ಪ್ರಶಾಂತ್‌ ಕಿಶೋರ್‌ ಕಾಂಗ್ರೆಸ್‌ ಸೇರ್ಪಡೆ ಫೈನಲ್‌


Team Udayavani, Apr 23, 2022, 8:20 AM IST

ಪ್ರಶಾಂತ್‌ ಕಿಶೋರ್‌ ಕಾಂಗ್ರೆಸ್‌ ಸೇರ್ಪಡೆ ಫೈನಲ್‌

ಹೊಸದಿಲ್ಲಿ: ಚುನಾವಣ ವ್ಯೂಹ ರಚನೆಕಾರ ಪ್ರಶಾಂತ್‌ಕಿಶೋರ್‌ ಕಾಂಗ್ರೆಸ್‌ ಸೇರ್ಪಡೆ ಬಹುತೇಕ ಖಚಿತ­ವಾಗಿದೆ.

ಪಕ್ಷದಲ್ಲಿ ಅವರು ಪ್ರಧಾನ ಭೂಮಿಕೆ­ಯನ್ನೇ ನಿಭಾಯಿಸಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಅದ­ಕ್ಕೊಂದು ನಿಯಮವೂ ಅಡ್ಡಿಯಾಗುವ ಸಾಧ್ಯತೆ ಇದೆ.

ಮುಂದಿನ ಲೋಕಸಭೆ ಚುನಾವಣೆ­ಯಲ್ಲಿ ಕಾಂಗ್ರೆಸ್‌ ಗೆಲ್ಲಲು ಕಿಶೋರ್‌ ಸಲ್ಲಿಸಿರುವ ಪ್ರಸ್ತಾವನೆಗಳನ್ನು ಅಧ್ಯ­ಯನ ಮಾಡಲು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಿಸಿರುವ ಸಮಿತಿ, “ಕಾಂಗ್ರೆಸ್‌ಗೆ ಸೇರ್ಪಡೆ­ಗೊಂಡ ಬಳಿಕ ಪ್ರಶಾಂತ್‌ ಕಿಶೋರ್‌ ಇತರ ಎಲ್ಲ ರಾಜಕೀಯ ಪಕ್ಷಗಳಿಗೆ ರಣ­ತಂತ್ರ ರಚನೆ ಮಾಡಿ­ಕೊಡುವುದನ್ನು ನಿಲ್ಲಿಸಬೇಕು’ ಎಂದು ಪ್ರತಿಪಾದಿ­ಸಿದೆ.

ಪ್ರಶಾಂತ್‌ ಕಿಶೋರ್‌ ಟಿಎಂಸಿ, ವೈಎಸ್‌ಆರ್‌ ಕಾಂಗ್ರೆಸ್‌, ಡಿಎಂಕೆ ಜತೆಗೆ ಕೆಲಸ ಮಾಡಿದ್ದರು.
ಅಗತ್ಯವಿಲ್ಲ: ಈ ನಡುವೆ, ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್‌, “ಕಾಂಗ್ರೆಸ್‌ಗೆ ಪ್ರಶಾಂತ್‌ ಬಂದರೂ, ಮಧ್ಯಪ್ರದೇಶದಲ್ಲಿ ಅವರ ಅಗತ್ಯ ಬೀಳಲಾರದು’ ಎಂದು ಹೇಳಿದ್ದಾರೆ.

ಪ್ರಶಾಂತ್‌ ಕಾಂಗ್ರೆಸ್‌ಗೆ ಬಂದರೆ ಕಮಲ್‌ನಾಥ್‌ಗೆ ವಿಶ್ರಾಂತಿ ನೀಡಬಹುದು ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್‌ ಮಿಶ್ರಾ ಲೇವಡಿ ಮಾಡಿದ್ದರು.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.