ಶುಲ್ಕ: ಪಾಲಕರು, ಆಡಳಿತ ಮಂಡಳಿ ವಾಗ್ವಾದ


Team Udayavani, Jan 16, 2021, 12:58 AM IST

ಶುಲ್ಕ: ಪಾಲಕರು, ಆಡಳಿತ ಮಂಡಳಿ ವಾಗ್ವಾದ

ಬೆಂಗಳೂರು:  ಖಾಸಗಿ ಶಾಲೆಗಳ ಶುಲ್ಕ ವಿಚಾರದಲ್ಲಿ  ಆಡಳಿತ ಮಂಡಳಿಯ ಪ್ರತಿನಿಧಿಗಳು  ಮತ್ತು ಪಾಲಕ, ಪೋಷಕರ ನಡುವೆ  ವಾಗ್ವಾದ ನಡೆದಿದೆ.

ಶುಲ್ಕ ವಿಚಾರವಾಗಿ ಪಾಲಕ, ಪೋಷಕರು ಮತ್ತು ಆಡಳಿತ ಮಂಡಳಿಯ ಪ್ರತಿನಿಧಿಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ.ಅನುºಕುಮಾರ್‌ ಅವರು ಶುಕ್ರವಾರ ಸಮಗ್ರ ಶಿಕ್ಷಣ ಕಚೇರಿಯಲ್ಲಿ ಸಭೆ ನಡೆಸಿದ್ದರು. ಸಭೆಯಲ್ಲಿ   ಶೇ.50ರಷ್ಟು ಶುಲ್ಕ ವಿನಾಯತಿ ನೀಡಬೇಕು ಎಂದು ಪಾಲಕ, ಪೋಷಕರು ಆಗ್ರಹಿಸಿದರು.

ಇದಕ್ಕೆ ಪ್ರತಿಯಾಗಿ ಆಡಳಿತ ಮಂಡಳಿಯ ಪ್ರತಿನಿಧಿಗಳು ಶೇ.50 ರಷ್ಟು ಶುಲ್ಕ ವಿನಾಯತಿ ಸಾಧ್ಯವೇ ಇಲ್ಲ. ಕಳೆದ ವರ್ಷದಷ್ಟೇ ಶುಲ್ಕವನ್ನು ಕಂತುಗಳ ರೂಪದಲ್ಲಿ ಪಾವತಿಸಲು ಅವಕಾಶ ನೀಡಿದ್ದೇವೆ. ಇಷ್ಟಾದರೂ ಅನೇಕರು  ಮಕ್ಕಳ ದಾಖಲಾತಿ ಮಾಡಿಲ್ಲ. ಇದರಿಂದ  ಸಿಬಂದಿಗೆ ವೇತನ ನೀಡುವುದು ಕಷ್ಟವಾಗಿದೆ. ಆದ್ದರಿಂದ ಶುಲ್ಕ ಪಾವತಿ ಸಂಬಂಧ ಸರಕಾರ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿದರು.

ಸಭೆಯ ಬಳಿಕ  ಹೊರಬರುತ್ತಿದ್ದಂತೆ ಪಾಲಕ, ಪೋಷಕರ ಸಂಘಟನೆಯ ಪ್ರತಿನಿಧಿಗಳು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳು ಕೈ-ಕೈ ಮಿಲಾಯಿಸಿಕೊಳ್ಳುವ ಮಟ್ಟಕ್ಕೂ ಹೋಗಿದ್ದರು. ಅಲ್ಲಿದ್ದ ಅಧಿಕಾರಿಗಳು ಅವರನ್ನು  ಸಮಾಧಾನಪಡಿಸಿದರು.

ಪಾಲಕರು, ಪೋಷಕರ ಸಂಘ ಟನೆಗಳ ಒಕ್ಕೂಟದ ಪ್ರತಿನಿಧಿಗಳು, ಖಾಸಗಿ ಶಾಲಾಡಳಿತ ಮಂಡಳಿಗಳಾದ ಕ್ಯಾಮ್ಸ್‌, ಕುಸ್ಮಾ, ರುಪ್ಸಾ, ಸಿಬಿಎಸ್‌ಇ, ಐಸಿಎಸ್‌ಇ ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿದ್ದರು.

ಶುಲ್ಕದ ವಿಚಾರವಾಗಿ ಪಾಲಕ, ಪೋಷಕರು ಹಾಗೂ ಖಾಸಗಿ ಆಡಳಿತ ಮಂಡಳಿಗಳ ಸಭೆ ನಡೆಸಿದ್ದೇವೆ.  ಸಭೆಯ ವರದಿಯನ್ನು ಇಲಾಖಾ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಅವರಿಗೆ ಸಲ್ಲಿಸುತ್ತೇವೆ. ಆ ಬಳಿಕ ಶಿಕ್ಷಣ ಸಚಿವರು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.-ವಿ.ಅನ್ಬುಕುಮಾರ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ

ಸಭೆಯಲ್ಲಿ ಬಂದಿರುವ ಅಭಿಪ್ರಾಯ ಆಧರಿಸಿ ಆಯುಕ್ತರು ವರದಿಯನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಸಲ್ಲಿಸಲಿದ್ದಾರೆ. ಅನಂತರ  ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. ಈ ಸಭೆ ಎರಡು ಕಡೆಯ ಪರಿಸ್ಥಿತಿ ಅವಲೋಕಿಸಿ ಒಂದು ಸೂತ್ರವನ್ನು ನಿರ್ಧರಿಸಲು ದಾರಿ ಮಾಡಿಕೊಟ್ಟಿದೆ.-ಸುರೇಶ್‌ ಕುಮಾರ್‌, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.