“ಲವ್‌ ಮಾಕ್ಟೇಲ್‌-2’‌ಗೆ ಸಿದ್ಧತೆ

ಕೃಷ್ಣನ್‌ ಜೋಡಿ ಯಾರು?

Team Udayavani, Jun 29, 2020, 4:32 AM IST

love 2k

ಕನ್ನಡದಲ್ಲಿ “ಲವ್‌ ಮಾಕ್ಟೇಲ್’‌ ಯಶಸ್ಸು ಎಲ್ಲರಿಗೂ ಗೊತ್ತೇ ಇದೆ. ಆ ಸಿನಿಮಾ ಗೆಲುವು ಕಾಣುತ್ತಿದ್ದಂತೆಯೇ, ಇದೀಗ ನಾಯಕ ಕಮ್‌ ನಿರ್ದೇಶಕ “ಲವ್‌ ಮಾಕ್ಟೇಲ್‌ 2′ ಮಾಡೋಕೆ ಹೊರಟಿದ್ದಾರೆ. ಈಗಾಗಲೇ ಚಿತ್ರದ ಸ್ಕ್ರಿಪ್ಟ್ ಪೂಜೆ ಕೂಡ ನಡೆದಿದೆ. ಸದ್ಯಕ್ಕೆ ಚಿತ್ರೀಕರಣಕ್ಕೆ ತಯಾರಾಗಿರುವ ನಾಯಕ್‌ ಕಮ್‌ ನಿರ್ದೇಶಕ ಕೃಷ್ಣ, ಕಲಾವಿದರ ಆಯ್ಕೆ ಮಾಡಲು ಮುಂದಾಗಿದ್ದಾರೆ.

ಅವರೀಗ ತಮ್ಮ “ಲವ್‌ ಮಾಕ್ಟೇಲ್‌ 2′ ಚಿತ್ರಕ್ಕೆ ಕಲಾವಿದರ ಹುಡುಕಾಟದಲ್ಲಿದ್ದಾರೆ. ಸದ್ಯಕ್ಕೆ ಕಲಾವಿದರು ಬೇಕು ಎಂದು ಅನೌನ್ಸ್‌ ಮಾಡಿದ್ದಾರೆ. ಅದರಲ್ಲೂ ಅವರೀಗ ನಟಿಗಾಗಿ ಹುಡುಕಾಟ ಶುರುಮಾಡಿದ್ದಾರೆ. ತಮ್ಮ ನಿರ್ದೇಶನದ ಎರಡನೇ ಚಿತ್ರಕ್ಕೆ ಸುಮಾರು 22ರಿಂದ 30 ವರ್ಷ ವಯಸ್ಸಿನವರು ಬೇಕಾಗಿದ್ದಾರೆ. ಫೋಟೋ ಹಾಗೂ ಪರಿಚಯದ ವಿಡಿಯೋವನ್ನು ಮೇಲ್‌ ಮಾಡಿ ಎಂದು ಕೃಷ್ಣ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಅಂದಹಾಗೆ, “ಲವ್‌ ಮಾಕ್ಟೇಲ್‌ 2′ ಚಿತ್ರದಲ್ಲಿ ನಟಿಸಲು ಹಾಗೂ ಕೃಷ್ಣ ಜೊತೆ ಸ್ಟೆಪ್‌ ಹಾಕಬಯಸುವ ಹುಡುಗಿಯರು ಫೋಟೋ ಕಳುಹಿಸಿ, ಆ ನಂತರ ಆಡಿಷನ್‌ನಲ್ಲಿ ಭಾಗವಹಿಸಬಹುದು. ಅದೇನೆ ಇರಲಿ, “ಲವ್‌ ಮಾಕ್ಟೇಲ್‌’ ಚಿತ್ರ ದೊಡ್ಡ ಯಶಸ್ಸು ಪಡೆದಿದ್ದೇ ತಡ, “ಲವ್‌ ಮಾಕ್ಟೇಲ್‌ 2′ ಶುರು ಮಾಡುವ ನಿರ್ಧಾರ ಮಾಡಿದ ಕೃಷ್ಣ, ಈಗ ಆಡಿಷನ್‌ ಮಾಡಿ, ಚಿತ್ರೀಕರಣಕ್ಕೆ ಹೋಗುವ ಉತ್ಸಾಹದಲ್ಲಿದ್ದಾರೆ.

ಮೊದಲ ಸಿನಿಮಾದಲ್ಲಿ ಇದ್ದಂತಹ ಕೆಲವು ಕಲಾವಿದರು “ಲವ್‌ ಮಾಕ್ಟೇಲ್‌ 2’ನಲ್ಲೂ ಕೆಲಸ ಮಾಡಲಿದ್ದಾರೆ. ಆದರೆ, ಯಾರೆಲ್ಲಾ ಇರಲಿದ್ದಾರೆ ಎಂಬುದಕ್ಕೆ ಮಾತ್ರ ಇನ್ನೂ ಉತ್ತರವಿಲ್ಲ. ಇನ್ನು, ಕೃಷ್ಣ ಅವರು “ಶ್ರೀಕೃಷ್ಣ ಅಟ್‌ ಜಿ ಮೇಲ್‌ ಡಾಟ್‌ ಕಾಮ್‌’ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಆ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇಷ್ಟರಲ್ಲೇ ತಂಡ ಚಿತ್ರೀಕರಣಕ್ಕೂ ಹೊರಡಲಿದೆ. ಇದರ ಜೊತೆ ಜೊತೆಯಲ್ಲೇ ಕೃಷ್ಣ ಅವರು ತಮ್ಮ ಬಹು ನಿರೀಕ್ಷೆ ಇಟ್ಟುಕೊಂಡೇ ಅವರು, “ಲವ್‌ ಮಾಕ್ಟೇಲ್‌ 2′ ಚಿತ್ರಕ್ಕೆ ಅಣಿಯಾಗಿದ್ದಾರೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.