ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು


Team Udayavani, Jan 21, 2022, 10:57 PM IST

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಬೆಂಗಳೂರು: ಈ ಬಾರಿಯ ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ಬಲಿಷ್ಠ ತಂಡವಾಗಿ ಹೊರಹೊಮ್ಮಿರುವ ದಬಾಂಗ್‌ ಡೆಲ್ಲಿ ತಂಡವನ್ನು, ಶುಕ್ರವಾರ ನಡೆದ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್‌ ಪಡೆ 36-33 ಅಂಕಗಳ ಅಂತರದಲ್ಲಿ ಸೋಲುಣಿಸಿದೆ.

ಪಂದ್ಯದ ಆರಂಭದಿಂದಲೂ ಮುನ್ನಡೆ ಸಾಧಿಸಿದ್ದ ಸ್ಟೀಲರ್ಸ್‌ ಪಡೆ, ಪಂದ್ಯದ ಮೊದಲಾರ್ಧ ಮುಕ್ತಾಯವಾಗುವಷ್ಟರಲ್ಲಿ 19-11 ಅಂಕಗಳ ಅಂತರದಿಂದ ಪಂದ್ಯದಲ್ಲಿ ಹಿಡಿತ ಸಾಧಿಸಿತ್ತು. ದ್ವಿತೀಯಾರ್ಧದಲ್ಲಿ ಡೆಲ್ಲಿ ತಂಡ, ಮೇಲುಗೈ ಸಾಧಿಸಿ, ಸ್ಟೀಲರ್ಸ್‌ಗೆ ತಿರುಗೇಟು ನೀಡಿತು. ಆದರೂ, ತನ್ನ ನಿರಂತರ ಹೋರಾಟದ ಛಾತಿಯನ್ನು ಮುಂದುವರಿಸಿದ ಸ್ಟೀಲರ್ಸ್‌ ಪಡೆ ಪಂದ್ಯವನ್ನು ಗೆಲ್ಲುವಲ್ಲಿ ಸಫ‌ಲವಾಯಿತು.

ಡೆಲ್ಲಿ ಪರ ಸಂದೀಪ್‌ ನರ್ವಾಲ್‌ 9, ನೀರಜ್‌ 6, ವಿಜಯ್‌ 5 ಅಂಕ ಗಳಿಸಿದರು. ಹರ್ಯಾಣ ಸ್ಟೀಲರ್ಸ್‌ ಪರ ವಿಕಾಸ್‌ 13, ವಿನಯ್‌ 7, ಆಶೀಶ್‌ 4 ಅಂಕ ಗಳಿ ಸಿ ಗೆಲು ವಿಗೆ ನೆರವಾದರು.

ಇದನ್ನೂ ಓದಿ:ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಯುಪಿ ಯೋಧಾಗೆ ಗೆಲುವ
ಮತ್ತೊಂದು ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ಸ್‌ ವಿರುದ್ಧ ಯುಪಿ ಯೋಧಾ 40-36 ಅಂಕ ಗಳ ಅಂತರದಿಂದ ಅಮೋಘ ಗೆಲುವು ಸಾಧಿಸಿತು. ಪಂದ್ಯದ ಆರಂಭದಿಂದಲೂ ಎರಡೂ ತಂಡ ಗಳು ಸಮಾನ ಹೋರಾಟ ನಡೆಸಿದವು. ಒಮ್ಮೆ ಬೆಂಗಾಲ್‌ ಪಡೆ, ಮಗದೊಮ್ಮೆ ಯುಪಿ ಯೋಧಾ ಪಡೆ ಮೇಲುಗೈ ಸಾಧಿಸಿತ್ತಾ ಭಾರೀ ಪೈಪೋಟಿ ನಡೆಸಿದರು.

ಪಂದ್ಯದ ಪ್ರಥಮಾರ್ಧದಲ್ಲಿ ಯುಪಿ ಯೋಧಾ ಕೊಂಚ ಮುನ್ನಡೆ ಸಾಧಿಸಿತ್ತು. 30ನೇ ನಿಮಿಷ ದಲ್ಲಿ ಎರಡೂ ತಂಡಗಳ ಅಂಕ ಹತ್ತಿರಕ್ಕೆ ಬಂದಿತ್ತು. ಆದರೆ, ಅಂತಿಮ ಕ್ಷಣದಲ್ಲಿ ಯುಪಿ ಯೋಧಾ ಪಂದ್ಯದ ಮೇಲೆ ಹಿಡಿತ ಸಾಧಿಸಿತು. ಯೋಧಾ ಪರ ಸುರೇಂದರ್‌ ​9 ಅಂಕ, ಸುಮಿತ್‌ 4 ಅಂಕ ಗಳಿಸಿ ಗೆಲುವಿ ನಲ್ಲಿ ನೆರವಾದರು. ಬೆಂಗಾಲ್‌ ಪರ ನಾಯಕ ಮಣೀಂದರ್‌ 19 ಅಂಕ, ಸುಕೇಶ್‌ ಹೆಗ್ಡೆ 6 ಅಂಕ ಗಳಿಸಿದರು

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.