Politics: ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್,ಅರ್ಜುನ್ ಮುಂಡಾಗೆ ಹೆಚ್ಚುವರಿ ಖಾತೆ
Team Udayavani, Dec 8, 2023, 1:11 AM IST
ಹೊಸದಿಲ್ಲಿ: ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿರುವ ಕೇಂದ್ರ ಸಚಿವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರು ಹೊಂದಿದ್ದ ಖಾತೆಗಳನ್ನು ಸಂಪುಟದ ಇತರ ಸದಸ್ಯರಿಗೆ ಮರು ಹಂಚಿಕೆ ಮಾಡಲಾಗಿದೆ. ಈ ಪೈಕಿ ಶೋಭಾ ಕರಂದ್ಲಾಜೆ ಮತ್ತು ರಾಜೀವ್ ಚಂದ್ರಶೇಖರ್ ಅವರಿಗೆ ಹೆಚ್ಚಿನ ಹೊಣೆ ಸಿಕ್ಕಿದೆ.
ಶೋಭಾ ಕರಂದ್ಲಾಜೆ ಅವರಿಗೆ ಆಹಾರ ಸಂಸ್ಕರಣೆ ಖಾತೆ, ರಾಜೀವ್ ಚಂದ್ರಶೇಖರ್ ಅವರಿಗೆ ಹೆಚ್ಚುವರಿಯಾಗಿ ಜಲಶಕ್ತಿ ಖಾತೆಯನ್ನು ನೀಡಲಾಗಿದೆ. ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವ
ರಾಗಿದ್ದ ನರೇಂದ್ರ ಸಿಂಗ್ ತೋಮರ್ ಅವರ ಖಾತೆಯನ್ನು ಅರ್ಜುನ್ ಮುಂಡಾ ಅವರಿಗೆ ನೀಡಲಾಗಿದೆ. ಡಾ| ಭಾರತಿ ಪ್ರವೀಣ್ ಪವಾರ್ ಅವರಿಗೆ ರೇಣುಕಾ ಸಿಂಗ್ ಸರುತಾ ಹೊಂದಿದ್ದ ಬುಡಕಟ್ಟು ವ್ಯವಹಾರಗಳ ಖಾತೆ ನೀಡಲಾಗಿದೆ. ಕೇಂದ್ರ ಸಂಪುಟದ ಶಿಫಾರಸಿನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಬದಲಾವಣೆಗಳಿಗೆ ಸಮ್ಮತಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್