Rescue: ಅಪರಿಚಿತ ವಾಹನ ಅಪಘಾತಕ್ಕೀಡಾಗಿ ಕಾಲು ಕಳೆದುಕೊಂಡ ಕೋಣದ ರಕ್ಷಣೆ

ಮಾನವೀಯತೆ ಮೆರೆದ ನವ ಚೇತನ್ಯ ಸಮಾಜ ವಿಕಾಸ ಸೇವಾ ಟ್ರಸ್ಟ್‌ನ ಸಮಾಜ ಸೇವಕರು

Team Udayavani, Oct 16, 2023, 6:11 PM IST

kona rescue

ಗಂಗಾವತಿ: ನಗರದ ರಾಣಾಪ್ರತಾಪಸಿಂಗ್ ವೃತ್ತದಲ್ಲಿ ಅಪರಿಚಿತ ವಾಹನದಿಂದ ಅಪಘಾತಕ್ಕೀಡಾಗಿ ಕಾಲು ಕಳೆದುಕೊಂಡ ಕೋಣವನ್ನು ನವ ಚೇತನ್ಯ ಸಮಾಜ ವಿಕಾಸ ಸೇವಾ ಟ್ರಸ್ಟ್ ಸಮಾಜ ಸೇವಕರು ರಕ್ಷಣೆ ಮಾಡಿ ಕೊಪ್ಪಳದ ಗೋಶಾಲೆ ಬಿಟ್ಟು ಮಾನವೀಯತೆ ಮೆರೆದಿದ್ದಾರೆ.

ನಗರದಲ್ಲಿ ಬಿಡಾಡಿ ದನಗಳು ಮತ್ತು ಎಮ್ಮೆ ಕೋಣಗಳ ಸಂಖ್ಯೆ ಹೆಚ್ಚಾಗಿದ್ದು ರಾಯಚೂರು ರಸ್ತೆಯಲ್ಲಿ ಅಪರಿಚಿತ ವಾಹನ ರಾತ್ರಿ ಸಂದರ್ಭದಲ್ಲಿ ಕೋಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕೋಣದ ಹಿಂದಿನ ಎಡಗಾಲು ಮುರಿದು ತುಂಡಾಗಿತ್ತು. ದಾರಿಯಲ್ಲಿ ಹೋಗುವವರು ಗಮನಿಸಿ ಹೋಗುತ್ತಿದ್ದರೆ ನವ ಚೇತನ್ಯ ಸಮಾಜ ವಿಕಾಸ ಸೇವಾ ಟ್ರಸ್ಟ್ ಸಮಾಜ ಸೇವಕರು ರಕ್ಷಣೆ ಮಾಡಿ ಕೂಡಲೇ ಕೋಣವನ್ನು ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮುರಿದು ತುಂಡಾಗಿದ್ದ ಕಾಲನ್ನು ಪಶು ವೈದ್ಯರಿಂದ ಜೋಡಣೆ ಮಾಡಿಸಿ ಕೊಪ್ಪಳದ ಗೋಶಾಲೆಗೆ ಸೇರ್ಪಡೆ ಮಾಡಿದ್ದಾರೆ.

ಈ ಸಂಸ್ಥೆಯವರು ಪ್ರತಿ ವಾರ ಅನಾಥ ಆಶ್ರಮದಲ್ಲಿರುವ ವೃದ್ಧರಿಗೆ ಕ್ಷೌರ ಮಾಡುವುದು ಅಂಧ,ಅಂಗವಿಕಲ ಮಕ್ಕಳಿಗೆ ನೆರವಾಗುವುದು ಮತ್ತು ಬಿಡಾಡಿ ದನಗಳನ್ನು ರಾತ್ರಿ ವೇಳೆ ಅಪರಿಚಿತ ವಾಹನಗಳು ಅಪಘಾತ ಮಾಡದಂತೆ ರೇಡಿಯಂ ಬೆಲ್ಟ್ ಹಾಕುವ ಕಾರ್ಯವನ್ನು ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.