ಕೈಗೆ 2024ರ ಟಾರ್ಗೆಟ್‌! ಮುಂದಿನ ಲೋಕಸಭೆ ಚುನಾವಣೆಗೆ ಪ್ರಶಾಂತ್‌ ಕಿಶೋರ್‌ ಕಾರ್ಯತಂತ್ರ

ಕಾಂಗ್ರೆಸ್‌ ಸೇರುವಂತೆ ಪ್ರಶಾಂತ್‌ಗೆ ಹಲವರ ಆಹ್ವಾನ

Team Udayavani, Apr 17, 2022, 7:40 AM IST

ಕೈಗೆ 2024ರ ಟಾರ್ಗೆಟ್‌! ಮುಂದಿನ ಲೋಕಸಭೆ ಚುನಾವಣೆಗೆ ಪ್ರಶಾಂತ್‌ ಕಿಶೋರ್‌ ಕಾರ್ಯತಂತ್ರ

ಹೊಸದಿಲ್ಲಿ: ನೆಲೆ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್‌ಗೆ ಜೀವ ತುಂಬುವ ಸಲುವಾಗಿ ಚುನಾವಣಾ ವ್ಯೂಹರಚನೆಕಾರ ಪ್ರಶಾಂತ್‌ ಕಿಶೋರ್‌ ರಂಗ ಪ್ರವೇಶಿಸಿದ್ದಾರೆ. ಶನಿವಾರ ಕಾಂಗ್ರೆಸ್‌ನ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌, ಪ್ರಿಯಾಂಕಾ ವಾದ್ರಾ, ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ.ವೇಣುಗೋಪಾಲ್‌ ಸೇರಿದಂತೆ ನಾನಾ ಮುಖಂಡರ ಜತೆ ಮಾತುಕತೆ ನಡೆಸಿದ್ದಾರೆ. ಹಾಗೆಯೇ, ಹೊರಗಿನಿಂದ ವ್ಯೂಹ ರಚಿಸುವ ಬದಲು, ಪಕ್ಷಕ್ಕೇ ಸೇರಿ ಎಂದೂ ಪ್ರಶಾಂತ್‌ ಕಿಶೋರ್‌ಗೆ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ಹೇಳಿವೆ.

2024ರ ಲೋಕಸಭೆ ಚುನಾವಣೆಯನ್ನೇ ಗುರಿಯಾಗಿಟ್ಟುಕೊಂಡು, ಪಕ್ಷವನ್ನು ಪುನಶ್ಚೇತನ­ಗೊಳಿಸುವ ಕಾರ್ಯತಂತ್ರಕ್ಕೆ ಕಿಶೋರ್‌ ಅಣಿ­ಯಾಗಿದ್ದು, ಪಕ್ಷದ ದೌರ್ಬಲ್ಯಗಳು ಹಾಗೂ ಮುಂದೇನು ಮಾಡಬಹುದು ಎಂಬ ಬಗ್ಗೆ ವಿಸ್ತೃತ ವಿವರವನ್ನು ನಾಯಕರಿಗೆ ನೀಡಿದ್ದಾರೆ. 2024ರ ಚುನಾವಣೆಯಲ್ಲಿ 370 ಸೀಟುಗಳ ಟಾರ್ಗೆಟ್‌ ಹಾಕಿ­ಕೊಳ್ಳುವಂತೆ ಮತ್ತು ಎಲ್ಲೆಲ್ಲಿ ಪಕ್ಷ ದುರ್ಬಲ­ವಾಗಿದೆಯೋ ಆ ಎಲ್ಲ ಕಡೆಯೂ ಬೇರೆ ಪಕ್ಷಗ­ಳೊಂ­ದಿಗೆ ಮೈತ್ರಿ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಲೋಕಸಭೆ ಮಾತ್ರವಲ್ಲದೇ ಮುಂಬರುವ ಗುಜರಾತ್‌, ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆ ಕುರಿತೂ ಚರ್ಚೆ ನಡೆಸಿದ್ದಾರೆ. ಅವರ ಸಲಹೆಗಳನ್ನು ಆಧರಿಸಿ ಪಕ್ಷವು 3 ಸದಸ್ಯರ ಸಮಿತಿ ರಚಿಸಿದ್ದು, ಅವುಗಳನ್ನು ಜಾರಿ ಮಾಡುವ ಕುರಿತು ಈ ಸಮಿತಿ ಪರಿಶೀಲಿಸಿ ಒಂದು ವಾರದಲ್ಲೇ ವರದಿ ನೀಡಲಿದೆ. ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಎಂದು ಕಾಂಗ್ರೆಸ್‌ ನಾಯಕ ಕೆ. ಸಿ. ವೇಣುಗೋಪಾಲ್‌ ಹೇಳಿದ್ದಾರೆ. ಜತೆಗೆ, ಪಕ್ಷ ಸೇರುವಂತೆ ಕೈ ನಾಯಕರು ನೀಡಿರುವ ಆಹ್ವಾನಕ್ಕೆ ಪ್ರಶಾಂತ್‌ ಕಿಶೋರ್‌ ಸಕಾರಾತ್ಮಕವಾಗಿ ಸºಂದಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ದೆಹಲಿ: ಹನುಮ ಜಯಂತಿ ಶೋಭಾ ಯಾತ್ರೆ ವೇಳೆ ಭುಗಿಲೆದ್ದ ಹಿಂಸಾಚಾರ

ಕಿಶೋರ್‌ ಸಲಹೆಗಳೇನು?
-2024ರ ಲೋಕಸಭೆ ಚುನಾವಣೆ ಯತ್ತ ಗಮನಹರಿಸಿ. 370 ಸೀಟುಗಳ ಟಾರ್ಗೆಟ್‌ ಹಾಕಿಕೊಳ್ಳಿ
-ಲೋಕಸಭೆ ಚುನಾವಣೆಗೂ ಮುನ್ನ ಪಕ್ಷದಲ್ಲಿ ಸಂಘಟನಾತ್ಮಕ ಬದ ಲಾವಣೆಗಳನ್ನು ಮಾಡಿಕೊಳ್ಳಿ
-ಪಕ್ಷದ ಸಂವಹನಾ ಕಾರ್ಯತಂತ್ರ ವನ್ನು ಸಂಪೂರ್ಣ ಬದಲಾಯಿಸಿ.
-ಪಕ್ಷವು ದುರ್ಬಲವಾಗಿರುವ  ಕಡೆಗಳಲ್ಲಿ ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಿ
-ಗುಜರಾತ್‌ನಲ್ಲಿ ಪಾಟೀದಾರ್‌ ನಾಯಕ ನರೇಶ್‌ ಪಟೇಲ್‌ರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಿ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.