ಶಿರಸಿ: ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ
Team Udayavani, Jun 27, 2022, 12:33 PM IST
ಶಿರಸಿ: ಜಿಲ್ಲಾ, ಶಿರಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ನಗರದ ಬಿಡಕಿಬೈಲಿನಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಸೈನಿಕರನ್ನು ಅರೆಕಾಲಿಕ ಉದ್ಯೋಗಿಯಾಗಿಸುವ, ಬಿಜೆಪಿಯಿಂದ ದೇಶಪ್ರೇಮಕ್ಕೆ ಅವಮಾನ, ಅಗ್ನಿಪಥ್ ಯೋಜನೆ ಹಿಂಪಡೆಯಿರಿ ಎಂದು ಆಗ್ರಹಿಸಿ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ರತ್ನಾಕರ ಕುರಗೋಡು, ಎಸ್.ಕೆ. ಭಾಗವತ, ಆರ್.ಎಂ.ಹೆಗಡೆ ಬಾಳೇಸರ, ವಕ್ತಾರ ದೀಪಕ ದೊಡ್ಡೂರು, ಜಗದೀಶ ಗೌಡ, ವಸಂತ ನಾಯ್ಕ, ಜ್ಯೋತಿ ಗೌಡ, ಶ್ರೀಪಾದ ಕಡವೆ, ಗಣೇಶ ದಾವಣಗೆರೆ, ಪ್ರಸನ್ನ ಶೆಟ್ಟಿ, ಪ್ರವೀಣ ಗೌಡ, ದೇವರಾಜ ನಾಯ್ಕ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?