Nejar Case: ವಾರದೊಳಗೆ ಜಾರ್ಚ್ಶೀಟ್ ಸಲ್ಲಿಕೆಗೆ ಸಿದ್ಧತೆ
Team Udayavani, Feb 2, 2024, 12:39 AM IST
ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ಎಫ್ಎಸ್ಎಲ್ ವರದಿ ಪೊಲೀಸರ ಕೈಸೇರಿದ್ದು, ವಾರದೊಳಗೆ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆಯಾಗುವ ಸಂಭವವಿದೆ.
ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನದ ಅವಧಿ ಫೆ. 8ರ ವರೆಗೆ ವಿಸ್ತರಣೆಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಸರಕಾರದ ಪರ ವಾದಿಸಲು ರಾಜ್ಯ ಸರಕಾರವು ವಿಶೇಷ ಸರಕಾರಿ ಅಭಿಯೋಜಕರನ್ನಾಗಿ ಮಂಗಳೂರಿನ ನ್ಯಾಯವಾದಿ ಶಿವಪ್ರಸಾದ್ ಆಳ್ವ ಅವರನ್ನು ನೇಮಕ ಮಾಡಿದ್ದಾರೆ.
ಫೆ. 12ಕ್ಕೆ ಘಟನೆ ನಡೆದು 90 ದಿನ
ಕೊಲೆ ಪ್ರಕರಣ ನ. 12ರಂದು ನಡೆದಿದ್ದು, ಫೆ. 12ಕ್ಕೆ 90 ದಿನಗಳು ಪೂರ್ಣಗೊಳ್ಳಲಿದೆ. ಸದ್ಯ ಜಾರ್ಜ್ಶೀಟ್ ಸಲ್ಲಿಕೆ ಪ್ರಕ್ರಿಯೆಗಳು ತ್ವರಿತಗತಿಯಲ್ಲಿ ನಡೆಯುತ್ತಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ