಂದಿ ಸುನಕ್‌ ಅವರನ್ನು ಆಯ್ಕೆ ಮಾಡಿದ್ದಾರೆ.

ಟಾಪ್ ನ್ಯೂಸ್

Rahul Gandhi disqualified from Lok Sabha

ಎರಡು ವರ್ಷ ಜೈಲು ಶಿಕ್ಷೆ ಪ್ರಕಟ: ಲೋಕಸಭೆಯಿಂದ ಅನರ್ಹಗೊಂಡ ರಾಹುಲ್ ಗಾಂಧಿ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

6-chikmagaluru

ಚಿಕ್ಕಮಗಳೂರು: ಮತದಾರರಿಗೆ ಹಂಚಲು ತಂದಿದ್ದ 150 ಕ್ವಿಂಟಾಲ್ ಅಕ್ಕಿ ವಶ

T20 World Cup-winning England team met British Prime Minister Rishi Sunak

ಟಿ20 ವಿಶ್ವಕಪ್ ವಿಜೇತ ತಂಡದೊಂದಿಗೆ ಕ್ರಿಕೆಟ್ ಆಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್; ವಿಡಿಯೋ

ಹಿಂಡೆನ್ ಬರ್ಗ್ ವರದಿ ಬಹಿರಂಗ; ಒಂದೇ ದಿನದಲ್ಲಿ ಜಾಕ್ ಡೋರ್ಸಿಗೆ 4,300 ಕೋಟಿ ರೂ. ನಷ್ಟ!

ಹಿಂಡೆನ್ ಬರ್ಗ್ ವರದಿ ಬಹಿರಂಗ; ಒಂದೇ ದಿನದಲ್ಲಿ ಜಾಕ್ ಡೋರ್ಸಿಗೆ 4,300 ಕೋಟಿ ರೂ. ನಷ್ಟ!

ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’

ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’

hdk

ಚಿಂಚನಸೂರ್ ರಿಂದ ಜೆಡಿಎಸ್ ಗೆ ಯಾವುದೇ ಪರಿಣಾಮ ಬೀರುವುದಿಲ್ಲ: ಕುಮಾರಸ್ವಾಮಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi disqualified from Lok Sabha

ಎರಡು ವರ್ಷ ಜೈಲು ಶಿಕ್ಷೆ ಪ್ರಕಟ: ಲೋಕಸಭೆಯಿಂದ ಅನರ್ಹಗೊಂಡ ರಾಹುಲ್ ಗಾಂಧಿ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

5-panaji

ಪಣಜಿ: ಮಹಿಳೆಯರಿಗೆ ಸರಿಯಾದ ಗೌರವ ಕೊಡಬೇಕು, ಅವಮಾನಿಸಬಾರದು: ಡಾ.ನಿರ್ಮಲಾ ಸಿ.ಯಲಿಗಾರ

14 Opposition Parties Go To Supreme Court Alleging Misuse Of Agencies

ಏಜೆನ್ಸಿಗಳ ದುರುಪಯೋಗ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ 14 ವಿರೋಧ ಪಕ್ಷಗಳು

ಪಾಕ್ ಗಡಿಯ ದೇಗುಲಕ್ಕೆ ಶೃಂಗೇರಿ ವಿಗ್ರಹ; ಕಾಶ್ಮೀರದ ಕುಪ್ವಾರದಲ್ಲಿ ಶಾರದಾ ದೇಗುಲ ಲೋಕಾರ್ಪಣೆ

ಪಾಕ್ ಗಡಿಯ ದೇಗುಲಕ್ಕೆ ಶೃಂಗೇರಿ ವಿಗ್ರಹ; ಕಾಶ್ಮೀರದ ಕುಪ್ವಾರದಲ್ಲಿ ಶಾರದಾ ದೇಗುಲ ಲೋಕಾರ್ಪಣೆ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

Rahul Gandhi disqualified from Lok Sabha

ಎರಡು ವರ್ಷ ಜೈಲು ಶಿಕ್ಷೆ ಪ್ರಕಟ: ಲೋಕಸಭೆಯಿಂದ ಅನರ್ಹಗೊಂಡ ರಾಹುಲ್ ಗಾಂಧಿ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ರೈತರ ಹಕ್ಕಿಗಾಗಿ ಸಂಘಟಿತರಾಗಿ ಹೋರಾಟ ಅನಿವಾರ್ಯ; ಶಾಂತಿ ಪ್ರಸಾದ್‌ ಹೆಗ್ಡೆ

ರೈತರ ಹಕ್ಕಿಗಾಗಿ ಸಂಘಟಿತರಾಗಿ ಹೋರಾಟ ಅನಿವಾರ್ಯ; ಶಾಂತಿ ಪ್ರಸಾದ್‌ ಹೆಗ್ಡೆ

ಸುಳ್ಯ ನ.ಪಂ. ಸಾಮಾನ್ಯ ಸಭೆ; ನೀರಿನ ಮಿತಬಳಕೆ, ಜಾಗೃತಿ ಅಗತ್ಯ

ಸುಳ್ಯ ನ.ಪಂ. ಸಾಮಾನ್ಯ ಸಭೆ; ನೀರಿನ ಮಿತಬಳಕೆ, ಜಾಗೃತಿ ಅಗತ್ಯ

6-chikmagaluru

ಚಿಕ್ಕಮಗಳೂರು: ಮತದಾರರಿಗೆ ಹಂಚಲು ತಂದಿದ್ದ 150 ಕ್ವಿಂಟಾಲ್ ಅಕ್ಕಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.