ಕಲಿಯುಗದ ಕಂಸನ ಎಂಟ್ರಿಗೆ ಸಿದ್ಧತೆ…


Team Udayavani, May 22, 2020, 4:14 AM IST

kamsa sidd

ಕನ್ನಡದಲ್ಲಿ ಕಲಿಯುಗದ ಕಂಸ ಎಂಬ ಚಿತ್ರವೊಂದು ತಯಾರಾಗುತ್ತಿದೆ. ಕಂಸನ ಪಾತ್ರದಾರಿ ಸಂದೀಪ ಪ್ರಥಮ ಪ್ರಯತ್ನ ಮಾಡುತ್ತಿದ್ದಾರೆ. ಇವರ ಸಹೋದರ ದಿಲೀಪ್‌ ಕುಮಾರ್‌ ಹಾಗೂ ಸಹೋದರಿ ಶ್ರೀಮತಿ ದೇವಕಿ ಈ ಚಿತ್ರದ  ನಿರ್ಮಾಪಕರು. ಇತ್ತೀಚೆಗೆ ಚಿತ್ರದ ಮೋಶನ್‌ ಪೋಸ್ಟರ್‌ ರಿಲೀಸ್‌ ಆಗಿದೆ. ಈ ಮೋಷನ್‌ ಪೋಸ್ಟರ್‌ ಅನ್ನು ಸಂಕಲನ ಮಾಡಿಕೊಟ್ಟವರು ರಾಮ್‌ ಬಾಬು. ತೆಲುಗಿನ ಸೂಪರ್‌ ಹಿಟ್‌ ಸಿನಿಮಗಳಾದ ಬಾಹುಬಲಿ ಹಾಗೂ ಸೆ„ರ ನರಸಿಂಹ  ರೆಡ್ಡಿ ಸಿನಿಮಾಗಳಿಗೆ ಸಂಕಲನ ಮಾಡಿದವರು.

ಕಲಿಯುಗ ಕಂಸ ಸೆಟೇrರಲು ಎಲ್ಲ ತಯಾರಿ ನಡೆದಿದೆ. ಒಬ್ಬ ರಗಡ್‌ ಆದ ರೌಡಿ ಕಥಾ ವಸ್ತು ಇಲ್ಲಿದೆ. ಇಲ್ಲಿ ಮಚ್ಚು ಲಾಂಗುಗಳು ಇರುವುದಿಲ್ಲ. ಇವನೊಬ್ಬ ಸಮಾಜದಲ್ಲಿ ಅತಿ ಕಿರಿಯ  ವಯಸ್ಸಿನ ಕ್ರಿಮಿನಲ್‌. ಇದಕ್ಕೆ ಗುಜರಾತ್‌ ಅಲ್ಲಿ ನಡೆದ ಒಂದು ಘಟನೆಯನ್ನು ಇಟ್ಟುಕೊಂಡು ಚಿತ್ರಕತೆ ಸಿದ್ಧಪಡಿಸಲಾಗಿದೆ. ತನ್ನ ಬುದ್ಧಿ ಶಕ್ತಿಯಿಂದ ಕಂಸ ಆಗಿ ಅವತಾರ ತಾಳುತ್ತಾನೆ. ಜುಲೆ„ ತಿಂಗಳಿನಲ್ಲಿ ಈ ಕಲಿಯುಗದ ಕಂಸ ಚಿತ್ರೀಕರಣ ಶುರು ಮಾಡಲಿದ್ದಾರೆ ನಿರ್ದೇಶಕ ಬಿ ವಿ ಎಚ್‌ ಪ್ರಸಾದ್‌.

ಇದು ನಿರ್ದೇಶಕರ ಪ್ರಥಮ ಪ್ರಯತ್ನ. ಚಿತ್ರ ನಿರ್ದೇಶನದ ಬಗ್ಗೆ ಹಲವಾರು ವಿಚಾರಗಳ ಬಗ್ಗೆ ತಿಳವಳಿಕೆ ಬೆಳಸಿಕೊಂಡು ನಿರ್ದೇಶನಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ನವ  ಯುವಕ ಸಂದೀಪ ಮೊದಲ ಚಿತ್ರದಲ್ಲಿ ಮಾಸ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಮುಂಬೆ„ ಅಲ್ಲಿ ಅಭಿನಯದಲ್ಲಿ ತರೆಬೇತಿ ಪಡೆದು, ರಂಗಭೂಮಿಯ ಕೆಲವು ವ್ಯಕ್ತಿಗಳಿಂದ ಸಲಹೆ ಪಡೆದು, ಸಾಹಸ ಹಾಗೂ ನೃತ್ಯದಲ್ಲೂ ಅನುಭವ  ಪಡೆದುಕೊಂಡಿದ್ದಾರೆ.

ಈ ಚಿತ್ರದ ಕಥಾ ನಾಯಕಿ ಶ್ರೇಯ ಶರ್ಮ ಈ ಹಿಂದೆ 2007 ರಲ್ಲಿ ಬೇಬಿ ಶ್ರೇಯ ಆಗಿ ರಮೇಶ್‌ ಅರವಿಂದ್‌ ಅಭಿನಯದ ಸೌಂದರ್ಯ ಚಿತ್ರಕ್ಕೆ ಬಾಲ ನಟಿ ಆಗಿದ್ದವರು. ತಮಿಳಿನ ಜನಪ್ರಿಯ ನಟ ಆರ್ಯ ಈಗಾಗಲೇ  ರಾಜ ರಥ ಕನ್ನಡ ಸಿನಿಮಾದಲ್ಲಿ ಅಭಿನಯ ಮಾಡಿದವರು ಮತ್ತೆ ಕನ್ನಡಕ್ಕೆ ಒಂದು ಮುಖ್ಯ ಪಾತ್ರದಲ್ಲಿ ಅಭಿನಯ ಮಾಡಲಿ ದ್ದಾರೆ. ಶರತ್‌ ಲೋಹಿತಾಶ್ವ, ಹರೀಶ್‌ ರೈ ಹಾಗೂ ಇನ್ನಿತರರು ಪೋಷಕ ಪಾತ್ರಗಳಲ್ಲಿ ಅಭಿನಯ ಮಾಡಲಿದ್ದಾರೆ.  ಲೋಕಿ ಹಾಡುಗಳಿಗೆ ರಾಗ ಸಂಯೋಜನೆ ಮಾಡಲಿದ್ದಾರೆ. ಪ್ರಖ್ಯಾತ್‌ ನಾರಾಯಣ್‌ ಈ ಚಿತ್ರಕ್ಕೆ ಛಾಯಾಗ್ರಹಣ ಒದಗಿಸಲಿದ್ದಾರೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.