Mumbai: ಪೊಲೀಸ್ ಅಧಿಕಾರಿ ದಯಾ ನಾಯಕ್ಗೆ ಭಡ್ತಿ
Team Udayavani, Feb 3, 2024, 12:06 AM IST
ಮುಂಬಯಿ: ಪೊಲೀಸ್ ಅಧಿಕಾರಿ ಕಾರ್ಕಳ ತಾಲೂಕಿನ ಎಣ್ಣೆಹೊಳೆಯ ದಯಾ ನಾಯಕ್ ಅವರಿಗೆ ಮುಂಬಯಿ ಪೊಲೀಸ್ ಪಡೆಯ ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಭಡ್ತಿ ನೀಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ.
ಅವರು ಕ್ರೈಂ ಬ್ರಾಂಚ್ನ 9ನೇ ಘಟಕದ ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಅವರು ಕೆಲವು ವರ್ಷಗಳ ಕಾಲ ಮಹಾರಾಷ್ಟ್ರದ ಭಯೋತ್ಪಾದನ ನಿಗ್ರಹ ದಳದಲ್ಲಿ
(ಎಟಿಎಸ್) ಕರ್ತವ್ಯ ನಿರ್ವಹಿಸಿದ್ದು, ಈ ವೇಳೆ ಹಲವಾರು ಅಪರಾಧ ಪ್ರಕರಣಗಳನ್ನು ಬಯಲಿಗೆಳೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ