ನಮ್ಮ ಸಂಸ್ಕೃತಿ ರಕ್ಷಣೆ ನಮ್ಮದೇ ಹೊಣೆ: ಸ್ಪೀಕರ್ ಕಾಗೇರಿ
Team Udayavani, May 4, 2022, 4:45 AM IST
ಶಿರಸಿ: ಆಧುನಿಕ ತಂತ್ರಜ್ಞಾನದ ಇಂದಿನ ದಿನಮಾನದಲ್ಲಿ ಸಮಾಜದಲ್ಲಿ ನಾನಾ ರೀತಿಯ ಬದಲಾವಣೆಗಳು ಆಗುತ್ತಿವೆ.
ಈ ಸಂದರ್ಭದಲ್ಲಿ ನಮ್ಮ ಕಲೆ ಸಂಸ್ಕೃತಿ ರಕ್ಷಣೆ ಅತ್ಯವಶ್ಯವಾಗಿದ್ದು ಪ್ರತಿಯೊಬ್ಬರೂ ಅದನ್ನು ಅರಿತು ಮುನ್ನಡೆಯಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ವಸುಂಧರಾ ಸಮೂಹ ಸೇವಾ ಸಂಸ್ಥೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಲೆ-ಸಂಸ್ಕೃತಿಯನ್ನು ಉಳಿಸು ವಂತಹ ಕಾರ್ಯಚಟುವಟಿಕೆಗಳು ನಿರಂತರ ನಡೆಯುವಂತಾಗಬೇಕು.
ಈ ದಿಸೆಯಲ್ಲಿ ಸಂಘಟನಾತ್ಮಕ ಪ್ರಯತ್ನ ಮತ್ತು ಕೊಡುಗೆ ಅತ್ಯಗತ್ಯವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?