ರಾಜ್ಯಕ್ಕೆ 10 ಎಲ್ಟಿ ಹೆಚ್ಚುವರಿ ಕಲ್ಲಿದ್ದಲು ಪೂರೈಕೆ: ಪ್ರಹ್ಲಾದ್ ಜೋಶಿ
Team Udayavani, Apr 20, 2022, 5:45 AM IST
ಬೆಂಗಳೂರು: ಕರ್ನಾಟಕದ ಕಲ್ಲಿದ್ದಲು ಆವಶ್ಯಕತೆಯನ್ನು ಪೂರೈಸಲು ಕಲ್ಲಿದ್ದಲು ಸಂಸ್ಥೆಗಳು ಪ್ರಯತ್ನ ಮಾಡುತ್ತಿವೆ. ಕೆಪಿಸಿಎಲ್ಗೆ ಸುಮಾರು 10 ಎಲ್ಟಿಯಷ್ಟು ಹೆಚ್ಚುವರಿ ಕಲ್ಲಿದ್ದಲು ಪೂರೈಸಲು ನಿರ್ಧರಿಸಿದ್ದು, ಎಪ್ರಿಲ್ ತಿಂಗಳಲ್ಲಿ ಕಲ್ಲಿದ್ದಲು ದಾಸ್ತಾನಿನಲ್ಲಿ ಶೇಕಡಾ 18 ಏರಿಕೆಯಾಗಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಏಳು ವರ್ಷದ ಅವಧಿಯಲ್ಲಿ (2015-2022) 792.63 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲನ್ನು ಕೆಪಿಸಿಎಲ್ಗೆ ಪೂರೈಸಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು