ಮುಖ್ಯಮಂತ್ರಿ ಅಭ್ಯರ್ಥಿ: ನಿತೀಶ್‌ಗೆ “ಪ್ರಧಾನಿ ಮೋದಿ ಮೊಹರು’

ನಿತೀಶ್‌ ಇಂದು ಬಿಹಾರದಲ್ಲಿ ಮೂಲ ಸೌಕರ್ಯವನ್ನು ದೊಡ್ಡಮಟ್ಟದಲ್ಲಿ ಕಲ್ಪಿಸಿದ್ದಾರೆ.

Team Udayavani, Sep 14, 2020, 1:37 PM IST

ಮುಖ್ಯಮಂತ್ರಿ ಅಭ್ಯರ್ಥಿ: ನಿತೀಶ್‌ಗೆ “ಪ್ರಧಾನಿ ಮೋದಿ ಮೊಹರು’

ಪಾಟ್ನಾ: ದೇಶದ ಹಾಗೂ ಬಿಹಾರದ ಅಭಿವೃದ್ಧಿಯಲ್ಲಿ ನಿತೀಶ್‌ ಕುಮಾರ್‌ ಅವರ ಪಾತ್ರ ಮಹತ್ವದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ. ಆ ಮೂಲಕ, ಮುಂಬ ರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ ಡಿಎ ಕಡೆಯಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ನಿತೀಶ್‌
ಅವರ ಉಮೇದುವಾರಿಕೆಗೆ ಪ್ರಧಾನಿ ಪರೋಕ್ಷವಾಗಿ ಮೊಹರು ಒತ್ತಿದ್ದಾರೆ.

ಅಲ್ಲದೆ, ಬಿಹಾರದಲ್ಲಿ ನಿತೀಶ್‌ ಅವರನ್ನು ಎನ್‌ ಡಿಎ ಪ್ರತಿ ನಿಧಿಯೆಂದು ಬಿಂಬಿಸುವುದನ್ನು ಪ್ರಶ್ನಿಸಿದ್ದ ಎನ್‌ ಡಿಎಯ ಮತ್ತೂಂದು ಅಂಗ ಪಕ್ಷವಾದ ಲೋಕಜನ ಶಕ್ತಿ ಪಕ್ಷಕ್ಕೆ ಸ್ಪಷ್ಟ ಸಂದೇಶವನ್ನು ಮೋದಿ ರವಾನಿಸಿದ್ದಾರೆ. ಈ ಹಿಂದೆ, ಬಿಜೆಪಿಯ ರಾಷ್ಟ್ರಾ ಧ್ಯಕ್ಷ ಜೆ.ಪಿ.ನಡ್ಡಾ, ಬಿಹಾರ ಚುನಾವಣೆಯಲ್ಲಿ ನಿತೀಶ್‌ ಅವರೇ ಎನ್‌ ಡಿಎ ಅಭ್ಯರ್ಥಿ ಎಂದು ಘೋಷಿಸಿದ್ದರು. ಈಗ, ಅದನ್ನು ಮೋದಿ ಅನುಮೋದಿಸಿದಂತಾಗಿದೆ.

ನಿತೀಶ್‌ ಗುಣಗಾನ: ಬಿಹಾರದಲ್ಲಿ ಸುಮಾರು 900 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಪರದೀಪ್‌ ಹಾಲ್ಡಿ ಯಾ-ದುರ್ಗಾಪುರ ನಡುವಿನ ತೈಲ ಸಾಗಾಣಿಕೆ ಪೈಪ್‌ ಲೈನ್‌ ಹಾಗೂ ಬಂಕಾ ಮತ್ತು ಹರ್ದಿಷಿಯಲ್ಲಿ 2 ಎಲ್‌ ಪಿಜಿ ಅನಿಲ ಬಾಟ್ಲಿಂಗ್‌ ಕೇಂದ್ರಗಳನ್ನು ಪ್ರಧಾನಿ ಭಾನುವಾರ ಉದ್ಘಾಟಿಸಿದರು. ಆ ವೇಳೆ ಮಾತನಾಡಿದ ಅವರು, “”15 ವರ್ಷಗಳ ಹಿಂದೆ ಬಿಹಾರ ತೀವ್ರ ಹಿಂದುಳಿದಿತ್ತು. ರಾಜ್ಯದಲ್ಲಿ ಉತ್ತಮ ರಸ್ತೆ ಸಂಪರ್ಕವಿರಲಿಲ್ಲ. ಇಂಟರ್ನೆಟ್‌ ಅಂತೂ ಮರೀಚಿಕೆಯಾಗಿತ್ತು. ಅಂಥ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದ ನಿತೀಶ್‌, ಇಂದು ಬಿಹಾರದಲ್ಲಿ ಮೂಲ ಸೌಕರ್ಯವನ್ನು ದೊಡ್ಡಮಟ್ಟದಲ್ಲಿ ಕಲ್ಪಿಸಿದ್ದಾರೆ. ದೇಶದ ಪ್ರಗತಿಗೆ ಹಾಗೂ ಬಿಹಾರದ ಪ್ರಗತಿಗೆ ಮಹತ್ವದ ಕಾಣಿಕೆ  ಕೊಟ್ಟಿ ದ್ದಾರೆ” ಎಂದು ಶ್ಲಾಘಿಸಿದರು.

“ಪ್ರತಿಭೆಗಳ ಶಕ್ತಿ ಕೇಂದ್ರ’: ಬಿಹಾರವನ್ನು “ಪ್ರತಿಭೆಗಳ ಶಕ್ತಿ ಕೇಂದ್ರ’ ಎಂದು ಬಣ್ಣಿ ಸಿದ ಅವರು, “”ದೇಶದ ಎಲ್ಲಾ ಭಾಗಗಳಲ್ಲಿ ಬಿಹಾರಿ ಯುವಜನರ ಪ್ರತಿಭೆ
ಅನುರಣಿಸುತ್ತಿದೆ. ಐಐಟಿ ವಿಚಾರಕ್ಕೆ ಬಂದರೆ ಅಲ್ಲಿ ಬಿಹಾರದ ವಿದ್ಯಾರ್ಥಿಗಳು ವಿಜೃಂಭಿಸುತ್ತಾರೆ. ಯಾವುದೇ ರಾಜ್ಯಕ್ಕೆ ಹೋದರೂ ಅಲ್ಲಿನ ಕಾರ್ಮಿಕ ವಲಯಗಳಲ್ಲಿ ಬಿಹಾರಿಗಳ ಪರಿಶ್ರಮ ಎದ್ದು ಕಾಣುತ್ತದೆ. ಹೀಗೆ, ಪ್ರತಿ ರಾಜ್ಯದ ಅಭಿವೃದ್ಧಿಯಲ್ಲಿಯೂ ಬಿಹಾರಿಗಳು ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ” ಎಂದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.