ಅರ್ಥಶಾಸ್ತ್ರವನ್ನು ಜನಸಾಮಾನ್ಯರಿಗೆ ಅರ್ಥವಾಗುವಂತೆ ಬರೆಯುವ ಶಕ್ತಿ ಪ್ರೊ.ಚಿಂತಾಮಣಿಯವರಲ್ಲಿದೆ


Team Udayavani, Sep 7, 2021, 8:20 PM IST

ಅರ್ಥಶಾಸ್ತ್ರವನ್ನು ಜನಸಾಮಾನ್ಯರಿಗೆ ಅರ್ಥವಾಗುವ ರೀತಿ ಬರೆಯುವ ಶಕ್ತಿ ಚಿಂತಾಮಣಿಯವರಿಗಿದೆ

ಚಾಮರಾಜನಗರ:  ಅರ್ಥಶಾಸ್ತ್ರದಂತಹ ಸಂಕೀರ್ಣ ವಿಷಯವನ್ನು ಜನಸಾಮಾನ್ಯರಿಗೂ ಸುಲಭವಾಗಿ ಅರ್ಥವಾಗುವಂತೆ ಬರೆಯುವ ಶಕ್ತಿ ಪ್ರೊ. ಆರ್.ಎಂ.ಚಿಂತಾಮಣಿಯವರಿಗೆ ಸಿದ್ಧಿಸಿದೆ ಎಂದು ಹಿರಿಯ ಅರ್ಥಶಾಸ್ತ್ರಜ್ಞ, ನಿವೃತ್ತ ಪ್ರಾಧ್ಯಾಪಕ ಪ್ರೊ. ಸಿ.ಕೆ. ರೇಣುಕಾರ್ಯ ಶ್ಲಾಘಿಸಿದರು.

ನಗರದ ವರ್ತಕರ ಭವನದಲ್ಲಿ ಮಂಗಳವಾರ ಪ್ರೊ. ಚಿಂತಾಮಣಿಯವರ ಅಭಿಮಾನಿ ಬಳಗ ಏರ್ಪಡಿಸಿದ್ದ ಚಿಂತಾಮಣಿ ಅವರು ಬರೆದ ವಿದ್ಯಮಾನ ಮತ್ತು ಆರ್ಥ ಚಿಂತನ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಚಿಂತಾಮಣಿಯವರು ಅಧ್ಯಾಪಕರಾಗಿ, ಬರಹಗಾರರಾಗಿ ಚಿರಪರಿಚಿತರು. ಸ್ನೇಹಜೀವಿ, ವಿಶ್ವಾಸಿ ಪ್ರಾಮಾಣಿಕ ವ್ಯಕ್ತಿ. ಅಧ್ಯಯನ, ಚಿಂತನೆ, ಬರವಣಿಗೆಗೆ 24 ಗಂಟೆಗಳನ್ನೂ ಮೀಸಲಿಟ್ಟಿದ್ದಾರೆ. ಜನ ಸಾಮಾನ್ಯರು ಅರ್ಥಶಾಸ್ತ್ರವನ್ನು ಅರ್ಥಮಾಡಿಕೊಳ್ಳುವುದು ಕಷ್ಟ. ಜಿಎಸ್‌ಟಿ, ಡೀಮಾನಟೈಸೇಷನ್ ಇಂಥ ವಿಷಯಗಳು ಕ್ಲಿಷ್ಟಕರ. ಇವನ್ನು ಜನರಿಗೆ ಅರ್ಥವಾಗುವಂತೆ ವಿಶ್ಲೇಷಣೆ ಮಾಡುವ ಶಕ್ತಿ ಅವರಿಗಿದೆ.ಅವರ ಬಿಡಿ ಲೇಖನಗಳು ಈಗ ಪುಸ್ತಕ ರೂಪದಲ್ಲಿ ಬಂದಿರುವುದು ಆಸಕ್ತರಿಗೆ ಅನುಕೂಲಕರವಾಗಿದೆ ಎಂದರು.

ಚಿಂತಾಮಣಿಯವರಿಗಿರುವ ಆಳವಾದ ಜ್ಞಾನ, ದೇಶದ ಬಗ್ಗೆ, ಜನಸಾಮಾನ್ಯರ ಬಗ್ಗೆ ಇರುವ ಕಾಳಜಿ ಮೆಚ್ಚುವಂಥದ್ದು. ಜನ ಸಾಮಾನ್ಯರ ಬದುಕು ಹಸನಾಗಬೇಕು ಎಂಬುದು ಅವರ ಆಶಯವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ :ಇರುವೆಯ ಹಲ್ಲಿನ ರಹಸ್ಯ ಬಯಲು! ಸತುವಿನ ಅಣುಗಳಿಂದಲೇ ಇರುವೆಗೆ ಸೂಪರ್‌ ಪವರ್‌

ದೇಶದಲ್ಲಿ ಉತ್ಪತ್ತಿಯಾಗುವ ಸಂಪತ್ತು, ವರಮಾನ ಸಮಾನವಾಗಿ ಹಂಚಿಕೆಯಾಗದಿದ್ದರೆ ದೇಶ ಪ್ರಗತಿ ಹೊಂದಿದೆ ಎಂದು ಹೇಳಲು ಸಾಧ್ಯವಿಲ್ಲ. ನಮ್ಮಲ್ಲಿ ಸಾಕಷ್ಟು ಸಂಪತ್ತು, ಮಾನವ ಸಂಪನ್ಮೂಲಗಳಿವೆ. ಆದರೆ ಅದರ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ ಎಂದು ರೇಣುಕಾರ್ಯ ವಿಷಾದಿಸಿದರು.

ಕೃತಿಗಳ ಕರ್ತೃ ಪ್ರೊ. ಚಿಂತಾಮಣಿ ಮಾತನಾಡಿ, ಚಾಮರಾಜನಗರ ನನಗೆ ಮತ್ತು ನನ್ನ ಕುಟುಂಬಕ್ಕೆ ಸಾಕಷ್ಟು ಕೊಟ್ಟಿದೆ ಎಂದು ಭಾವುಕರಾದರು. ಚಾಮರಾಜನಗರದಿಂದ ತಮಿಳುನಾಡಿನ ಮೆಟ್ಟುಪಾಳ್ಯಂಗೆ ರೈಲ್ವೆ ಮಾರ್ಗ ಮುಂದುವರೆಯಬೇಕು ಎಂಬುದು ನನ್ನ ಮಹತ್ವಾಕಾಂಕ್ಷೆ. ಇದನ್ನು ಮುಂದಿನ ಪೀಳಿಗೆಯವರಾದರೂ ಈಡೇರಿಸಬೇಕು ಎಂದು ಅವರು ಆಶಿಸಿದರು.

ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಅರ್ಥಶಾಸ್ತ್ರವು ಶ್ರೀಸಾಮಾನ್ಯನಿಂದ ಮೊದಲುಗೊಂಡು ರಾಜನವರೆಗೆ ನೇರ ಪರಿಣಾಮ ಬೀರುತ್ತದೆ. ಅರ್ಥಶಾಸ್ತ್ರಜ್ಞನಿಗೆ ಸಾಮಾಜಿಕ ಕಳಕಳಿ ಜೊತೆಗೆ ಒಳಮುಖ ಇರಬೇಕು. ಚಿಂತಾಮಣಿ ಅವರು ಕಳೆದ 50 ವರ್ಷಗಳಿಂದ ಚಿಂತನೆ ಅಧ್ಯಯನದ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದರು.

ಅಭಿಮಾನಿ ಬಳಗದ ಅಧ್ಯಕ್ಷ ಬಿ.ವಿ. ವೆಂಕಟನಾಗಪ್ಪಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎ ಡಿಸಿಲ್ವ, ಕೆ. ವೆಂಕಟರಾಜು, ವೆಂಕಟರಮಣಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.