ಕಾಸರಗೋಡು: ಖಾಸಗಿ ಬಸ್ ಸಂಚಾರ ಸ್ಥಗಿತ
Team Udayavani, Jun 10, 2022, 12:18 AM IST
ಕುಂಬಳೆ : ಕಾಸರಗೊಡು ಹೊಸ ಬಸ್ ನಿಲ್ದಾಣದೊಳಗೆ ನಗರಸಭೆ ನೂತನವಾಗಿ ನಿರ್ಮಿಸುತ್ತಿರುವ ವಾಣಿಜ್ಯ ಸಂಕೀರ್ಣ ಕಾಮಗಾರಿಯನ್ನು ತತ್ಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿ ಖಾಸಗಿ ಬಸ್ಗಳು ಗುರುವಾರ ಮಧ್ಯಾಹ್ನದ ಬಳಿಕ ಯಾನ ನಿಲ್ಲಿಸಿ ಪ್ರತಿಭಟನೆ ನಡೆಸಿದವು.
ಕಾಮಗಾರಿಯಿಂದಾಗಿ ಬಸ್ಗಳ ಪಾರ್ಕಿಂಗ್ಗೆ ತೊಂದರೆಯಾಗುತ್ತಿದ್ದು ಕಾಮಗಾರಿ ನಿಲ್ಲಿಸುವಂತೆ ಹಲವು ಬಾರಿ ನಗರಸಭೆಗೆ ಮನವಿ ಮಾಡಿದರೂ ಮುಂದುವರಿದಿದೆ. ಕಾಮಗಾರಿ ನಿಲ್ಲಿಸುವ ತನಕ ಸಂಚಾರ ಸ್ಥಗಿತಗೊಳಿಸುವುದಾಗಿ ಖಾಸಗಿ ಬಸ್ ಮಾಲಕರ ಸಂಘದ ತುರ್ತು ಸಭೆಯಲ್ಲಿ ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ