ಕಂದಾಯ ಸಚಿವರ ವಾಸ್ತವ್ಯಕ್ಕೆ ಸಿದ್ಧತೆ: ಡಿಸಿ ಸೂಚನೆ


Team Udayavani, Feb 17, 2022, 7:35 AM IST

ಕಂಕಂದಾಯ ಸಚಿವರ ವಾಸ್ತವ್ಯಕ್ಕೆ ಸಿದ್ಧತೆ: ಡಿಸಿ ಸೂಚನೆದಾಯ ಸಚಿವರ ವಾಸ್ತವ್ಯಕ್ಕೆ ಸಿದ್ಧತೆ: ಡಿಸಿ ಸೂಚನೆ

ಉಡುಪಿ: “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಪ್ರಯುಕ್ತ ಕಂದಾಯ ಸಚಿವ ಆರ್‌. ಅಶೋಕ್‌ ಫೆ. 19ರಂದು ಬ್ರಹ್ಮಾವರ ತಾಲೂಕಿನ ಆರೂರಿನಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದು, ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಸೂಚಿಸಿದರು.

ಕಂದಾಯ ಸಚಿವರು ಮೊದಲಿಗೆ ಕಾರ್ಕಳ ತಾಲೂಕಿಗೆ ಭೇಟಿ ನೀಡಿ, ಅಲ್ಲಿ ಕಡತ ವಿಲೇವಾರಿ ಸಪ್ತಾಹ ಕಾರ್ಯಕ್ರಮ, ಕಂದಾಯ ಮೇಳ ಮತ್ತು ಫ‌ಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅನಂತರ ಕೊಕ್ಕರ್ಣೆ, ಆರೂರು ಮತ್ತು ಕೆಂಜೂರು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.

ಸಚಿವರನ್ನು ಕೊಕ್ಕರ್ಣೆಯ ಬಸ್‌ ನಿಲ್ದಾಣದ ಬಳಿ ಸ್ವಾಗತಿಸಲು ಸಿದ್ಧತೆ ಮಾಡಿ ಕೊಳ್ಳಬೇಕು. ಆರೂರಿಗೆ ತೆರಳುವ ಮಾರ್ಗದಲ್ಲಿ ಅವರು ಕುಡುಬಿ ಜನಾಂಗದವರ ಮನೆಗೆ ಭೇಟಿ ನೀಡಲಿದ್ದಾರೆ ಎಂದರು.

ಸಚಿವರು ಆರೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವಾಸ್ತವ್ಯ ಹೂಡ ಲಿದ್ದು, ಸೂಕ್ತ ವ್ಯವಸ್ಥೆ ಕೈಗೊಳ್ಳು ವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಚಿವರು ಕಂದಾಯ ಇಲಾಖೆಗೆ ಸಂಬಂಧಿಸಿದ 94ಸಿ, ಸಿಸಿ, ಸಾಮಾಜಿಕ ಭದ್ರತಾ ಯೋಜನೆಯ ಫ‌ಲಾನುಭವಿಗಳಿಗೆ ಸೌಲಭ್ಯ ವಿತರಣೆ, ಕೋವಿಡ್‌ ಪರಿಹಾರದ ಚೆಕ್‌ ವಿತರಣೆ ಹಾಗೂ ನಿವೇಶನದ ಹಕ್ಕುಪತ್ರ, ವಿವಿಧ ಇಲಾಖೆಗಳ ಸವಲತ್ತು ಗಳನ್ನು ವಿತರಿಸಲಿದ್ದಾರೆ. ಪ್ರಮುಖ ಇಲಾಖೆಗಳ ಯೋಜನೆಗಳ ಕುರಿತು ಮಾಹಿತಿ ನೀಡುವ ಸ್ಟಾಲ್‌ ಅಳವಡಿಸಲು ಹಾಗೂ ಸಾರ್ವಜನಿಕ ರಿಂದ ಅಹವಾಲುಗಳನ್ನು ಸ್ವೀಕರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದನ್ನೂ ಓದಿ:ಬಿಜೆಪಿ ವಿರುದ್ಧ ಹೋರಾಟ: ಚಂದ್ರಶೇಖರ್‌ಗೆ ಉದ್ಧವ್‌ ಬೆಂಬಲ

ಪೆ. 20ರ ಬೆಳಗ್ಗೆ ಕೆಂಜೂರು ಗ್ರಾಮದ ಕೊರಗರ ಕಾಲನಿಗೆ ಸಚಿವರು ಭೇಟಿ ನೀಡಿ ಉಪಾಹಾರ ಸೇವಿಸಲಿದ್ದಾರೆ ಎಂದರು.

ಸಚಿವರ ಗ್ರಾಮ ವಾಸ್ಯವ್ಯ ಕಾರ್ಯ ಕ್ರಮದ ಯಶಸ್ಸಿಗೆ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಿದ ಜಿಲ್ಲಾಧಿಕಾರಿಗಳು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿ ಸುವಂತೆ, ಸ್ಥಳೀಯ ಮುಖಂಡರು -ಸಾರ್ವಜನಿಕರಿಂದ ಅಗತ್ಯ ಸಹಕಾರ ಪಡೆಯುವಂತೆ ತಿಳಿಸಿದರು.

ಜಿ.ಪಂ. ಸಿಇಒ ಡಾ| ನವೀನ್‌ ಭಟ್‌ ವೈ., ಎಡಿಸಿ ಸದಾಶಿವ ಪ್ರಭು, ಕುಂದಾಪುರ ಸಹಾಯಕ ಕಮೀಷನರ್‌ ಕೆ. ರಾಜು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.