“ಆವಾಸ’ದ ಕನಸಿಗೆ ಸಾಕಾರದ ವಿಶ್ವಾಸ

ಪ್ರಧಾನ ಮಂತ್ರಿ ಆವಾಸ್‌ ಯೋಜನೆಗೆ ಮತ್ತಷ್ಟು ಒತ್ತು

Team Udayavani, Feb 2, 2023, 6:38 AM IST

“ಆವಾಸ’ದ ಕನಸಿಗೆ ಸಾಕಾರದ ವಿಶ್ವಾಸ

“ಸ್ವಂತ ಮನೆ ಹೊಂದುವ ಕನಸು ಈಡೇರಿದರೆ ಸಾಕಪ್ಪ’ ಎಂದು ಹೇಳುವ ಅನೇಕರು ನಮ್ಮ ಸುತ್ತಮುತ್ತ ಸಿಗುತ್ತಾರೆ. ಅದರಲ್ಲೂ ಬಡ, ಮಧ್ಯಮ ವರ್ಗದವರಂತೂ ಈ ಕನಸನ್ನು ಸಾಕಾರಗೊಳಿಸಲು ಜೀವಮಾನವಿಡೀ ದುಡಿ ಯು ತ್ತಾರೆ. ಈ ವರ್ಗಕ್ಕೆ ನೆರವಾಗುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ “ಆವಾಸ್‌ ಯೋಜನೆ’ಯನ್ನು ಜಾರಿಗೆ ತಂದಿತ್ತು.

ಈಗ ಸರ್ಕಾರ “ಪ್ರಧಾನಮಂತ್ರಿ ಆವಾಸ್‌ ಯೋಜನೆ’ಗೆ ನೀಡಲಾಗುವ ಅನುದಾನವನ್ನು ಶೇ.66ರಷ್ಟು ಹೆಚ್ಚಿಸಿದ್ದು, 79,000 ಸಾವಿರ ಕೋಟಿ ರೂ.ಗೆ ಏರಿಸಿದೆ. 2022-23ರ ಆಯವ್ಯಯದಲ್ಲಿ ಈ ಯೋಜನೆಗೆ 48,000 ಸಾವಿರ ಕೋಟಿ ನೀಡಲಾಗಿತ್ತು.

ಶಾಶ್ವತ ಮನೆ ಇಲ್ಲದವರಿಗೆ ಮನೆ ಒದಗಿಸುವುದು ಹಾಗೂ ದೇಶದ ಎಲ್ಲಾ ಜನರು ಮನೆ ಹೊಂದಬೇಕೆಂಬುದು ಈ ಯೋಜನೆಯ ಉದ್ದೇಶವಾಗಿದೆ. ಇದುವರೆಗೆ ಈ ಯೋಜನೆಯಡಿ ಕೋಟ್ಯಂತರ ಜನರು ಲಾಭ ಪಡೆದಿದ್ದಾರೆ.

ಈ ಯೋಜನೆಯಡಿ ಗುಡ್ಡಗಾಡು ಪ್ರದೇಶದ ಫ‌ಲಾನು ಭವಿಗಳಿಗೆ 1.30 ಲಕ್ಷ ರೂ. ನೀಡಿದರೆ, ಬಯಲುಸೀಮೆಯ ವರಿಗೆ 1.20 ಲಕ್ಷ ರೂ. ನೀಡಲಾಗುತ್ತದೆ. ಈ ಯೋಜನೆಗೆ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು ಇನ್ನಿತರರನ್ನು ಪರಿಗಣಿಸಲಾಗುತ್ತದೆ.

ಮೂಲಸೌಕರ್ಯ ಅಭಿವೃದ್ಧಿ ನಿಧಿ: ಇದೇ ವೇಳೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ ಮಾದರಿಯಲ್ಲೇ ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿಯನ್ನು ಸ್ಥಾಪಿಸುವುದಾಗಿಯೂ ಘೋಷಿಸಲಾಗಿದೆ. ಈ ನಿಧಿಯನ್ನು ನ್ಯಾಷನಲ್‌ ಹೌಸಿಂಗ್‌ ಬ್ಯಾಂಕ್‌ ನಿರ್ವಹಿಸಲಿದೆ.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.